No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಮತೋಲನ ಅಗತ್ಯ: ಡಾ. ಸತ್ಯಪ್ರಕಾಶ್

ಕುವೆಂಪು ವಿವಿಯಲ್ಲಿ ವಿಶ್ವ ವನ್ಯಜೀವಿ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2022
in ಶಿವಮೊಗ್ಗ
0
ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಮತೋಲನ ಅಗತ್ಯ: ಡಾ. ಸತ್ಯಪ್ರಕಾಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ನಡುವೆ ಸಮತೋಲನ ಕಾಯ್ದುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯಗಳಂತಹ ಮಾನವ ನಿರ್ಮಿತ ದುರಂತಗಳನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಸತ್ಯಪ್ರಕಾಶ್ ಎಂ. ಆರ್. ಅಭಿಪ್ರಾಯಪಟ್ಟರು.

ವಿಶ್ವ ವನ್ಯಜೀವಿ ದಿನದ ಪ್ರಯುಕ್ತ ವಿಶ್ವವಿದ್ಯಾಲಯದ ವನ್ಯಜೀವಿ ನಿರ್ವಹಣಾ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಮೂರು ದಿವಸಗಳ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2021ರ ಅಂತ್ಯದ ವೇಳೆಗೆ ಭಾರತದ ಅರಣ್ಯ ವ್ಯಾಪ್ತಿ 2,261 ಚದುರ ಕಿ.ಮೀ ಇದ್ದು, ಒಟ್ಟಾರೆ ಭೂಭಾಗದ ಶೇ. 24.62ರಷ್ಟಿದೆ ಎಂದು ಕೇಂದ್ರ ಸರ್ಕಾರದ ಪರಿಸರ ಸಚಿವಾಲಯ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸಮೀಕ್ಷೆಯ ವರದಿ ತಿಳಿಸಿರುವುದು ಚೇತೋಹಾರಿ ವಿಚಾರ. ಆದರೆ, ಸರ್ಕಾರಗಳು ನದಿ ಜೋಡಣೆ, ಬಹು ಉದ್ದೇಶಿತ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಹೆದ್ದಾರಿಗಳು ಮತ್ತು ರೈಲ್ವೆ ಮಾರ್ಗಗಳ ನಿರ್ಮಾಣ, ಹೀಗೆ ಬೃಹತ್ ಯೋಜನೆಗಳ ಬಗೆಗೇ ಹೆಚ್ಚು ಆಸಕ್ತಿ ತೋರುತ್ತಿರುವುದರಿಂದ ಪರಿಸರ ಸಂರಕ್ಷಣೆಗೆ ವ್ಯತಿರಿಕ್ತವಾಗಿ ಪರಿಣಮಿಸುವ ಸಾಧ್ಯತೆ ಇದೆ.

ವಿಶೇಷ ಆರ್ಥಿಕ ವಲಯಗಳ ಸ್ಥಾಪನೆ, ಬಡಾವಣೆಗಳ ನಿರ್ಮಾಣ, ಬೃಹತ್ ಅಣೆಕಟ್ಟುಗಳು, ಹೀಗೆ ವಿವಿಧ ಮೂಲಸೌಕರ್ಯಗಳ ಯೋಜನೆಗಳಿಗೆ ಕೃಷಿ ಮತ್ತು ಅರಣ್ಯ ಭೂಮಿಯೇ ಹೆಚ್ಚು ಬಳಕೆಯಾಗುತ್ತಿರುವುದು. ಇಂಥಹಾ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಿಂದ ಒಂದೆಡೆ ಅರಣ್ಯವನ್ನು ಅವಲಂಬಿಸಿರುವ ಸಮುದಾಯಗಳು, ಮತ್ತು ಗ್ರಾಮಸ್ಥರು ನಿರಾಶ್ರಿತರಾದರೆ, ಇನ್ನೊಂದೆಡೆ ಆ ಭಾಗದ ಜೀವ ಸಂಕುಲ ಮತ್ತು ಅರಣ್ಯ ಪ್ರದೇಶವೇ ನಾಶವಾಗುತ್ತದೆ. ಹೀಗಾಗಿ ಅಭಿವೃದ್ಧಿ ಯೋಜನೆಗಳನ್ನು ಸುಸ್ಥಿರ ಪರಿಕಲ್ಪನೆಯಡಿ ಮರುವ್ಯಾಖ್ಯಾನಿಸುವ ಅನಿವಾರ್ಯತೆಯಿದೆ. ಹೀಗಾದಾಗ ಮಾತ್ರ ಜೀವವೈವಿಧ್ಯತೆ, ಮತ್ತು ವನ್ಯಜೀವಿಗಳ ಸಂರಕ್ಷಣೆ ಸಾಧ್ಯ ಎಂದರು.


ವಿಭಾಗದ ಅಧ್ಯಕ್ಷ ಪ್ರೊ. ವಿಜಯಕುಮಾರ ಮಾತನಾಡಿ, ವನ್ಯಜೀವಿಗಳ ಸಂರಕ್ಷಣೆ ಒಟ್ಟಾರೆ ಅರಣ್ಯ ಪ್ರದೇಶದ ಉಳಿವಿಗೆ ನೇರವಾಗಿ ಸಂಬಂಧಪಟ್ಟಿದೆ. ಪರಿಸರದ ಆಡಿಟಿಂಗ್, ಪರಿಣಾಮಗಳ ಅಧ್ಯಯನಗಳನ್ನು ಕೈಗೊಳ್ಳದೆ ಯಾವುದೇ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಸೂಕ್ತವಲ್ಲ. ಈ ರೀತಿಯ ವಿದ್ಯಮಾನಗಳನ್ನು ಪ್ರಶ್ನಿಸುವ ಧೋರಣೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Also read: ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ ನಿಮಿತ್ತ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಡಾ. ಹರೀಶ್ ಪ್ರಕಾಶ್ ಪರಿಸರ ಅಧ್ಯಯನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ಪ್ರಮೋದ್, ಡಾ. ಹರೀಶ್, ಡಾ. ರಾಘವೇಂದ್ರ ಗೌಡ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share201Tweet123Send
Previous Post

ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ ನಿಮಿತ್ತ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

Next Post

ಏ.1ರಂದು ರಾಜ್ಯಕ್ಕೆ ಅಮಿತ್ ಷಾ : ಯಶಸ್ವಿನಿ, ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಚಾಲನೆ – ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಏ.1ರಂದು ರಾಜ್ಯಕ್ಕೆ ಅಮಿತ್ ಷಾ : ಯಶಸ್ವಿನಿ, ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಚಾಲನೆ - ಸಿಎಂ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೆಗ್ಗಾನ್ ಆಸ್ಪತ್ರೆ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ ಕೊಟ್ಟ ಸಂಸದ ರಾಘವೇಂದ್ರ | ಏನೆಲ್ಲಾ ಹೇಳಿದರು?

ಮೆಗ್ಗಾನ್ ಆಸ್ಪತ್ರೆ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ ಕೊಟ್ಟ ಸಂಸದ ರಾಘವೇಂದ್ರ | ಏನೆಲ್ಲಾ ಹೇಳಿದರು?

April 22, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ | ಅರಫತ್ ಅಲಿಗೆ 6 ವರ್ಷ ಶಿಕ್ಷೆ | ಎನ್ಐಎ ಕೋರ್ಟ್ ಆದೇಶ

April 22, 2026
ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

April 22, 2026
ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 22, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL