Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

ಕುವೆಂಪು ವಿವಿ ದೂರಶಿಕ್ಷಣದ ಫಲಿತಾಂಶಕ್ಕೆ ಸಂಬಂಧಿಸಿದ ಸ್ಪಷ್ಟೀಕರಣ

February 24, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

2019-20ನೇ ಸಾಲಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಕೋರ್ಸ್‌ಗಳಿಗೆ #Kuvempu University Distance Education ನೊಂದಣಿಯಾಗಿದ್ದ ವಿದ್ಯಾರ್ಥಿಗಳಿಗೆ ಕೋವಿಡ್-19 #Covid-19 ಕಾರಣದಿಂದ ಪರೀಕ್ಷೆ ನಡೆಸದ ಹಿನ್ನೆಲೆಯಲ್ಲಿ ಅವರೆಲ್ಲರೂ ತೀವ್ರ ಹತಾಶೆಗೊಳಗಾಗಿದ್ದು, ಪ್ರಾಣಹಾನಿಯ ಸಂಭವವನ್ನು ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ 2000 ನಿಯಮ 15 (5)ರಲ್ಲಿ ಕುಲಪತಿಗಳಿಗೆ ಪ್ರದತ್ತವಾದ ಅಧಿಕಾರವನ್ನು ಬಳಸಿ ಫಲಿತಾಂಶ ಪ್ರಕಟಿಸಲಾಗಿದೆ. ಇದರಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗಿರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಕೋವಿಡ್ ಕಾರಣದಿಂದ ಇದುವರೆವಿಗೂ ಪರೀಕ್ಷೆ ನಡೆಸಲು ಸಾಧ್ಯವಾಗದಿರುವುದರಿಂದ ಶೈಕ್ಷಣಿಕ ಅವಧಿ ಮೀರುತ್ತಿದೆ. ಇದರಿಂದ ವಿದ್ಯಾರ್ಥಿಗಳ ಮುಂದಿನ ವ್ಯಾಸಂಗ ಹಾಗೂ ಉದ್ಯೋಗಕ್ಕೆ ಅಡಚಣೆಯಾಗಬಾರದೆಂಬ ಸದುದ್ದೇಶದಿಂದ ಯುಜಿಸಿ #UGC ಮಾರ್ಗಸೂಚಿ, ಉನ್ನತ ಶಿಕ್ಷಣ ಇಲಾಖೆಯ ಆದೇಶ, ಮತ್ತು ಉಚ್ಛ ನ್ಯಾಯಾಲಯದ ಕಾನೂನು ಸಲಹೆಗಾರರ ವರದಿಯನ್ನಾಧರಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅನುಮಾನ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಜನವರಿ 13ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ ಅನುಸರಿಸುತ್ತಿರುವ ಮಾದರಿಯನ್ನೇ ಮುಂದುವರೆಸಲು ಪತ್ರ ಬರೆದಿದ್ದಾರೆ. ಇನ್ನು ಮೈಸೂರು ವಿವಿ, ಮಂಗಳೂರು ವಿವಿ, ಕರ್ನಾಟಕ ರಾಜ್ಯ ಮುಕ್ತ ವಿವಿಗಳು, ಆಂತರಿಕ ಅಂಕಗಳ ಆಧಾರದ ಮೇಲೆ ದೂರಶಿಕ್ಷಣದ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪ್ರಮೋಟ್ ಮಾಡಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕುವೆಂಪು ವಿಶ್ವವಿದ್ಯಾಲಯ ಕೂಡ ಕರ್ನಾಟಕ ಉಚ್ಛ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ಸ್ನಾತಕ ಪದವಿಯ ಪ್ರಥಮ ಮತ್ತು ದ್ವಿತೀಯ ವರ್ಷದ ಫಲಿತಾಂಶವನ್ನು ಮಾತ್ರ ಪ್ರಕಟಿಸಿದೆ. ಉಳಿದಂತೆ ಎಲ್ಲಾ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಿ ಅಂಕಪಟ್ಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Also read: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ


ಪ್ರಸ್ತುತ ಪ್ರಕಟಿಸಲಾದ ಫಲಿತಾಂಶದಲ್ಲಿ 2007 ವಿದ್ಯಾರ್ಥಿಗಳ ಫಲಿತಾಂಶವನ್ನು ನಿರ್ದಿಷ್ಟ ಕಾರಣಗಳಿಗಾಗಿ ತಡೆಹಿಡಿಯಲಾಗಿದೆ. ದೂರ ಶಿಕ್ಷಣ ವಿದ್ಯಾರ್ಥಿಗಳ ಎಲ್ಲಾ ಆಂತರಿಕ ಕಿರು ಪುಸ್ತಕಗಳನ್ನು ರೆಗ್ಯುಲರ್ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆಯೇ ಪರಿಕ್ಷಾ ಮಂಡಳಿಯ ಅಧ್ಯಕ್ಷರು, ಮತ್ತು ಸದಸ್ಯರು ಅತ್ಯಂತ ಶಿಸ್ತು ಮತ್ತು ಜವಾಬ್ದಾರಿಯಿಂದ ಮೌಲ್ಯಮಾಪನ ಮಾಡಿದ್ದಾರೆ. ಫಲಿತಾಂಶದ ಬಗ್ಗೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ತಳೆದಿರುವ ಅಭಿಪ್ರಾಯ ಸರ್ಕಾರದ ಆದೇಶ ಮತ್ತು ಯುಜಿಸಿ ನಿರ್ದೇಶನಕ್ಕೆ ಅನುಗುಣವಾಗಿರುವುದಿಲ್ಲ. ಹೀಗಾಗಿ ಸಾರ್ವಜನಿಕರು ಗೊಂದಲ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: COVID 19Health News in KannadaKannada NewsKannada News LiveKannada News OnlineKannada News WebsiteKannada WebseriesKuvempu University Distance EducationLatest News KannadaLocal NewsNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಕೋರ್ಸ್‌ಕೋವಿಡ್-19ಶಂಕರಘಟ್ಟ
Previous Post

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ

Next Post

ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!