No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಲೋಕನಾಥ್ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರ ಕಂಬನಿ

ಜಗ್ಗೇಶ್, ಪುನೀತ್, ಸುದೀಪ್ ಸೇರಿದಂತೆ ಹಲವರ ಕಂಬನಿ

kalpa News by kalpa News
December 31, 2018
in Small Bytes, ಸಿನೆಮಾ
0
Share on FacebookShare on TwitterShare on WhatsApp

ಬೆಂಗಳೂರು: ಕನ್ನಡ ಚಿತ್ರರಂಗದ ಅಂಕಲ್ ಲೋಕನಾಥ್ ಅವರ ನಿಧನಕ್ಕೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ. ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ, ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ. ಲೋಕನಾಥ್ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ.ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ , ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ.ಲೋಕನಾಥ್ ಆತ್ಮಕ್ಕೆ ಶಾಂತಿ ಸಿಗಲಿ,ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೊರೆಯಲಿ pic.twitter.com/NAnCZ7j1an

— CM of Karnataka (@CMofKarnataka) December 31, 2018

ನಟ ಜಗ್ಗೇಶ್  ಟ್ವೀಟ್ ಮಾಡಿದ್ದು, 35 ವರ್ಷದಿಂದ ವೈಯಕ್ತಿಕವಾಗಿ ಬಲ್ಲೆ ಈ ಶಿಸ್ತಿನ ಕಲಾಬಂಧುವನ್ನ! ಅಂಬರೀಶ ರವರ ಸ್ಮರಣಾರ್ಥ ಸಂದರ್ಭದಲ್ಲಿ ನನ್ನಪಕ್ಕಕೂತು ಆತ್ಮೀಯವಾಗಿ ಮಾತಾಡಿಸಿದ್ದರು! ಪೂರ್ಣ ಆಯುಷ್ಯ ಶ್ರೇಷ್ಠವಾಗಿ ಬದುಕಿ ನಿರ್ಗಮಿಸಿದ ಶ್ರೇಷ್ಠ ಮನುಜ! ಅವರಲ್ಲಿ ತಂದೆ ತಾತ ಬಂಧು ಕಾಣುತ್ತಿದ್ದೆ! ಅಲ್ಲಿತ್ತು ಅವರಮನೆ ಬಂದಿದ್ದರು ಸುಮ್ಮನೆ! ಹೋದರು ಮತ್ತೆ ಅವರ ಮನೆಗೆ ಎಂದಿದ್ದಾರೆ.

35ವರ್ಷದಿಂದ ವೈಯಕ್ತಿಕವಾಗಿ ಬಲ್ಲೆ ಈ ಶಿಸ್ತಿನ ಕಲಾಬಂಧುವನ್ನ!
ಅಂಬರೀಶ ರವರ ಸ್ಮರಣಾರ್ಥ ಸಂದರ್ಭದಲ್ಲಿ ನನ್ನಪಕ್ಕಕೂತು ಆತ್ಮೀಯ ವಾಗಿ ಮಾತಾಡಿಸಿದ್ದರು!ಪೂರ್ಣ ಆಯುಷ್ಯ ಶ್ರೇಷ್ಠವಾಗಿ ಬದುಕಿ ನಿರ್ಗಮಿಸಿದ ಶ್ರೇಷ್ಠ ಮನುಜ!ಅವರಲ್ಲಿ ತಂದೆ ತಾತ ಬಂಧು ಕಾಣುತ್ತಿದ್ದೆ!ಅಲ್ಲಿತ್ತು ಅವರಮನೆ ಬಂದಿದ್ದರು ಸುಮ್ಮನೆ!ಹೋದರು ಮತ್ತೆ ಅವರ ಮನೆಗೆ!ಓಂಶಾಂತಿ. pic.twitter.com/2b3Gz9iKD5

— ನವರಸನಾಯಕ ಜಗ್ಗೇಶ್ (@Jaggesh2) December 31, 2018

ಪುನೀತ್ ರಾಜಕುಮಾರ್ ತಮ್ಮ ಫೇಸ್ ಬುಕ್‌ನಲ್ಲಿ ಹಂಚಿಕೊಂಡಿದ್ದು, ಬಂಗಾರದ ಮನುಷ್ಯ, ಬಂಗಾರದ ಪಂಜರ ಚಿತ್ರಗಳನ್ನು ಲೋಕನಾಥ್ ಅವರ ಅಭಿನಯವನ್ನು ಯಾರೂ ಮರೆಯುವಂತಿಲ್ಲ. ಇಂತಹ ಹಿರಿಯ ನಟರನ್ನು ಕನ್ನಡ ಚಿತ್ರರಂಗ ಎಂದಿಗೂ ಮರೆಯುವುದಿಲ್ಲ ಎಂದಿದ್ದಾರೆ.

