Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತತ್ವಪದ ಕಲಾಪ್ರಕಾರವು ದುಡಿಯುವ ವರ್ಗಗಳ ಕಲೆ : ಡಾ. ರಹಮತ್ ತರೀಕೆರೆ ಅಭಿಪ್ರಾಯ

ಕುವೆಂಪು ವಿವಿ: ಕನ್ನಡ ಭಾರತಿಯಿಂದ ವಿಶೇಷ ಉಪನ್ಯಾಸ ಮಾಲೆ ಆಯೋಜನೆ

March 17, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ತತ್ವಪದ ಕಲಾಪ್ರಕಾರವು ವೃತ್ತಿಪರ ಕಲೆಗಾರರಿಂದ ಕೂಡಿದ ಸಾಹಿತ್ಯವಲ್ಲ. ಅದು ಸಾಮಾನ್ಯರು, ಕೃಷಿಕರು, ದುಡಿಯುವ ವರ್ಗಗಳ ಕಲೆ ಎಂದು ಹಂಪಿಯ ಕನ್ನಡ ವಿವಿಯ ಪ್ರಾಧ್ಯಾಪಕ ಡಾ. ರಹಮತ್ ತರೀಕೆರೆ Dr. Rahamath Tharikere ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ Kuvempu University ಕನ್ನಡ ಭಾರತಿ ವಿಭಾಗದ ವತಿಯಿಂದ ಬಸವ ಸಭಾಭವನದಲ್ಲಿ ವಿಶೇಷ ಉಪನ್ಯಾಸ ಮಾಲೆಯನ್ನು ಆಯೋಜಿಸಿದ್ದು, ಬುಧವಾರ ಬೆಳಿಗ್ಗೆ ಅವರು ಅನುಭಾವ ಪರಂಪರೆ: ತತ್ವಪದಕಾರರು ವಿಷಯದ ಮೇಲೆ ಉಪನ್ಯಾಸ ನೀಡಿದರು. ಅನುಭಾವ ಪರಂಪರೆಯಲ್ಲಿ ಅರಳಿದ ಮುಖ್ಯಸಾಹಿತ್ಯಪ್ರಕಾರಗಳಲ್ಲಿ ತತ್ವಪದವು ಬಹಳ ಪ್ರಮುಖವಾದುದು. ಇಲ್ಲಿ ಠಾಕುಟೀಕಾದ ಕಲಾವಿದರಿರುವುದಿಲ್ಲ. ಹೊಲಗದ್ದೆಗಳಲ್ಲಿ ಕೂಲಿ ಮಾಡುತ್ತ ಬದುಕಿದವರು ಜೊತೆಗೆ ತತ್ವಪದ ಕಲೆಯನ್ನು ಪ್ರೀತಿಸಿ ಬೆಳೆಸಿದವರು. ಕರ್ನಾಟಕದಲ್ಲಿ ವಿಶೇಷವಾಗಿ ಮಹಿಳೆಯರು, ಮುಸ್ಲಿಂಮರು, ದಲಿತರು ಈ ಕಲಾಪ್ರಕಾರವನ್ನು ಮುನ್ನಡೆಸುತ್ತಿದ್ದಾರೆ ಎಂದರು.

