Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ

ಶಿವಮೊಗ್ಗ ರಂಗಾಯಣ ವತಿಯಿಂದ ಅಮೃತ ಭಾರತಿಗೆ ಕನ್ನಡದಾರತಿ | ಸಮರ ಜೀವಿಗಳ ಸೊಲ್ಲು, ಅಮರ ಜೀವಿಗಳ ಗಲ್ಲು

September 2, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಭಾವುಟಗಳನ್ನು ಹಿಡಿದು ಏರುದನಿಯಲ್ಲಿ ‘ವಂದೇ ಮಾತರಂ’, ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’, ‘ಭಾರತ್ ಮಾತಾಕೀ ಜೈ’ ಎಂಬ ಘೋಷಣೆಗಳನ್ನು ಕೂಗುತ್ತ ಇದ್ದಕ್ಕಿದ್ದಂತೆ ಸಭಾಭವನದ ಏಳೂ ದ್ವಾರಗಳಿಂದ ಒಳಪ್ರವೇಶಿಸಿದ ಸ್ವಾತಂತ್ರ ಹೋರಾಟಗಾರ ನಾಟಕಧಾರಿಗಳು ಒಂದು ಕ್ಷಣ ಪ್ರೇಕ್ಷಕವಲಯವನ್ನು ಸ್ವಾತಂತ್ರ ಸಂಗ್ರಾಮದಲ್ಲಿ ಮುಳುಗೇಳಿಸಿತು ಹಾಗೂ ಮುಂದಿನ ೪೫ ನಿಮಿಷಗಳ ಸ್ವಾತಂತ್ರ ಹೋರಾಟದ ಕಿಚ್ಚನ್ನು ಮೈಮನಗಳಿಗೇರಿಸಿದ ಅಪೂರ್ವ ಕ್ಷಣಗಳು ಕುವೆಂಪು ವಿವಿಯಲ್ಲಿ ಇಂದು ನಡೆಯಿತು.

ಭಾರತದ ಸ್ವಾತಂತ್ರೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ ಒದಗಿಬಂದಿರುವುದರ ಸವಿನೆನಪಿಗಾಗಿ ಕರ್ನಾಟಕ ಸರ್ಕಾರವು ಸ್ವಾತಂತ್ರ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ನಡೆಸುತ್ತಿದೆ. ಅದರ ಭಾಗವಾಗಿ ದೇಶದಲ್ಲಿಯೇ ಮೊದಲ ಸ್ವಾತಂತ್ರ ಗ್ರಾಮ ಎಂದು ಘೋಷಿಸಿಕೊಂಡು ಹೆಸರುವಾಸಿಯಾಗಿದ್ದ ಶಿಕಾರಿಪುರದ ಈಸೂರು ಗ್ರಾಮದ ಸ್ವಾತಂತ್ರ ಹೋರಾಟ ನೆನೆಯುವ ಸಾಸ್ವೆಹಳ್ಳಿ ಸತೀಶ್ ರಚಿಸಿರುವ ಶ್ರೀಪಾದ್ ತೀರ್ಥಹಳ್ಳಿ ನಿರ್ದೇಶನದ ‘ಈಸೂರ ಕೊಡೆವು’ ನಾಟಕವನ್ನು ಶಿವಮೊಗ್ಗ ರಂಗಾಯಣ ವತಿಯಿಂದ ವಿವಿಯ ಬಸವ ಸಭಾ ಭವನದಲ್ಲಿ ಶುಕ್ರವಾರ ಪ್ರದರ್ಶಿಸಲಾಯಿತು.
ಪ್ರತಿದಿನ ಪಾಠ-ಪ್ರವಚನ, ಪ್ರಯೋಗಾಲಯದ ಶೈಕ್ಷಣಿಕ ಚಟುವಟಿಕೆಗೆಳಲ್ಲಿ ತಲ್ಲೀನರಾಗಿರುತ್ತಿದ್ದ ವಿವಿಯ ವಿದ್ಯಾರ್ಥಿಗಳು ಇಂದು ಸ್ವಾತಂತ್ರ ಹೋರಾಟದ ನಾಟಕ ವೀಕ್ಷಿಸಿ ಸ್ವಾತಂತ್ರ ಘೋಷಣೆಗಳನ್ನು ಮೊಳಗಿಸುತ್ತಿದ್ದಿದುದು ಕಂಡುಬಂದಿತು. ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಸ್ವಾತಂತ್ರ ಹೋರಾಟದ ಚರಿತ್ರಾರ್ಹ ಘಟನೆಗಳಲ್ಲಿ ಈಸೂರಿನ ಹೋರಾಟವು ಒಂದು. ಇಂದಿನ ಯುವ ಪೀಳಿಗೆಗೆ ಗಾಂಧಿ, ನೆಹರು, ಅಂಬೇಡ್ಕರ್‌ರ ಹೋರಾಟಗಳು, ಕೊಡುಗೆಗಳೇನು ಎಂದು ಅರ್ಥಮಾಡಿಸುವ ಜೊತೆಗೆ ಸ್ವಾತಂತ್ರ ಸಂಗ್ರಾಮದಲ್ಲಿ ಮಡಿದ ಅನೇಕ ಅನಾಮಧೇಯ ಹುತಾತ್ಮರನ್ನು ಪರಿಚಯಿಸಬೇಕಿದೆ. ವಿದ್ಯಾರ್ಥಿಗಳು ಸ್ವಾತಂತ್ರದ ಮೌಲ್ಯವನ್ನು ಅರಿಯಲು ಹಾಗೂ ದೇಶಾಭಿಮಾನ ಮೂಡಿಸಿಕೊಳ್ಳಲು ಈಸೂರ ಕೊಡೆವು ನಂತಹ ಈ ನೆಲದ ಸತ್ಯ ಘಟನೆಗಳ ಕುರಿತ ನಾಟಕಗಳು ಬಹುಸಹಕಾರಿ ಎಂದು ತಿಳಿಸಿದರು.
ಶಿವಮೊಗ್ಗ ರಂಗಾಯಣದ ಮುಖ್ಯಸ್ಥ ಸಂದೇಶ್ ಜವಳಿ ಮಾತನಾಡಿ, ಶಿವಮೊಗ್ಗ ರಂಗಾಯಣ ವತಿಯಿಂದ ಎರಡು ತಂಡಗಳನ್ನು ರಚಿಸಿ ಈಸೂರ ಕೊಡೆವು ನಾಟಕವನ್ನು ಕರ್ನಾಟಕದಾದ್ಯಂತ ೧೦೦ಕ್ಕೂ ಹೆಚ್ಚು ಕಡೆ ಪ್ರದರ್ಶನ ಮಾಡಲಾಗುತ್ತಿದೆ. ಸ್ವಾತಂತ್ರ ಹೋರಾಟದಲ್ಲಿ ಕರ್ನಾಟಕದ ಕೊಡುಗೆಯು ಕಡಿಮೆಯೇನೆಲ್ಲ ಎಂಬುದನ್ನು ನಮ್ಮ ಜನರು ಅರಿಯಬೇಕು. ಚಳುವಳಿಯಲ್ಲಿ ಕರ್ನಾಟಕದ ಕೊಡುಗೆಗಳನ್ನು, ಸ್ವಾತಂತ್ರ ಸೇನಾನಿಗಳ ತ್ಯಾಗ, ವೀರಗಾಥೆಗಳನ್ನು ಅರಿತು ತಾಯ್ನಾಡಿನ ಮೇಲಿನ ಪ್ರೀತಿಯನ್ನು, ಅಭಿಮಾನವನ್ನು ದ್ವಿಗುಣಗೊಳಿಸಿಕೊಳ್ಳಬೇಕು ಎಂದು ಕರೆಕೊಟ್ಟರು.

Also read: ಊಟ ಮುಗಿಸಿಕೊಂಡು ಬರುವಾಗ ಅಪಘಾತ: ಒಬ್ಬ ಸಾವು, ಉಳಿದವರಿಗೆ ಗಾಯ!

ಶಿಕಾರಿಪುರ ತಾಲೂಕಿನ ಈಸೂರು ಗ್ರಾಮಸ್ಥರು ಗಾಂಧೀಜಿಯವರ ಘೋಷಣೆಯಂತೆ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅದರ ಭಾಗವಾಗಿ ಬ್ರಿಟಿಷ್ ಸರ್ಕಾರಕ್ಕೆ ಕಂದಾಯ ಭರಿಸಲು ನಿರಾಕರಿಸಿ, ಶಾನುಭೋಗ ಮತ್ತು ಪಟೇಲರಿಂದ ಕೈಯಿಂದ ಕಂದಾಯ ಪುಸ್ತಕವನ್ನು ಕಿತ್ತುಕೊಂಡು ಕಳಿಸುವ ಮೂಲಕ ಆರಂಭವಾಗುವ ಸಂಘರ್ಷವು ಬ್ರಿಟಿಷ್ ಸರ್ಕಾರದ ಸೇನೆಯೊಡಗಿನ ಹೋರಾಟ, ಅದರ ದಬ್ಬಾಳಿಕೆ, ಅನ್ಯಾಯಗಳನ್ನು ಅನುಭವಿಸಿ ಕಡೆಗೆ ಸ್ವಾತಂತ್ರವೇ ಮುಖ್ಯ ಎಂದು ಗಲ್ಲಿಗೇರುವವರೆಗಿನ ಕಥಾನಕವನ್ನು ತೀರ್ಥಹಳ್ಳಿಯ ಪ್ರಥಮ ದರ್ಜೆ ಕಾಲೇಜು ಹಾಗೂ ತುಂಗಾ ಕಾಲೇಜಿನ ವಿದ್ಯಾರ್ಥಿಗಳು ಮೈನವಿರೇಳಿಸುವಂತೆ ಅಭಿನಯಿಸಿದರು.
ಈಸೂರಿನ ಐವರು ವೀರರು ಗಲ್ಲಿಗೇರಿದ ನಂತರ ಮೊಳಗಿದ ವಂದೇಮಾತರಂ ಗೀತೆಗೆ ಸಭಿಕರು ಎದ್ದುನಿಂತು ಗೌರವಿಸುವಾಗ ಕಣ್ಣಾಲಿಗಳು ತೇವಗೊಂಡದ್ದು ಕಂಡುಬಂದಿತು. ಇನ್‌ಸ್ಪೆಕ್ಟರ್ ಕೆಂಚೇಗೌಡ, ಲಂಗೋಜಿರಾವ್ ಹಾಗೂ ಗ್ರಾಮಸ್ಥರ ಪ್ರಾತ್ರಗಳಲ್ಲಿ ವಿದ್ಯಾರ್ಥಿಗಳು ಪರಕಾಯ ಪ್ರವೇಶ ಮಾಡಿದಂತೆ, ಸ್ವಾತಂತ್ರ ಹೋರಾಟದ ಸ್ಫೂರ್ತಿ ಮನತುಂಬಿ ಬಂದಿತೆಂದು ಸಭಿಕರು ಕಡೆಗೆ ಅಭಿಪ್ರಾಯ ವ್ಯಕ್ತಪಡಿಸಿದರು. ನಾಟಕ ವೀಕ್ಷಿಸಲು ವಿವಿಯ ಕುಲಸಚಿವೆ ಅನುರಾಧ ಜಿ, ಎಲ್ಲ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ನಾಟಕ ವೀಕ್ಷಿಸಿ ದೇಶಾಭಿಮಾನದ ಕಿಚ್ಚಿನಲ್ಲಿ ಮಿಂದೆದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಊಟ ಮುಗಿಸಿಕೊಂಡು ಬರುವಾಗ ಅಪಘಾತ: ಒಬ್ಬ ಸಾವು, ಉಳಿದವರಿಗೆ ಗಾಯ!

Next Post

ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!