Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಸ್ಪೃಷ್ಯತೆಯನ್ನು ಸಾತ್ವಿಕವಾಗಿ ಪ್ರತಿಭಟಿಸಿದವರು ಬಾಬು ಜಗಜೀವನ್ ರಾಮ್: ಡಾ. ಗಂಗಾಧರ್

ಕುವೆಂಪು ವಿವಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಕುರಿತು ವಿಚಾರ ಸಂಕಿರಣ

March 9, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಹಿಂದೂ ಧರ್ಮದೊಳಗಿನ ಅಸಮಾನತೆ, ಅಸ್ಪೃಷ್ಯತೆ, ಧರ್ಮ ಮೇಲಾಟದ ದೌರ್ಜನ್ಯಗಳನ್ನು ಸ್ವತಃ ಅನುಭವಿಸಿದ್ದ ಡಾ. ಬಾಬು ಜಗಜೀವನ್ ರಾಮ್, ಅವುಗಳನ್ನು ಸಾತ್ವಿಕವಾಗಿ ಪ್ರತಿಭಟಿಸುವ ಮಾರ್ಗವನ್ನು ಅನುಸರಿಸಿದ ಸಮಾಜ ಸುಧಾರಕ ಎಂದು ಬೆಂಗಳೂರು ವಿವಿಯ ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಚಾಲಕರಾದ ಡಾ. ಬಿ ಗಂಗಾಧರ್ ಅವರು ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ Kuvempu University ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ಬುಧವಾರ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದೊಳಗಿನ ಶೋಷಣೆಗಳನ್ನು ಡಾ. ಬಿ. ಆರ್. ಅಂಬೇಡ್ಕರ್ ಅವರು ಗಟ್ಟಿದನಿಯಲ್ಲಿ ಒಗ್ಗೂಡಿದ ಹೋರಾಟಕ್ಕೆ ಮುಂದಾಗುವ ಹಾದಿ ತುಳಿಯುವವರಾಗಿದ್ದರೆ, ಡಾ. ಬಾಬು ಜಗಜೀವನ್ ರಾಮ್ ಅವರು ಅವುಗಳಿಂದ ವೈಯಕ್ತಿಕವಾಗಿ ದೂರು ಉಳಿದು ತಮ್ಮ ಪ್ರತಿಭೆ, ಸಾಮರ್ಥ್ಯದ ಆಧಾರದಲ್ಲಿ ಪ್ರತಿಭಟಿಸುತ್ತಿದ್ದರು. ಜಾತಿ ಶೋಷಣೆಗೆ ಒಳಗಾದರೂ ಸಹ ಮೇಲ್ವರ್ಗಗಳ ವಿರುದ್ಧ ದ್ವೇಷ ಬೆಳೆಸಿಕೊಳ್ಳದ ಅವರು, ದಲಿತರು ಶಿಕ್ಷಣ ಪಡೆದು ಸ್ವಾಭಿಮಾನಿಗಳಾಗಿ ಸ್ವಸಾಮರ್ಥ್ಯದ ಆಧಾರದಲ್ಲಿ ಮೇಲೆ ಬರಬೇಕು ಎಂದು ಪ್ರತಿಪಾದಿಸಿದರು ಮತ್ತು ಅನುಸರಿಸಿದವರು ಎಂದು ತಿಳಿಸಿದರು.

ಡಾ. ಬಾಬೂಜಿ ಅವರು ಭಾರತ ಸರ್ಕಾರದ ಕೃಷಿ, ಕಾರ್ಮಿಕ, ನಾಗರೀಕ ವಿಮಾನಯಾನ, ರೇಲ್ವೇ ಸೇರಿದಂತೆ ಹತ್ತಾರು ಸಚಿವಾಲಯಗಳನ್ನು ನಿಭಾಯಿಸಿ, ಉಪಪ್ರಧಾನಿಯಾಗಿ ಜನಪರ ಕಾರ್ಯಗಳನ್ನು ಕೈಗೊಂಡರು. ಸ್ವಾತಂತ್ರೋತ್ತರ ಭಾರತ ನಿರ್ಮಾಣಕಾರರು ಮತ್ತು ಸಮಾಜ ಸುಧಾರಕರ ಸಾಲಿನಲ್ಲಿ ಕೆಲವೇ ಮಹನೀಯರನ್ನು ನೆನೆಯುವ ಪರಿಪಾಠ ಭಾರತದಲ್ಲಿದೆ. ಡಾ. ಜಗಜೀವನ್ ರಾಮ್ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸುವ ಹುನ್ನಾರಗಳು ನಡೆದಿದ್ದು, ಪ್ರಸ್ತುತದ ವಿದ್ಯಾರ್ಥಿಗಳು ಅವರನ್ನು ಅಧ್ಯಯನಿಸುವ ಮೂಲಕ ಭಾರತದ ಶ್ರೇಷ್ಠ ನಾಯಕನೊಬ್ಬನನ್ನು ಅಮರರನ್ನಾಗಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