ತತ್ವಪದ ಕಲೆ ಮತ್ತು ಕಲಾಕಾರರಲ್ಲಿ ಮಾನವೀಯ ಮೌಲ್ಯಗಳು, ಕೋಮುಸೌಹಾರ್ದ ಗುಣಗಳು ಯತೇಚ್ಛವಾಗಿರುವ ಕಾರಣ ಜೊತೆಗೆ ಹಾಡುತ್ತಾರೆ, ಜೊತೆಗೆ ಉಣ್ಣುತ್ತಾರೆ. ಕಲೆ, ಸಾಹಿತ್ಯವನ್ನು ಬಳಸಿ ಅಧಿಕಾರದ ಸ್ಥಾನಗಳನ್ನು ಹಿಡಿಯಬಯಸುವವರಲ್ಲ. ನಿರ್ದಿಷ್ಟ ವಸ್ತ್ರಸಂಹಿತೆಯು ಇಲ್ಲದ ಸಾಮಾನ್ಯರಲ್ಲಿ ಸಾಮಾನ್ಯರ, ಬಡವರ, ದಮನಿತರ ಕಲೆಯೇ ತತ್ವಪದ. ಅವುಗಳಲ್ಲಿ ಕೃಷಿ, ಹೈನುಗಾರಿಕೆ, ದೇವಿ ಪೂಜೆ, ಚರ್ಮೋದ್ಯಮಗಳ ಕುರಿತ ವೃತ್ತಾಕಾರದ ಸುಸ್ಥಿರ ಬದುಕಿನ ವಿಧಾನಗಳ ಕುರಿತು ಸೌಮ್ಯ ಉಪದೇಶಗಳಿವೆ. ಆಧುನಿಕ ದಿನದ ಕೃಷಿ ಕಾನೂನುಗಳು, ಗೋಹತ್ಯೆ ನಿಷೇಧಗಳಂತಹ ನೀತಿಗಳು ಈ ಬದುಕಿನ ವಿಧಾನಕ್ಕೆ ಪೆಟ್ಟು ನೀಡುತ್ತಿವೆ ಎಂದು ಅವರು ತಿಳಿಸಿದರು.

Also read: ಕೈವಾರ ತಾತಯ್ಯನವರ ಜಯಂತಿಗೆ ನಿರ್ಧಾರ: ಸಿಎಂ, ಮಾಜಿ ಸಿಎಂಗೆ ರಘುಕುಮಾರ್ ನಾಯ್ಡು ಕೃತಜ್ಞತೆ

ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕನ್ನಡ ಭಾರತಿಯ ನಿರ್ದೇಶಕ ಡಾ. ಪ್ರಶಾಂತ್ ನಾಯಕ್, ಪ್ರೊ. ಶಿವಾನಂದ ಕೆಳಗಿನಮನಿ, ಉಪನ್ಯಾಸ ಮಾಲೆಯ ಸಂಚಾಲಕ ಡಾ. ನೆಲ್ಲಿಕಟ್ಟೆ ಸಿದ್ಧೇಶ್ ಸೇರಿದಂತೆ ವಿವಿಧ ಗಣ್ಯರು ಮಾತನಾಡಿದರು. ಉಪನ್ಯಾಸ ಮಾಲೆಯಲ್ಲಿ ಕನ್ನಡ ವಿವಿಯ ಡಾ. ಎ. ಎಸ್. ಪ್ರಭಾಕರ್, ಡಾ. ಕೆ. ಸಿ. ಶಿವಾರೆಡ್ಡಿ, ಡಾ. ಬಸವರಾಜ್ ಕಲ್ಗುಡಿ ಅವರು ವಿಚಾರಗಳನ್ನು ಮಂಡಿಸಲಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Dr. Rahamath TharikereKannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿವಿಡಾ. ರಹಮತ್ ತರೀಕೆರೆಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಕೈವಾರ ತಾತಯ್ಯನವರ ಜಯಂತಿಗೆ ನಿರ್ಧಾರ: ಸಿಎಂ, ಮಾಜಿ ಸಿಎಂಗೆ ರಘುಕುಮಾರ್ ನಾಯ್ಡು ಕೃತಜ್ಞತೆ

Next Post

ಪ್ರತಿಯೊಂದು ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡುವ ಶಕ್ತಿ ಮಹಿಳೆಗಿದೆ : ಡಾ. ಉಮಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರತಿಯೊಂದು ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡುವ ಶಕ್ತಿ ಮಹಿಳೆಗಿದೆ : ಡಾ. ಉಮಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!