Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

ಕುವೆಂಪು ವಿವಿಯಲ್ಲಿ ಚಿಂತನ-ಮಂಥನ ಕಾರ್ಯಕ್ರಮ

September 16, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ದೇಶದಲ್ಲಿಯೇ ಮೊದಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕ ರಾಜ್ಯವು ಅಳವಡಿಸಿಕೊಂಡಾಗ ವಿವಿಯು ಅದನ್ನು ಮುಂಚೂಣಿಯಲ್ಲಿ ನಿಂತು ಅನುಷ್ಠಾನಗೊಳಿಸಿದ್ದು ಹೆಮ್ಮೆಯ ವಿಷಯ. ಎಲ್ಲ ಸಿಬ್ಬಂದಿಯು ಅವರದೇ ಆದ ಅಧ್ಯಯನ, ಸಂಶೋಧನಾ ಸಾಮರ್ಥ್ಯ, ವಿಶೇಷ ಪ್ರತಿಭೆ, ಸೃಜನಾತ್ಮಕತೆಯಿಂದ ಕಾರ್ಯನಿರ್ವಹಿಸಿದ್ದರಿಂದ ವಿವಿಯು ರಾಜ್ಯ, ರಾಷ್ಟ್ರಮಟ್ಟದ ಕೆಎಸ್‌ಯುಆರ್ ಎಫ್, ಎನ್‌ಐಆರ್‌ಎಫ್ ರ್‍ಯಾಂಕ್‌ಗಳಲ್ಲಿ 100ರ ಒಳಗಿನ ಉತ್ತಮ ಸ್ಥಾನ ಪಡೆಯುತ್ತಿದೆ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯವು Kuvempu University ವಿವಿಯ ಬಸವ ಸಭಾಭವನದಲ್ಲಿ ಶುಕ್ರವಾರ ಅಯೋಜಿಸಿದ್ದ ವಿವಿಯ ಶೈಕ್ಷಣಿಕ ಪ್ರಗತಿಯ ಕುರಿತ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವಿಯಲ್ಲಿನ ಅಧ್ಯಯನ ಗುಣಮಟ್ಟ ವೃದ್ಧಿಸಲು ಎಲ್ಲ ವಿಭಾಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸಂಶೋಧನೆಗಾಗಿ ಹೊಸ ಉಪಕರಣಗಳು ಮತ್ತು ಕಂಪ್ಯೂಟರ್‌ಗಳನ್ನು ತರಿಸಲಾಗಿದೆ. ರಾಜ್ಯದ ಮೊದಲ ತಂಬಾಕು ಮುಕ್ತ ವಿವಿಯಾಗಿ ಬೆಳೆದಿದೆ. ಅಧ್ಯಾಪಕೇತರ ನೌಕರರ ಬಹುದಿನಗಳ ಬೇಡಿಕೆಯಾದ ಬಡ್ತಿ ನೀಡಲಾಗಿರುವುದು ಹಾಗೂ ಎರಡೆರಡು ಘಟಿಕೋತ್ಸವಗಳನ್ನು ಯಶಸ್ವಿಯಾಗಿ ಒಟ್ಟಿಗೆ ನಡೆಸಲಾಗಿದೆ. ಇಂತಹ ಮತ್ತಷ್ಟು ಸವಾಲುಗಳಿಗೆ ನಮ್ಮನ್ನು ನಾವು ತೆರೆದುಕೊಂಡು ವಿವಿಯನ್ನು ಬಲಿಷ್ಠವಾಗಿ ಕಟ್ಟಿ ಮುನ್ನಡೆಸೋಣ ಎಂದು ನುಡಿದರು.
ವಿವಿಯ ಸಿಂಡಿಕೇಟ್ ಸದಸ್ಯ ರಮೇಶ್ ಬಾಬು ಮಾತನಾಡಿ, ಕುಲಪತಿಗಳಂತಹ ಉನ್ನತ ಹುದ್ದೆಗಳು ಚಿನ್ನದ ಮುಳ್ಳಿನಂತಹ ಶ್ರೀಮಂತ ಆದರೆ ಅತಿಸೂಕ್ಷ್ಮ ಹಾಗೂ ಮಹಾನ್ ಜವಬ್ದಾರಿಗಳಿರುವಂತಹ ಸ್ಥಾನವಾಗಿರುತ್ತದೆ. ಕುಲಪತಿಗಳು ತಮಗೆ ಎದುರಾದ ಸವಾಲುಗಳನ್ನು ಈಗಾಗಲೇ ನಿವಾರಿಸಿಕೊಂಡು ಕಾರ್ಯನಿರ್ವಹಿಸುವ ಚಾಕಚಕ್ಯತೆಯನ್ನು ತೋರಿದ್ದಾರೆ. ಇದನ್ನು ಮುಂದುವರೆಸಿ ವಿವಿಯ ಬೆಳವಣಿಗೆಯನ್ನು ಮತ್ತಷ್ಟು ಎತ್ತರಿಸಲಿ ಎಂದು ಹಾಗೂ ನಾವೆಲ್ಲರೂ ಅವರಿಗೆ ಸಹಕರಿಸೋಣ ಎಂದು ತಿಳಿಸಿದರು.

