Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಸೆನ್ಸೇಷನ್ ಸೃಷ್ಠಿಸಿದೆ ಯುವಕರ ಸಂಕಷ್ಟಕರ ಗಣಪತಿ

June 5, 2018
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಪನ್ಮಂಡಿ ಕ್ರಾಸ್ ಎಂಬ ಅವಾರ್ಡ್ ವಿನ್ನಿಂಗ್ ಕಿರುಚಿತ್ರ ನಿರ್ದೇಶಿಸಿ ರಾಜ್ಯದಾದ್ಯಂತ ಪ್ರಖ್ಯಾತಿ ಪಡೆದ ನಿರ್ದೇಶಕ ಅರ್ಜುನ್ ಕುಮಾರ್ ಆಕ್ಷನ್ ಕಟ್‌ನಲ್ಲಿ ತೆರೆಗೆ ಬರಲು ಸಿದ್ದವಾಗಿರುವ ಸಂಕಷ್ಟಕರ ಗಣಪತಿ ಚಿತ್ರ ತೀವ್ರ ಸಂಚಲನ ಸೃಷ್ಠಿಸಿದೆ.

ಸಂಕಷ್ಟಕರ ಗಣಪತಿ ಚಿತ್ರ ಸಂಪೂರ್ಣ ರೊವ್ಯಾಂಟಿಕ್ ಹಾಗೂ ಕಾಮಿಡಿ ಅಂಶಗಳನ್ನು ಒಳಗೊಂಡಿದ್ದು, ಒಬ್ಬ ಕಾರ್ಟೂನಿಸ್‌ಟ್ ಜೀವನನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ ಅರ್ಜುನ್. ಏಲಿಯಮ್ ಹ್ಯಾಂಡ್ ಎಂಬ ನ್ಯೂರೊಲೋಜಿಕಲ್ ಸಿಂಡ್ರೊಮ್ ಬಗ್ಗೆಯೂ ಇದರಲ್ಲಿ ಪ್ರಸ್ತಾಪ ಮಾಡಲಾಗಿದೆ. ಏಲಿಯಮ್ ಹ್ಯಾಂಡ್ ನ್ಯೂರೋಲೋಜಿಕಲ್ ಸಿಂಡ್ರೊûಮ್ ಎಂದರೆ ತಮ್ಮ ಎಡಗೈಯಿಂದ ಬೇರೆಯವರಿಗೆ ತನಗೆ ಅರಿವಿಲ್ಲದಂತೆ ಹೊಡೆಯುವುದು, ಈ ನ್ಯೂನ್ಯತೆಯಿಂದ ಬಳಲುವ ನಾಯಕ ಇದರಿಂದ ಎದುರಿಸುವ ಅನೇಕ ಸಂಕಷ್ಟಗಳನ್ನು ಯಾವ ರೀತಿ ಎದುರಿಸಿ ಅದರಿಂದ ಹೇಗೆ ಪಾರಾಗುತ್ತಾನೆ ಎಂಬುದೇ ಕತೆ. ಒಂದು ಹಂತದಲ್ಲಿ ಖಾಯಿಲೆ ಆವರಿಸಿಕೊಂಡಾಗ ಆಗುವ ಪರಿಪಾಟಲುಗಳನ್ನು ಕಾಮಿಡಿ ಜೊತೆಗೆ ಸುಂದರ ಪ್ರೇಮ ಕತೆಯನ್ನು ಹೆಣೆಯಲಾಗಿದೆ.

ಸಂಕಷ್ಟ ಅಂದರೆ ತೊಂದರೆಗಳು, ಕರಕ್ಕೆ ಅರ್ಥ ಕೈ, ಈತನ ಹೆಸರು ಗಣಪತಿ ಆಗಿರುವುದರಿಂದ ಶೀರ್ಷಿಕೆಯನ್ನು ಇದೇ ರೀತಿಯಲ್ಲಿ ಇಡಲಾಗಿದೆ. ದೃಶ್ಯಗಳು ಸಹಜವಾಗಿ ಬರಲೆಂದು ನಿರ್ದೇಶಕರು ರೋಗಿ ಮತ್ತು ಚಿತ್ರಕಾರರನ್ನು ಭೇಟಿ ಮಾಡಿ ಅವರ ಹಾವಭಾವಗಳನ್ನು ಗ್ರಹಿಸಿ ಅದರಂತೆ ಕ್ಯಾಮೆರಾ ಮುಂದೆ ನಿಲ್ಲಿಸಿದ್ದಾರೆ.

ಒಗ್ಗರಣೆ ಡಬ್ಬಿ ಕಾರ್ಯಕ್ರಮದ ನಿರೂಪಕ ಹಾಗೂ ಎರಡು ತುಳು ಚಿತ್ರಗಳಲ್ಲಿ ನಟಿಸಿರುವ ಲಿಖಿತ್ ಶೆಟ್ಟಿ ವ್ಯಂಗ್ಯ ಚಿತ್ರಕಾರನ ಪಾತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರೆ, ಮಾರಾಟ ಪ್ರತಿನಿಧಿಯಾಗಿ ಶೃತಿ ಗುರಾಡಿಯಾ ನಾಯಕಿ ಪಾತ್ರದಲ್ಲಿದ್ದಾರೆ. ಐದು ಹಾಡುಗಳಿಗೆ ಲಿಖಿತ್ ಮುರಳೀಧರ್ ಸಂಗೀತ ಸಂಯೋಜಿಸಿದ್ದು, ರಘುನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ರಾಜೇಶ್ ಬಾಬು, ಪೈಜಲ್ ಖಾನ್, ಬಿ.ಎಸ್. ಜೋಡಿದಾರ್, ಹೇಮಂತ್ ಕುಮಾರ್, ಪ್ರಮೋದ್ ನಿಂಬಾಳ್ಕರ್ ಹಾಗೂ ಎ. ಚೆಲುವರಾಜ ನಾಯ್ಡು ನಿರ್ಮಾಣ ಮಾಡಿದ್ದಾರೆ.

