Saturday, November 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದಿದ್ದಲ್ಲಿ ಕುವೆಂಪು ವಿವಿ ಬಂದ್‍ಗೆ ಕರೆ | ಎನ್‌ಎಸ್‌ಯುಐ ಎಚ್ಚರಿಕೆ

August 19, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕುವೆಂಪು ವಿವಿಯಿಂದ #Kuvempu University ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ತಕ್ಷಣ ಬಗರಹರಿಸಬೇಕೆಂದು ಒತ್ತಾಯಿಸಿ ಎನ್‍ಎಸ್‍ಯುಐ ವತಿಯಿಂದ ಇಂದು ಕುವೆಂಪು ವಿವಿ ಉಪಕುಲಪತಿ ಪ್ರೊ. ಶರತ್ ಅನಂತಮೂರ್ತಿ #Prof. Sharath Ananthamurthy ಅವರಿಗೆ ಮನವಿ ಸಲ್ಲಿಸಲಾಯಿತು.

ವಿಶ್ವವಿದ್ಯಾಲಯಕ್ಕೆ ರಾಜ್ಯದಲ್ಲಿ ಒಳ್ಳೆಯ ಹೆಸರಿದೆ. ಇಲ್ಲಿ ಓದಿದ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಒಳ್ಳೆಯ ರೀತಿಯಲ್ಲಿ ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಉತ್ತಮ ರೀತಿಯ ಶಿಕ್ಷಣ ಕೊಡುವಲ್ಲಿ ವಿಫಲವಾಗುತ್ತಿದೆ ಪದೇ ಪದೇ ವಿವಿಯಲ್ಲಿ ಅವ್ಯವಾರ, ಭ್ರಷ್ಟಾಚಾರ, ವಿದ್ಯಾರ್ಥಿಗಳ ಬಳಿ ಹಣ ಸುಲಿಗೆ ಮಾಡುತ್ತಿದ್ದಾರೆ ಎಂಬ ಅಪಸ್ವರ ಕೇಳಿಬರುತ್ತಿದೆ ಎಂದು ದೂರಲಾಗಿದೆ.

ಕುವೆಂಪು ವಿಶ್ವವಿದ್ಯಾಲಯದ ರಂಭಾಪುರಿ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಕೊಠಡಿಗಳ ಛಾವಣಿ ಮಳೆನೀರಿನಿಂದ ಸೋರುತ್ತಿದೆ. ಕಳೆದ ಎರಡು ವರ್ಷಗಳಿಂದಲೂ ಹಲವು ಬಾರಿ ಮನವಿ ಸಲ್ಲಿಸಿದರೂ ಕುಲಪತಿಯಾಗಲಿ ಕುಲ ಸಚಿವರಾಗಲಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ರಂಭಾಪುರಿ ಕಾಲೇಜಿನಲ್ಲಿ ಬಿಸಿಎ ಓದುವ ಕನಸು ಹೊತ್ತ ವಿದ್ಯಾರ್ಥಿಗಳಿಗೆ ತಮ್ಮ ಕನಸುಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ಕುವೆಂಪು ವಿವಿ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳಲ್ಲೂ ಬಿಸಿಎ ಪದವಿಗೆ ನಿಗದಿತ ಸರ್ಕಾರಿ ಸೀಟುಗಳಿದ್ದು ಅದಕ್ಕೆ ತಕ್ಕಂತೆ ಸರ್ಕಾರಿ ಪ್ರವೇಶ ಶುಲ್ಕ ಕೂಡ ಇದೆ. ಆದರೆ ಕುವೆಂಪು ವಿವಿಯ ಕ್ಯಾಂಪಸ್ ನಲ್ಲಿರುವ ರಂಭಾಪುರಿ ಕಾಲೇಜಿನಲ್ಲಿ ಸರ್ಕಾರಿ ಸೇಟುಗಳಿದ್ದರೂ ಮನಬಂದಂತೆ ಪ್ರವೇಶ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಇದರಿಂದ ವಿದ್ಯಾರ್ಥಿಗಳಿಗೆ ಅವರ ಕನಸಿಗೆ ಧಕ್ಕೆ ಆಗುತ್ತಿದೆ ಎಂದರು.

