Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭೌದ್ಧಿಕ ಅಹಂಕಾರ ಬೆಳೆದರೆ ವಿವಿಗಳಿಗೆ ತೊಂದರೆ: ಪ್ರೊ. ಶರ್ಮಾ ಅಭಿಪ್ರಾಯ

April 1, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್        

ಶಂಕರಘಟ್ಟ: ಅಧ್ಯಾಪಕರುಗಳು ಭೌದ್ಧಿಕ ಅಹಂಕಾರ ತೋರಿದಲ್ಲಿ ವಿಶ್ವವಿದ್ಯಾಲಯಗಳು ಅಧಃಪತನಕ್ಕೀಡಾಗುತ್ತವೆ ಎಂದು ವಿವಿಯ ಕನ್ನಡ ಭಾರತಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೇಶವಶರ್ಮಾ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯ ಅಧ್ಯಾಪಕರ ಸಂಘದ ವತಿಯಿಂದ ವಿವಿಯ ಮೂವರು ವಯೋನಿವೃತ್ತ ಪ್ರಾಧ್ಯಾಪಕರಿಗೆ ಇಂದು ಪ್ರೊ. ಎಸ್.ಪಿ. ಹಿರೇಮಠ ಸಭಾಂಗಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರುಗಳ ನಡುವೆ, ಅಧ್ಯಾಪಕರು-ವಿದ್ಯಾರ್ಥಿಗಳ ನಡುವೆ ವೈಚಾರಿಕ ಚರ್ಚೆಗಳು ನಡೆಯಬೇಕು. ಈ ಮೂಲಕ ಒಂದು ಭೌದ್ಧಿಕ, ಉತ್ಕೃಷ್ಟ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಲು ಸಾಧ್ಯ. ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯವು ಈ ವಿಚಾರದಲ್ಲಿ ಎಲ್ಲರಿಗೂ ಮಾದರಿಯಾಗಿ ನಿಲ್ಲುತ್ತದೆ ಎಂದು ಹೇಳಿದರು.

ಭೌದ್ಧಿಕ ಅಹಂಕಾರಗಳನ್ನು ತೊರೆದು ನಾಲ್ಕು ಗೋಡೆಗಳಾಚೆಗೆ ಪಾಠ-ಪ್ರವಚನ, ಚರ್ಚೆಗಳಲ್ಲಿ ಪಾಲ್ಗೊಳ್ಳುವ ಪ್ರಾಧ್ಯಾಪಕರಿಂದ ವಿಶ್ವವಿದ್ಯಾಲಯಗಳು ಬೆಳೆಯುತ್ತವೆ. ಮಾನವಶಾಸ್ತ್ರ ವಿಷಯಗಳಿಗೆ ಸಮಾಜವೇ ಪ್ರಯೋಗಶಾಲೆಯಾಗಿದ್ದು, ಅಧ್ಯಾಪಕರುಗಳು ಕ್ಯಾಂಪಸ್‌ಗಳಾಚೆಗೆ ಬಂದು ಸಮಾಜದಲ್ಲಿ ವೈಚಾರಿಕ ಚಿಂತನೆ, ಚಳವಳಿಗಳಲ್ಲಿ ಭಾಗಿಯಾಗಬೇಕು. ತಮ್ಮ ವಿಷಯತಜ್ಞತೆಯನ್ನು ಬಳಸಿಕೊಂಡು ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ಉದ್ದೇಶದೊಂದಿಗೆ ಮಾರ್ಗದರ್ಶನ ನೀಡಬೇಕು. ಈ ಮೂಲಕ ಸಮಾಜ, ಪ್ರದೇಶ ಮತ್ತು ರಾಷ್ಟ್ರಕಟ್ಟುವ ಕೆಲಸವನ್ನು ಕೈಗೊಂಡಾಗ ಸಮಾಜದಲ್ಲಿ ತಮ್ಮದೇ ಗುರುತು ದೊರೆಯುತ್ತದೆ ಎಂದು ತಿಳಿಸಿದರು.
ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ವಿಶ್ವವಿದ್ಯಾಲಯ ಮತ್ತು ಸಮಾಜದಲ್ಲಿ ಪ್ರಾಧ್ಯಾಪಕ ಜವಬ್ದಾರಿ ಅತಿದೊಡ್ಡದು ಮತ್ತು ಗೌರವಯುತವಾದದ್ದು, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರುಗಳು ಆಡಳಿತಾತ್ಮಕ ಹುದ್ದೆಗಳಿಗಿಂತ ಬೋಧನೆ-ಸಂಶೋಧನಾ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಕೊಳ್ಳುತ್ತಾರೆ. ಪ್ರತೀ ಪ್ರಾಧ್ಯಾಪಕನು ತನ್ನ ಹುದ್ದೆಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳು, ಸಂಶೋಧಕರನ್ನು ತಯಾರು ಮಾಡಲು ಬಳಸಿ ಸಮಾಜಿಮುಖಿ ಕೊಡುಗೆ ನೀಡುವುದು ಸಾರ್ಥಕ ಭಾವ ನೀಡುತ್ತದೆ. ಈ ನಿಟ್ಟಿನಲ್ಲಿ ಕುವೆಂಪು ವಿವಿಯ ಬೋಧಕರು ಸದಾ ಮುಂದಿದ್ದಾರೆ ಎಂದು ಶ್ಲಾಘಿಸಿದರು.

ಕನ್ನಡ ಭಾರತಿ ವಿಭಾಗದ ಪ್ರೊ. ಕೇಶವ ಶರ್ಮ, ರಾಜ್ಯಶಾಸ್ತ್ರ ವಿಭಾಗದ ಪ್ರೊ. ಎಸ್. ಎ. ಜಾವೀದ್, ಭೂಗರ್ಭಶಾಸ್ತ್ರ ವಿಭಾಗದ ಪ್ರೊ. ಜಿ. ಚಂದ್ರಕಾಂತ್‌ರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಈ ಸಂಧರ್ಭದಲ್ಲಿ ವಿವಿಯ ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್, ಹಣಕಾಸು ಅಧಿಕಾರಿ ರಾಮಕೃಷ್ಣ, ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ಕೇಶವಯ್ಯ, ಕಾರ್ಯದರ್ಶಿ ಡಾ. ಬಿ. ತಿಪ್ಪೇಸ್ವಾಮಿ ಮಾತನಾಡಿದರು. ಸಿಂಡಿಕೇಟ್ ಸದಸ್ಯರಾದ ಬಳ್ಳೆಕೆರೆ ಸಂತೋಷ್, ಧರ್ಮಪ್ರಸಾದ್, ರಾಮಲಿಂಗಪ್ಪ, ನಾಗರಾಜ್, ಡಾ. ಕಿರಣ್ ದೇಸಾಯಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಯ ಎಲ್ಲ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B P VeerabhadrappaKannada News WebsiteKuvempu UniversityLatest News KannadaLocal NewsMalnad NewsShankaraghattaShimogaShivamoggaShivamogga Newsಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಗಮನಿಸಿ: ಏಪ್ರಿಲ್ 3 ಮತ್ತು 4ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಬಾಯಾರಿಕೆ ತಣಿಸಲು ಚಳ್ಳಕೆರೆ ಯುವಕರ ಮಾದರಿ ಸೇವಾಕಾರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾಯಾರಿಕೆ ತಣಿಸಲು ಚಳ್ಳಕೆರೆ ಯುವಕರ ಮಾದರಿ ಸೇವಾಕಾರ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!