ಸಂಪೂರ್ಣ ಚಿತ್ರೀಕರಣ ಬೆಂಗಳೂರು, ಒಂದು ಹಾಡನ್ನು ಗಾಂಧಿಕೋಟೆ, ಪೆನ್ನಾರ್ ನದಿ ತೀರದಲ್ಲಿ ಸೆರೆ ಹಿಡಿಯಲಾಗಿದೆ.

ಇನ್ನು, ಈ ಚಿತ್ರದ ನಿರ್ದೇಶಕ ಅರ್ಜುನ್ ಕುಮಾರ್ ಸೇರಿದಂತೆ ಹಲವರು ಶಿವಮೊಗ್ಗ ಮೂಲದವರಾಗಿದ್ದಾರೆ. ಡೈನಾಮೈಟ್ ಫಿಲ್‌ಸ್ಮ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚಿತ್ರದ ಸಂಗೀತ ನಿರ್ದೇಶನ ಶಿವಮೊಗ್ಗದ ಮತ್ತೊಬ್ಬ ಸಾರಸ್ವತ ಲೋಕದ ಕಲಾವಿದ ರಿತ್ವಿಕ್ ಮುರಳೀಧರ್ ನಿರ್ವಹಿಸಿದ್ದಾರೆ. ಹೀಗೆ ಚಿತ್ರದ ಬಹುಪಾಲು ಅಂಶಗಳಾದ ತಂತ್ರಜ್ಞಾನ, ಕಲಾವಿದರ ವಿಭಾಗದಲ್ಲಿ ಹೊಸ ಪ್ರತಿಭೆಗಳಿಂದ ಕೂಡಿದೆ.

ಇನ್ನು ಚಿತ್ರ ತಂಡಕ್ಕೆ ಬೆನ್ನು ತಟ್ಟಿ ಪ್ರೋತ್ಸಾಹಿಸಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಿಸಿರುವ ಪಿಆರ್‌ಕೆ ಆಡಿಯೋ ಸಂಸ್ಥೆ ಸಂಕಷ್ಟಕರ ಗಣಪತಿ ಚಿತ್ರದ ಆಡಿಯೋ ಹಕ್ಕುಗಳ ಹೊಣೆ ಹೊತ್ತಿರುವುದು ಚಿತ್ರ ತಂಡದ ಹುಮ್ಮಸ್ಸು ನೂರ್ಮಡಿಗೊಳಿಸಿದೆ.

ಅಂಜನಿಪುತ್ರ, ಟಗರುಗಳಂತಹ ಯಶಸ್ವಿ ಕನ್ನಡ ಚಿತ್ರಗಳ ಆಡಿಯೋ ರಾಜ್ಯಕ್ಕೆ ನೀಡಿದ ಪಿಆರ್‌ಕೆ ಆಡಿಯೋ ಸಂಸ್ಥೆ ಹೊಸ ಪ್ರತಿಭೆಗಳನ್ನು ತಮ್ಮ ಸಂಸ್ಥೆಯ ಬ್ಯಾನರ್ ಮೂಲಕ ಅವಕಾಶ ನೀಡಿ ಪರಿಚಯಿಸುತ್ತಿರುವುದು ಶ್ಲಾಘನೀಯ.

ಇನ್ನು ಚಿತ್ರ ತಂಡದ ಕಿಚ್ಚ ಸುದೀಪ್ ಅವರ ಕಣ್ಣು ಬಿದ್ದಿದ್ದು, ಹೊಸಬರ ಈ ಪ್ರಯತ್ನಕ್ಕೆ ಪ್ರೋತ್ಸಾಹ ನೀಡಿದ್ದಾರೆ.

Sankashta Kara Ganapathi (Official Trailer) | Likith Shetty, Shruti | Ar… https://t.co/H8RidCm9sz via @YouTube
Concept looks very promising … Imagine a hand of urs going totally outta ur control n doin what it wants 😄.
Applauds to th thought.
Best wshs tot h team. Cheers

— Kichcha Sudeepa (@KicchaSudeep) June 3, 2018


ಈ ಕುರಿತಂತೆ ಟ್ವೀಟ್ ಮಾಡಿರುವ ಸುದೀಪ್, ಚಿತ್ರದ ಪರಿಕಲ್ಪನೆಯನ್ನು ಮೆಚ್ಚಿ ಚೀಯರ್‌ಸ್ ಎಂದಿದ್ದಾರೆ.

Tags: Director Arjun KumarKannada MoviesSandlwoodSankashtakara Ganapathi Movie
Previous Post

ಗುಜರಾತ್‌ನಲ್ಲಿ ಐಎಎಫ್ ವಿಮಾನ ಪತನ: ಪೈಟಲ್ ಸಾವು

Next Post

ಶಿಲ್ಪಾ ಶೆಟ್ಟಿ ಪತಿ ರಾಜ್‌ಕುಂದ್ರಾಗೆ ಇಡಿ ಸಮನ್ಸ್ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಲ್ಪಾ ಶೆಟ್ಟಿ ಪತಿ ರಾಜ್‌ಕುಂದ್ರಾಗೆ ಇಡಿ ಸಮನ್ಸ್ ಜಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!