Also read: ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಆಹಾರೋತ್ಪನ್ನಗಳ ಕೊರತೆಯ ಸಮಸ್ಯೆಯಿದ್ದ ಭಾರತವನ್ನು, ಹಸಿರು ಕ್ರಾಂತಿಯ ಮೂಲಕ ಬೇಳೆಕಾಳುಗಳ, ಆಹಾರೋತ್ಪನ್ನಗಳ ಯತೇಚ್ಛ ಶೇಖರಣೆ ಮಾಡಬಲ್ಲ ಸಶಕ್ತ ಭಾರತವನ್ನು ನಿರ್ಮಿಸಿದರು. ಸ್ವಾತಂತ್ರ ಹೋರಾಟದಲ್ಲಿ ಭಾಗವಹಿಸಿದ ಭಾರತದ ಎಲ್ಲ ತಳಸಮುದಾಯಗಳ ಪ್ರತಿನಿಧಿಯಾಗಿ ಡಾ. ಬಾಬು ಜಗಜೀವನ್ ರಾಮ್ ಭಾರತ ಸರ್ಕಾರದಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದರು ಎಂದು ತಿಳಿಸಿದರು. ಕೃಷಿ ಸಚಿವರಾಗಿ ಡಾ. ಬಾಬು ಜಗಜೀವನ್ ರಾಮ್ ಪಾತ್ರ ವಿಷಯ ಕುರಿತು ಕನ್ನಡ ಭಾರತಿಯ ಡಾ. ನೆಲ್ಲಿಕಟ್ಟೆ ಸಿದ್ದೇಶ್ ವಿಚಾರ ಮಂಡಿಸಿದರು.

ಈ ಸಂದರ್ಭದಲ್ಲಿ ಮುಖ್ಯಅತಿಥಿಗಳಾಗಿ ವಿವಿಯ ಕುಲಸಚಿವೆ ಜಿ ಅನುರಾಧ, ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ. ಸತ್ಯಪ್ರಕಾಶ್ ಎಂ. ಆರ್., ಪ್ರೊ. ರಾಮೇಗೌಡ, ಪ್ರೊ. ಗುರುಲಿಂಗಯ್ಯ, ಡಾ. ಬಿ. ತಿಪ್ಪೇಸ್ವಾಮಿ, ಡಾ. ಬಿ. ಎಚ್. ಅಂಜನಪ್ಪ, ಡಾ. ವೆಂಕಟೇಶ್, ಡಾ. ಉದ್ದಗಟ್ಟಿ ವೆಂಕಟೇಶ್, ಡಾ. ಹಸೀನಾ ಹಾಗೂ ವಿವಿಯ ಅಧ್ಯಾಪಕೇತರ ನೌಕರರ ಸಂಘದ ಶ್ರೀನಿವಾಸ್, ಡಾ. ಅಣ್ಣಯ್ಯ, ವಿವಿಧ ವಿಭಾಗಗಳ ಉಪನ್ಯಾಸಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

Scientists develop energy-efficient hydrogen production by urea electrolysis

Next Post

ಪಂಚರಾಜ್ಯ ಹಣಾಹಣಿ: ಉತ್ತರಪ್ರದೇಶ, ಉತ್ತರಾಖಂಡ್’ನಲ್ಲಿ ಕಮಲ, ಪಂಜಾಬ್’ನಲ್ಲಿ ಕೈ ಆರಂಭಿಕ ಮುನ್ನಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಂಚರಾಜ್ಯ ಹಣಾಹಣಿ: ಉತ್ತರಪ್ರದೇಶ, ಉತ್ತರಾಖಂಡ್’ನಲ್ಲಿ ಕಮಲ, ಪಂಜಾಬ್’ನಲ್ಲಿ ಕೈ ಆರಂಭಿಕ ಮುನ್ನಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!