ಯಶ್ ಅಧಿಕೃತ ಎಫ್‌ಸಿಯಲ್ಲಿ ಟ್ವೀಟ್ ಮಾಡಿದ್ದು, ಕನ್ನಡ ಚಿತ್ರರಂಗ ಕಂಡ ಮೇರು ನಟರಾದ ಲೋಕನಾಥ್, ಉಪ್ಪಿನ ಕಾಯಿ ಲೋಕನಾಥ್, ನಾಗರಹಾವು ಪ್ರಿನ್ಸಿಪಾಲ್ ಇನ್ನಿಲ್ಲ…!! ಕನ್ನಡ ಚಿತ್ರರಂಗದ ಪ್ರಮುಖ ಬೇರೊಂದು ಕಳಚಿಕೊಂಡ ದಿನ ಎಂದು ದುಃಖಿಸಿದ್ದಾರೆ.

ಕನ್ನಡ ಚಿತ್ರರಂಗ ಕಂಡ ಮೇರು ನಟರಾದ ಲೋಕನಾಥ್, ಉಪ್ಪಿನ ಕಾಯಿ ಲೋಕನಾಥ್, ನಾಗರಹಾವು ಪ್ರಿನ್ಸಿಪಾಲ್ ಇನ್ನಿಲ್ಲ…!!

ಕನ್ನಡ ಚಿತ್ರರಂಗದ ಪ್ರಮುಖ ಬೇರೊಂದು ಕಳಚಿಕೊಂಡ ದಿನ.#RIPLokanathSir pic.twitter.com/A1OXJuaGy1

— Yash Official FC (@YashFC) December 31, 2018

ನಟ ದರ್ಶನ್ ಟ್ವೀಟ್ ಮಾಡಿದ್ದು, ಕನ್ನಡ ಚಿತ್ರರಂಗಕ್ಕಾಗಿ 5 ದಶಕಗಳಿಂದ ದುಡಿದ ಹಿರಿಯ ನಟರಾದ ಉಪ್ಪಿನಕಾಯಿ ಲೋಕನಾಥ್ ಅಂಕಲ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅವರೊಡನೆ ನನಗೂ ಸಹ ಕೆಲ ಚಿತ್ರಗಳಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೆಂದು ಭಾವಿಸುತ್ತೇನೆ ಎಂದಿದ್ದಾರೆ.

ಕನ್ನಡ ಚಿತ್ರರಂಗಕ್ಕಾಗಿ ೫ ದಶಕಗಳಿಂದ ದುಡಿದ ಹಿರಿಯ ನಟರಾದ ಉಪ್ಪಿನಕಾಯಿ ಲೋಕನಾಥ್ ಅಂಕಲ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅವರೊಡನೆ ನನಗೂ ಸಹ ಕೆಲ ಚಿತ್ರಗಳಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೆಂದು ಭಾವಿಸುತ್ತೇನೆ

— Darshan Thoogudeepa (@dasadarshan) December 31, 2018

ಶಿಸ್ತು ಹಾಗೂ ಬದ್ದತೆಯನ್ನು ತಮ್ಮ ಉಸಿರನ್ನಾಗಿಸಿಕೊಂಡು, ಸರಳವಾಗಿಯೇ ಜೀವನ ನಡೆಸಿದ ಲೋಕನಾಥ್ ಅವರ ನಿಧನ ಆಘಾತವನ್ನು ಉಂಟು ಮಾಡಿದೆ ಎಂದು ನಟ ಸುದೀಪ್ ಪ್ರತಿಕ್ರಿಯಿಸಿದ್ದಾರೆ.

A very down to earth humble human I have known. Lived life with great discipline n ethics. A very versatile actor industry has witnessed for decades,,entertaining us from the B&W era, until now.
My prayers for his soul to rest in peace. 🙏🙏@ https://t.co/tt1i1FOuHh

— Kichcha Sudeepa (@KicchaSudeep) December 31, 2018

Tags: Actor LoknathKannada MoviesLoknath Diessandalwoodಅಂಕಲ್ ಲೋಕನಾಥ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ನಟ ಲೋಕನಾಥ್ ವಿಧಿವಶ

Next Post

ವಿರಾಟ್ ಕೋಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಸಿಡ್ನಿಯಲ್ಲಿ ತಮ್ಮ ಮೊದಲ ಹೊಸ ವರ್ಷವನ್ನು ಆಚರಿಸಲಿದ್ದಾರೆ

kalpa News

kalpa News

Next Post

ವಿರಾಟ್ ಕೋಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಸಿಡ್ನಿಯಲ್ಲಿ ತಮ್ಮ ಮೊದಲ ಹೊಸ ವರ್ಷವನ್ನು ಆಚರಿಸಲಿದ್ದಾರೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL