Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತರಾತುರಿಯ ಎನ್‌ಇಪಿ ಅನುಷ್ಠಾನದಿಂದ ಉನ್ನತ ಶಿಕ್ಷಣಕ್ಕೆ ತೊಂದರೆ: ಪ್ರೊ. ಪೂರ್ಣಾನಂದ ಆತಂಕ

ಕುವೆಂಪು ವಿವಿಯಲ್ಲಿ ಪತ್ರಿಕೋದ್ಯಮ ಪಠ್ಯಕ್ರಮ ಪುನರಚನೆ ಕುರಿತು ಕಾರ್ಯಾಗಾರ

March 30, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್.ಇ.ಪಿ.) ಬಹಳಷ್ಟು ಮಹತ್ವದ ಶೈಕ್ಷಣಿಕ ವಿಚಾರಗಳ ಕುರಿತು ಮೌನವಹಿಸುತ್ತದೆ. ಸಮರ್ಪಕತೆಯ ಕೊರತೆಯಿಂದ ಕೂಡಿರುವ ಅದನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವುದು ಉನ್ನತ ಶಿಕ್ಷಣಕ್ಕೆ ಹೊಡೆತ ನೀಡಲಿದೆ ಎಂದು ಕುವೆಂಪು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಡಿ. ಎಸ್. ಪೂರ್ಣಾನಂದ ಆತಂಕ ವ್ಯಕ್ತಪಡಿಸಿದರು.

ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಗುರುವಾರ ವಿಭಾಗದಲ್ಲಿ ‘ಮಾಧ್ಯಮ ಶಿಕ್ಷಣ ಪಠ್ಯಕ್ರಮ ಪುನರಚನೆ’ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನವು ಹಲವು ವಿಚಾರಗಳಲ್ಲಿ ವೈರುಧ್ಯಗಳನ್ನು ಅಪ್ಪಿಕೊಳ್ಳುತ್ತಿದೆ. ಶಿಕ್ಷಕರು ಮತ್ತು ಸಂಸ್ಥೆಗಳಿಗೆ ಪಠ್ಯಕ್ರಮ ರಚನೆಯ ಸ್ವಾಯತ್ತತೆ ನೀಡಲಾಗುವುದು ಎಂದು ನೀತಿ ಹೇಳುತ್ತದೆ ಆದರೆ ಇಡೀ ರಾಜ್ಯದ ಎಲ್ಲ ವಿವಿಗಳಿಗೆ ಒಂದೇ ಸಮಿತಿಯಿಂದ ಪಠ್ಯಕ್ರಮ ರಚನೆಗೆ ಇಲಾಖೆ ಆದೇಶ ನೀಡುತ್ತದೆ. ಸಾಮಾಜಿಕ-ಆರ್ಥಿಕ ದುರ್ಬಲವರ್ಗಗಳನ್ನು ಒಳಗೊಳ್ಳುವ ಕುರಿತು ಮಾತನಾಡುವ ಶಿಕ್ಷಣ ನೀತಿಯು, ಸರ್ಕಾರಗಳಿಂದ ಕಾಲೇಜು-ವಿವಿಗಳು ಅನುದಾನ ನಿರೀಕ್ಷಿಸದೇ ಆರ್ಥಿಕ ಸ್ವಾವಲಂಬನೆ ಸಾಧಿಸಲು ಹೇಳುತ್ತದೆ ಎಂದರು.
ಕಾರ್ಪೋರೇಟ್ ಜಗತ್ತಿನ ಅವಶ್ಯಕತೆಗಳಿಗೆ ಅನುಗುಣವಾಗಿ ಉನ್ನತ ಶಿಕ್ಷಣದಲ್ಲಿ ಕೇವಲ ಕೌಶಲ್ಯಪೂರ್ಣ ಯುವಜನಾಂಗ ನಿರ್ಮಿಸಿದಲ್ಲಿ, ಮಾಧ್ಯಮದಲ್ಲಿನ ಉನ್ನತ ಶಿಕ್ಷಣದ ಉದ್ದೇಶವು ಮುಕ್ತಚಿಂತನೆ, ವಿಚಾರಶೀಲತೆ, ವಿಶ್ವಮಾನವತ್ವವುಳ್ಳ ನಾಗರೀಕರು ಮತ್ತು ಪತ್ರಕರ್ತರನ್ನು ಸೃಷ್ಟಿಸುವುದಾಗಿರುತ್ತದೆ. ಆದರೆ ಕಾರ್ಪೋರೇಟ್ ಜಗತ್ತು ಕೇವಲ ತಾಂತ್ರಿಕ ಕೌಶಲಗಳುಳ್ಳ ಕೆಲಸಗಾರರನ್ನು ಬೇಡುತ್ತಿದೆ. ಎನ್.ಇ.ಪಿ. ಕೂಡಾ ಕೌಶಲಗಳ ಪೂರೈಕೆಗೆ ಮಹತ್ವ ನೀಡಿದೆ. ವಿಶೇಷವಾಗಿ ಉನ್ನತ ಶಿಕ್ಷಣದ ಪದವಿಗಳನ್ನು ಉದ್ಯೋಗ ಪಡೆಯಲಿರುವ ಸಾಧನ ಎಂಬ ಆಲೋಚನಾಕ್ರಮದಿಂದ ಬೇರ್ಪಡಿಸುವ ತುರ್ತು ಇದೆ ಎಂದರು.