Also read: ಸೆ.26ರಿಂದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕುಲಸಚಿವೆ ಅನುರಾಧ ಜಿ ಮಾತನಾಡಿ, ಕರ್ನಾಟಕ ಸರ್ಕಾರವು ಹೊಸ ಏಳು ವಿವಿಗಳನ್ನು ಆರಂಭಿಸಲು ಮುಂದಾಗಿದೆ. ವಿವಿಗಳ ಸಂಖ್ಯೆ ಹೆಚ್ಚುತ್ತಿದೆ, ಅನುದಾನ ಮೊತ್ತಗಳಲ್ಲಿ ಇಳಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶೈಕ್ಷಣಿಕ, ಸಂಶೋಧನಾ ಚಟುವಟಿಕೆಗಳು ಯಾವುದೇ ಕುಂದುಕೊರತೆಯಿಲ್ಲದಂತೆ ನಡೆಸುವ ಸವಾಲುಗಳು ನಮ್ಮಮೇಲಿದೆ. ಬರುವ ದಿನಗಳಲ್ಲಿ ನ್ಯಾಕ್ ಕಮಿಟಿ ವಿವಿಗೆ ಬರಲ್ಲಿದ್ದು, ಅದಕ್ಕೆ ತಯಾರಿ ನಡೆಸಿ ವಿವಿಯ ರ್‍ಯಾಂಕ್ ಅನ್ನು ಉನ್ನತ ಸ್ಥಾನಗಳಲ್ಲಿ ಮುಂದುವರೆಸುವ ಪ್ರಯತ್ನವನ್ನು ಮಾಡೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ. ಪ್ರಶಾಂತ್‌ನಾಯ್ಕ್ ಜಿ., ವಿವಿಯ ಸಿಂಡಿಕೇಟ್ ಸದಸ್ಯರಾದ ಬಳ್ಳಕೆರೆ ಸಂತೋಶ್, ರಾಮಲಿಂಗಪ್ಪ, ವಿವಿಯ ಡಾ. ಯೋಗೀಶ್, ಡಾ. ರಾಮಚಂದ್ರ, ಶ್ರೀನಿವಾಸ್ ಉಪಸ್ಥಿತರಿದ್ದು ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಸೆ.26ರಿಂದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Next Post

ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಸಾಧಕರಿಗೆ ಬಸವನಗುಡಿ ವಿಪ್ರರತ್ನ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಸಾಧಕರಿಗೆ ಬಸವನಗುಡಿ ವಿಪ್ರರತ್ನ ಪ್ರಶಸ್ತಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!