Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ: 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಬಜೆಟ್ ಮಂಡನೆ

March 26, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕುವೆಂಪು ವಿಶ್ವವಿದ್ಯಾಲಯದಲ್ಲಿ #Kuvempu University ಮಂಗಳವಾರ 2025-26ನೇ ಸಾಲಿಗೆ 3726.12 ಲಕ್ಷಗಳ ಕೊರತೆಯ ಆಯವ್ಯಯವನ್ನು ಮಂಡಿಸಲಾಯಿತು. ಇಂದು ನಡೆದ ವಿದ್ಯಾವಿಷಯಕ ಪರಿಷತ್ತಿನ ಸಭೆಯಲ್ಲಿ ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್ ಬಜೆಟ್ #Budget ಮಂಡಿಸಿದರು.

2025-26ನೇ ಸಾಲಿಗೆ ಒಟ್ಟಾರೆ, ಸ್ವೀಕೃತಿಗಳಿಂದ 13384.81 ಲಕ್ಷಗಳನ್ನು ನಿರೀಕ್ಷಿಸಲಾಗಿದ್ದು, ವೆಚ್ಚಗಳಿಗಾಗಿ 17110.93 ಲಕ್ಷಗಳನ್ನು ನಿಗದಿಗೊಳಿಸಿದ್ದು, 3726.12 ಲಕ್ಷಗಳ ಕೊರತೆಯಿದೆ ಎಂದರು.
13384.81 ಲಕ್ಷಗಳ ಸ್ವೀಕೃತಿ ನಿರೀಕ್ಷಣೆಯಲ್ಲಿ ವೇತನ ಮತ್ತು ಭತ್ಯೆಗಳು /ಪಿಪಿಂಚಣಿ/ ನೂತನ ಪಿಂಚಣಿ ಯೋಜನೆ ವಂತಿಕೆ(Pay & Allowances) ಗೆ 11061.71 ಲಕ್ಷ ರೂ. ಗಳು, ಶೈಕ್ಷಣಿಕ ವೆಚ್ಚಗಳಿಗೆ 1784.30 ಲಕ್ಷ ರೂ. ಗಳು, ಆಡಳಿತಾತ್ಮಕ ವೆಚ್ಚಗಳಿಗೆ 1550.83 ಲಕ್ಷ ರೂ. ಗಳು, ವಿದ್ಯಾರ್ಥಿ ಬೆಂಬಲ ಸೇವೆಗಳಿಗೆ 490.31 ಲಕ್ಷ ರೂ. ಗಳು, ಪರೀಕ್ಷಾ ವೆಚ್ಚಗಳಿಗೆ 1700.00 ರೂ. ಗಳು, ದೂರ ಶಿಕ್ಷಣ ನಿರ್ದೇಶನಾಲಯದ ವೆಚ್ಚಗಳಿಗೆ 100.00 ಲಕ್ಷ ರೂ. ಗಳು, ಅಭಿವೃದ್ಧಿ ಕಾಮಗಾರಿಗಳಿಗೆ 100.00 ಲಕ್ಷ ರೂ. ಗಳು ಮತ್ತು ಸಾಮಾನ್ಯ ಅಭಿವೃದ್ಧಿ ವೆಚ್ಚಗಳಿಗೆ 323.78 ಲಕ್ಷ ರೂ. ಗಳನ್ನು ನಿಗದಿಗೊಳಿಸಲಾಗಿದ್ದು, ಒಟ್ಟು 17110.93 ಲಕ್ಷ ರೂ. ಗಳನ್ನು ವ್ಯಯಿಸಲು ಉದ್ದೇಶಿಸಲಾಗಿದೆ ಎಂದರು.

Also read: AKBMS Elections: Bhanuprakash Sharma files nomination for the post of President

ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ರೆಗ್ಯುಲರ್ ಮತ್ತು ದೂರ ಶಿಕ್ಷಣದ ಪ್ರವೇಶದಿಂದ ಆದಾಯದ ಕೊರತೆಯ ನಡುವೆಯೂ, ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯವನ್ನು ಯಥಾವತ್ತಾಗಿ ಮುಂದುವರೆಸಲು ಈ ಆಯ-ವ್ಯಯದಲ್ಲಿ ಪ್ರಯತ್ನಿಸಲಾಗಿದೆ. ಆಡಳಿತಾತ್ಮಕ ವೆಚ್ಚಗಳನ್ನು ಆದಾಯದೊಂದಿಗೆ ಸರಿದೂಗಿಸಲು ವಿಶ್ವವಿದ್ಯಾಲಯಕ್ಕೆ ಸವಾಲಾಗಿ ಪರಿಣಮಿಸಿದೆ. ರಾಜ್ಯ ಸರ್ಕಾರದ ಹೆಚ್ಚುವರಿ ಅನುದಾನದ ಬಿಡುಗಡೆ, ಆಡಳಿತಾತ್ಮಕ ವೆಚ್ಚಗಳ ಕಡಿತ, ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ, ಕಾರ್ಯಭಾರ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳನ್ನು ಕಡಿತ ಮಾಡುವುದು. ಪರಿನಿಯಮಗಳಿಗೆ ಸರ್ಕಾರದ ಅನುಮೋದನೆ ಪಡೆಯಲು ತೀರ್ಮಾನಿಸಲಾಗಿದೆ.

2025-26ನೇ ಸಾಲಿನಲ್ಲಿ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೊಳ್ಳದೆ, ಮುಂದುವರೆದ ಕಾಮಾಗಾರಿಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಅನುದಾನ ಕೋರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಎ. ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ವಿವಿಧ ನಿಕಾಯಗಳ ಡೀನರು, ವಿದ್ಯಾಷಯಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BudgetKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾಲಯಬಜೆಟ್ಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

AKBMS Elections: Bhanuprakash Sharma files nomination for the post of President

Next Post

ಹಿಂಡ್ಲೆಮನೆ: ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿಂಡ್ಲೆಮನೆ: ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!