ಇಂಡಿಯನ್‌ ಎಕ್ಸ್‌ಪ್ರೆಸ್‌ ಪತ್ರಿಕೆಯ ವಿಶೇಷ ವರದಿಗಾರ ರಾಮಚಂದ್ರ ಗುಣಾರಿ ಮಾತನಾಡಿ, ಪತ್ರಿಕೋದ್ಯಮವು ವೃತ್ತಿಯಾಧರಿತ ಕೋರ್ಸ್ ಆಗಿದ್ದು, ಉತ್ತಮ ಮೌಲ್ಯವುಳ್ಳ ಶಿಕ್ಷಣದ ಜೊತೆಗೆ ಹೆಚ್ಚೆಚ್ಚು ಮಾಧ್ಯಮ ಸಲಕರಣೆಗಳ ಬಳಕೆಯ ತರಬೇತಿ ನೀಡಬೇಕು. ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ಸು ಸಾಧಿಸಬಲ್ಲ ಕಾಶಲ್ಯಗಳನ್ನು ಕಲಿಸಬೇಕು. ಇದು ಸಾರ್ವಜನಿಕರ ಹಿತಕಾಯುವ ಪತ್ರಿಕೋದ್ಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯಕವಾಗುತ್ತದೆ ಎಂದು ಸಲಹೆಯಿತ್ತರು.
ಕನ್ನಡ ಮಿಡಿಯಂ ನ್ಯೂಸ್ ಚಾನೆಲ್‌ನ ಸಂಪಾದಕ ಹೊನ್ನಾಳಿ ಚಂದ್ರಶೇಖರ್ ಮಾತನಾಡಿ, ಮಾಧ್ಯಮವು ಪ್ರತಿನಿತ್ಯವೂ ವೇಗವಾಗಿ ಬದಲಾಗುತ್ತಿರುವ ಕ್ಷೇತ್ರವಾಗಿದೆ. ಪತ್ರಕರ್ತರು ಜಾತಿ, ಧರ್ಮ, ಪ್ರಾಂತ್ಯ, ರಾಷ್ಟ್ರೀಯತೆ, ವೈಭವೀಕೃತ ಇತಿಹಾಸಗಳಿಂದ ಹೊರತಾಗಿ ವೈಚಾರಿಕತೆ, ಬಂಧುತ್ವ, ಮಾನವತ್ವಗಳನ್ನು ಒಳಗೊಂಡವರಾಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮ ಮತ್ತು ಎಲ್ಲ ವಿಷಯಗಳ ಶಿಕ್ಷಣ ಪಠ್ಯಕ್ರಮದ ರಚನೆಯಾಗಬೇಕು ಎಂದು ತಿಳಿಸಿದರು.

Also read: ಸಾರ್ವಜನಿಕರು ಎಷ್ಟು ಹಣ ಕೊಂಡೊಯ್ಯಬಹುದು? ಜಾಹೀರಾತು, ಫ್ಲೆಕ್ಸ್’ಗಳಿಗೆ ಏನೆಲ್ಲಾ ನಿರ್ಬಂಧ?

ಈ ಸಂದರ್ಭದಲ್ಲಿ ವಿಭಾಗದ ಅಧ್ಯಕ್ಷ ಡಾ. ಸತ್ಯಪ್ರಕಾಶ್ ಎಂ. ಆರ್. ಪಠ್ಯಕ್ರಮ ಸಮಿತಿಯ ಅಧ್ಯಕ್ಷ ಡಾ. ಸತೀಶ್‌ಕುಮಾರ್, ಡಾ. ವರ್ಗೀಸ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರು ವಿವಿಯ ಡಾ. ಸಿ. ಕೆ. ಪುಟ್ಟಸ್ವಾಮಿ, ಕರ್ನಾಟಕ ವಿವಿಯ ಡಾ. ಸಂಜಯ್ ಮಾಲಗತ್ತಿ, ಬೆಂಗಳೂರು ವಿವಿಯ ಡಾ. ವಾಹಿನಿ, ಡಾ. ವಿನಯ್ ಎಂ. ಹಾಗೂ ವಿವಿಧ ವಿವಿಗಳ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರುಗಳು, ಸಂಶೋಧನಾರ್ಥಿಗಳು ಹಾಜರಿದ್ದರು.

ಕಾರ್ಯಾಗಾರದಲ್ಲಿ ಪಠ್ಯಕ್ರಮದಲ್ಲಿ ಪ್ರಯೋಗಾಲಯ ತರಬೇತಿಯ ಅವಶ್ಯಕತೆ, ಇತ್ತೀಚಿನ ಮಾಧ್ಯಮ ಪ್ರವೃತ್ತಿಗಳ ಒಳಗೊಳ್ಳುವಿಕೆ, ಎನ್.ಇ.ಪಿ. ಅಳವಡಿಯ ಸಾಧಕ-ಬಾಧಕಗಳು, ಮಾಧ್ಯಮ ವಿಭಾಗ ಮತ್ತು ವೃತ್ತಿಕ್ಷೇತ್ರದ ಸಂಬಂಧಗಳ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಸಾರ್ವಜನಿಕರು ಎಷ್ಟು ಹಣ ಕೊಂಡೊಯ್ಯಬಹುದು? ಜಾಹೀರಾತು, ಫ್ಲೆಕ್ಸ್’ಗಳಿಗೆ ಏನೆಲ್ಲಾ ನಿರ್ಬಂಧ?

Next Post

ದೇವಾಲಯದ ಮೆಟ್ಟಿಲು ಬಾವಿ ಕುಸಿದು 12 ಮಂದಿ ಸಾವು: ಉಳಿದವರ ರಕ್ಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇವಾಲಯದ ಮೆಟ್ಟಿಲು ಬಾವಿ ಕುಸಿದು 12 ಮಂದಿ ಸಾವು: ಉಳಿದವರ ರಕ್ಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!