ರಂಭಾಪುರಿ ಕಾಲೇಜಿನಲ್ಲಿ ಯಾವುದೇ ರಾಷ್ಟ್ರೀಯ ಹಬ್ಬಗಳನ್ನು ಮತ್ತು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಿಲ್ಲ. ವಿದ್ಯಾರ್ಥಿಗಳು ಇದರ ವಿಚಾರವಾಗಿ ಪ್ರಶ್ನಿಸಿದರೆ ವಿವಿಯಿಂದ ನಮಗೆ ಯಾವುದೇ ಸಹಕಾರ ದೊರೆಯುತ್ತಿಲ್ಲ ಎಂದು ಪ್ರಾಂಶುಪಾಲರು ಹೇಳುತ್ತಿದ್ದಾರೆ. ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳಿಂದಲೇ ಹಣ ಸುಲಿಗೆ ಮಾಡಿ ಕಾರ್ಯಕ್ರಮ ಮಾಡುವ ಸ್ಥಿತಿಗೆ ಕುವೆಂಪು ವಿವಿ ಬಂದಿದೆ. ಇದನ್ನು ಶಿಮೊಗ್ಗ ಜಿಲ್ಲಾ ಎನ್‍ಎಸ್‍ಯುಐ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕುವೆಂಪು ವಿವಿ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳಲ್ಲೂ ಫಲಿತಾಂಶ ನಿಗದಿತ ಸಮಯಕ್ಕೆ ಪ್ರಕಟವಾಗುತ್ತಿಲ್ಲ. ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿಗಳು ಬ್ಯಾಕ್ ಆಗಿರುವ ವಿಷಯಗಳನ್ನು 6ನೇ ಸೆಮಿಸ್ಟರ್ ನಲ್ಲಿ ಬರೆದಿದ್ದು ಅದರ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಎಂಸಿಎ ಹಾಗೂ ಎಂಕಾಂ ಪ್ರವೇಶಕ್ಕೆ ಬಹಳ ತೊಂದರೆಯಾಗುತ್ತಿದೆ. ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲಿ ಒಮ್ಮೆ ಎಲ್ಲಾ ಪಾಸ್ ಎಂದು ಪ್ರಕಟವಾಗಿ ನಂತರ ಕೊನೆಯಲ್ಲಿ ಫೇಲ್ ಎಂದು ತೋರಿಸುತ್ತಿದೆ. ಇದನ್ನು ಪ್ರಶ್ನಿಸಿದಾಗ ಕುವೆಂಪು ವಿವಿಗೆ ಹೋಗಿ ಸರಿಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹೇಳುತ್ತಿದ್ದಾರೆ. ಪದೇಪದೇ ವಿದ್ಯಾರ್ಥಿಗಳು ಯಾರದ್ದೋ ತಪ್ಪಿನಿಂದಾಗಿ ತಮ್ಮ ಸ್ವಂತ ಖರ್ಚಿನಲ್ಲಿ ವಿವಿ ಬಂದು ಸರಿಪಡಿಸಿಕೊಳ್ಳಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕುವೆಂಪು ವಿವಿಯ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಸರಿಯಾಗಿಲ್ಲ. ಇವೆಲ್ಲಾ ಸಮಸ್ಯೆಗಳನ್ನು 15 ದಿನಗಳ ಕಾಲಾವಕಾಶದೊಳಗೆ ಬಗೆಹರಿಸದೆ ಇದ್ದಲ್ಲಿ ಶಿವಮೊಗ್ಗ ಜಿಲ್ಲಾ ಎನ್‍ಎಸ್‍ಯುಐ ವತಿಯಿಂದ ಕುವೆಂಪು ವಿವಿ ಬಂದ್‍ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ) ಮಂಜುನಾಥ ಇದ್ದರು. ಎನ್‍ಎಸ್‍ಯುಐ ಕುವೆಂಪು ವಿವಿ ಘಟಕದ ಅಧ್ಯಕ್ಷ ಮುರುಗೇಶ್, ಜಿಲ್ಲಾ ಕಾರ್ಯಧ್ಯಕ್ಷ ರವಿಕಾಟಿಕೆರೆ, ನಗರ ಅಧ್ಯಕ್ಷ ರವಿ, ಚಂದ್ರೋಜಿರಾವ್, ವರುಣ್ ವಿ. ಪಂಡಿತ್, ಸುಭಾನ್, ಫರಾದ್, ಆದಿತ್ಯ, ಶ್ರೀಕಾಂತ್, ಕೀರ್ತಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKuvempu UniversityLatestNewsKannadaLocalNewsMalnadNewsNews in KannadaNews KannadaProf. Sharath AnanthamurthyShankaraghattaShimogaShivamoggaNewsಕುವೆಂಪು ವಿವಿಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಜಿಲ್ಲಾದ್ಯಂತ ಮುಂದುವರಿದ ಮಘಾ ಮಳೆ | ಲಿಂಗನಮಕ್ಕಿಯ ಎಲ್ಲ ಕ್ರಸ್ಟ್ ಗೇಟ್ ಓಪನ್ | ಡ್ಯಾಂ ಭರ್ತಿಗೆ ಕೇವಲ 4 ಅಡಿ ಬಾಕಿ

Next Post

ಸೌಜನ್ಯ ಹೆಸರಿನಲ್ಲಿ ದುಡ್ಡಿನ ದಂಧೆ ಮಾಡುವವರಿಗೆ ಅಣ್ಣಪ್ಪನಿಂದ ಶಿಕ್ಷೆ ನಿಶ್ಚಿತ | ವಸಂತ ಗಿಳಿಯಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೌಜನ್ಯ ಹೆಸರಿನಲ್ಲಿ ದುಡ್ಡಿನ ದಂಧೆ ಮಾಡುವವರಿಗೆ ಅಣ್ಣಪ್ಪನಿಂದ ಶಿಕ್ಷೆ ನಿಶ್ಚಿತ | ವಸಂತ ಗಿಳಿಯಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

November 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!