Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಶದ ಅಭಿವೃದ್ಧಿಗೆ ನಿರ್ವಹಣಾಶಾಸ್ತ್ರ ಜ್ಞಾನ ಅತಿಮುಖ್ಯ: ಶ್ರೀನಿವಾಸ್ ಅಭಿಪ್ರಾಯ

February 22, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಭಾರತ ಇಂದು ಸ್ವಾಯತ್ತ ಉದ್ಯಮಶೀಲ ಕೌಶಲ್ಯ ಭಾರತವಾಗಿ ರೂಪುಗೋಳ್ಳುತ್ತಿದ್ದು, ಯುವಕರಿಗೆ ಹಲವಾರು ಅವಕಾಶಗಳನ್ನು ಓದಗಿಸುತ್ತಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ ಮುಖ್ಯ ವ್ಯವಸ್ಥಾಪಕರಾಗಿ ನಿವೃತ್ತಿ ಹೊಂದಿರುವ ಶ್ರೀನಿವಾಸ ಎಸ್.ಕೆ. ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ನಿರ್ವಹಣಾ ಅಧ್ಯಯನ ವಿಭಾಗದ ವತಿಯಿಂದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗೆ ಸೋಮವಾರ ವಿಭಾಗದಲ್ಲಿ ಆಯೋಜಿಸಿದ್ದ ಓರಿಯಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಕಲ್ಪಿಸಿಕೊಡುವ ಹೊಣೆ ಯುವಭಾರತದಾಗಿದ್ದು. ಪ್ರತಿಯೊಬ್ಬರು ತನ್ನ ದೇಶವನ್ನು ಸಮಾಜವನ್ನು ಸ್ವಯಂ ಸಮರ್ಥನೀಯವಾಗಿ ಮಾಡಬೇಕಾಗಿದ್ದು, ನಿರ್ವಹಣಾಶಾಸ್ತ್ರದ ವಿದ್ಯಾರ್ಥಿಗಳು ತಮ್ಮ ನಿರೀಕ್ಷೆಗಳನ್ನು ಪೂರೈಸುವ ಪ್ರಮುಖ ಸಂಪನ್ಮೂಲಗಳಾಗಿ ಕಾಣುತ್ತಿದ್ದಾರೆ ಎಂದು ಪ್ರತಿಪಾದಿಸಿದರು.

ವಿಶ್ವದಲ್ಲಿ ಯಾವುದೇ ವೈಜ್ಞಾನಿಕ/ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗಳಾದರು, ಅಥವಾ ಅಂತರ್ಜಾಲದಲ್ಲಿ ಜ್ಞಾನ ಪಸರಿಸಿದರು ಸಹ ಮನುಷ್ಯ ತನ್ನ ವಿವೇಚನಾಶಕ್ತಿಯಿಂದ ರೂಪಿಸುವ ಅವಕಾಶಗಳು ಮಾತ್ರ ನಿಜವಾದ ಬೆಳವಣಿಗೆ ತಂದುಕೊಡುತ್ತದೆ. ಅದಕ್ಕೆ ನಿರ್ವಹಣಾಶಾಸ್ರ್ತದ ಜ್ಞಾನ ಅತಿಮುಖ್ಯವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕ ಡಾ. ಹಿರೇಮಣಿನಾಯ್ಕ ಮಾತನಾಡುತ್ತಾ, ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೊಂದಣಿಕೆಯ ಮನೋಭಾವದೊಂದಿಗೆ ವಾಸ್ತವಿಕ ಚಿಂತಕರಾಗಿ ತಮ್ಮ ಕೌಶಲ್ಯಗಳನ್ನು ರೂಪಿಸಿಕೊಂಡರೆ ಮಾತ್ರ ದೇಶ ವಿದೇಶಗಳಲ್ಲಿ ಉದ್ಯೋಗಗಳನ್ನು ಪಡೆಯಲು ಸಾಧ್ಯವಾಗುವುದು ಎಂದು ತಿಳಿಸಿದರು.

ಸಹಪ್ರಾಧ್ಯಾಪಕ ಹಾಗೂ ಪರೀಕ್ಷಾಂಗ ಉಪಕುಲಸಚಿವ ಡಾ. ಕೆ ಆರ್ ಮಂಜುನಾಥ್ ಮಾತನಾಡಿ, ಕೌಶಲ್ಯ, ಉತ್ತಮ ಮನೋಭಾವ ಹಾಗು ಸೃಜನಶೀಲತೆಯನ್ನು ಬೆಳಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ತಮ್ಮ ಜೀವನದ ಉದ್ದೇಶಗಳನ್ನು ಸಕಾರಾತ್ಮಕವಾಗಿ ಪೂರೈಸಿಕೊಳ್ಳಬಹುದೆಂದು ತಿಳಿಸಿದರು. ಪ್ರೊ. ಹೆಚ್ ಎನ್ ರಮೇಶ ತಮ್ಮ ಅಧ್ಯಕ್ಷಿಯ ಭಾಷಣದಲ್ಲಿ, ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನಲಿರುವ ಅಭೂತಪೂರ್ವ ಶಕ್ತಿ ಸಾಮಥ್ಯಗಳನ್ನು ಅರಿತುಕೊಂಡು ತಮ್ಮ ಹಾಗು ತಮ್ಮ ದೇಶದ ಏಳಿಗೆಗೆ ಶ್ರಮಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಎಲ್ಲಾ ಉಪನ್ಯಾಸಕರು, ಸಂಶೋಧನಾರ್ಥಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ರಾಮಜನ್ಮಭೂಮಿಯಲ್ಲಿ ಶ್ರೀ 1008 ಸತ್ಯಾರ್ಥ ತೀರ್ಥರ 50ನೇ ವರ್ಧಂತಿ ಉತ್ಸವ

Next Post

ಫ್ರೀಡಂಪಾರ್ಕ್‌ನಲ್ಲಿ ಮೂಲ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫ್ರೀಡಂಪಾರ್ಕ್‌ನಲ್ಲಿ ಮೂಲ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!