Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜಾತಿಕೇಂದ್ರಿತ ಕ್ರೌರ್ಯ ತಡೆಯುವ ವಿಚಾರವಂತಿಕೆ ಅಗತ್ಯ: ಪ್ರೊ.‌ ಶರತ್ ಅನಂತಮೂರ್ತಿ

ಕುವೆಂಪು ವಿವಿ: ಪ್ರೊ.‌ಬಿ.‌ಕೃಷ್ಣಪ್ಪ ಹೋರಾಟದ 50ನೇ ವರ್ಷಾಚರಣೆ ಕುರಿತ ವಿಚಾರ ಸಂಕಿರಣ

March 15, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ದಲಿತರ ವಿರುದ್ಧ ಎಸಗುವ ಕ್ರೌರ್ಯಗಳಿಗೆ ಪ್ರತಿಕ್ರಿಯಿಸುವುದು ಅಥವಾ ಸಹಾಯ ಮಾಡಲು ಮುಂದಾಗುವುದು ದೊಡ್ಡದಲ್ಲ. ಅಂತಹ ಕ್ರೌರ್ಯಗಳು ನಡೆಯದಂತೆ ನೋಡಿಕೊಳ್ಳುವುದು ದೊಡ್ಡದು. ಎಲ್ಲರನ್ನೂ ವಿಚಾರವಂತರಾಗುವಂತೆ ಮಾಡುವಂಥದ್ದು ದೊಡ್ಡದು‌ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.‌ ಶರತ್ ಅನಂತಮೂರ್ತಿ Prof. Sharath Ananthamurthy ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರೊ.‌ ಬಿ.‌ ಕೃಷ್ಣಪ್ಪ‌ ಅಧ್ಯಯನ ಕೇಂದ್ರ ಮತ್ತು ಕನ್ನಡ ಭಾರತಿಯ ಸಹಯೋಗದಲ್ಲಿ ಬುಧವಾರ ಪ್ರೊ.‌ಎಸ್. ಪಿ.‌ ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರೊ.‌ಬಿ.‌ಕೃಷ್ಣಪ್ಪ ಅವರ ಹೋರಾಟದ 50ನೇ ವರ್ಷಾಚರಣೆ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಯುವಕರಲ್ಲಿ ಆರೋಗ್ಯವಂತ ವಿಚಾರಗಳನ್ನು ತುಂಬುವ ಮತ್ತು ಅರಿವು ಮೂಡಿಸುವುದು‌ ಅತ್ಯಗತ್ಯ. ಬಿ ಕೃಷ್ಣಪ್ಪ, ಅನಂತಮೂರ್ತಿ, ಲಂಕೇಶ್ ರಂತಹ ಸಾಂಸ್ಕೃತಿಕ ನಾಯಕರ ವಿಚಾರಧಾರೆಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಚರ್ಚೆಗೊಳಗಾಗಬೇಕು ಮತ್ತು ಯುವ ಮನಸ್ಸುಗಳಲ್ಲಿ‌ ಸಾಮಾಜಿಕ ಒಳಗೊಳ್ಳುವಿಕೆಯ ವಿಚಾರಗಳು ಬೇರೂರಬೇಕು ಎಂದರು.

Also read: ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದ ಇಂದಿರಾ ಕೃಷ್ಣಪ್ಪ, ಜಾತಿ, ಅಸ್ಪೃಶ್ಯತೆ, ಅಸಮಾನತೆ, ಲಿಂಗ ತಾರತಮ್ಯ, ಮೂಢನಂಬಿಕೆ, ಕಂದಾಚಾರ ಮತ್ತಿತರ ಕೊಳಕುಗಳನ್ನು ನಿವಾರಿಸಿ ಸಮ ಸಮಾಜ ನಿರ್ಮಾಣ ಮಾಡಲು ಹೋರಾಟದಿಂದ ಮಾತ್ರ ಸಾಧ್ಯ ಎಂದು ಅರಿತು ದಲಿತ ಸಂಘರ್ಷ ಸಮಿತಿಯನ್ನು ಹುಟ್ಟು ಹಾಕಿದವರು ಪ್ರೊ.‌ ಕೃಷ್ಣಪ್ಪ ಎಂದರು.

ಪ್ರೊ.ಬಿ. ಕೃಷ್ಣಪ್ಪ ಶೋಷಿತರಲ್ಲಿ ಬಿಡುಗಡೆಯ ಭಾವನೆಯನ್ನು ಜಾಗೃತಗೊಳಿಸಿದರು. ಬುದ್ಧ, ಬಸವ, ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್ ರ ಚಿಂತನೆಗಳನ್ನು ಅಂತರ್ಗತಗೊಳಿಸಿಕೊಂಡು ಸಮಸ್ತ ಶೋಷಿತರ ಬದುಕಿನ ಉನ್ನತಿಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಅಪರೂಪದ ವ್ಯಕ್ತಿ. ಜಾತಿಧರ್ಮ ಜಾತಿಯ ಮೀರಿನಿಂತ ಮಹಾನ್ ಚೇತನ ಎಂದು ಬಣ್ಣಿಸಿದರು.

ಪ್ರೊ. ಕೃಷ್ಣಪ್ಪ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.‌ ದೇವಿದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಎ.‌ ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.‌ಎಸ್‌. ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ಬಂಗಾರಪ್ಪ, ದಸಂಸಂ ರಾಜ್ಯ ಸಂಚಾಲಕ ಗುರುಮೂರ್ತಿ, ಡಾ.‌ ಡೋಮಿನಿಕ್, ಪ್ರೊ.‌ಪ್ರಶಾಂತ್ ನಾಯಕ್, ಪ್ರೊ.‌ಎಸ್. ಚಂದ್ರಶೇಖರ್, ಪ್ರೊ.‌ಬಿ.‌ಎಂ. ಪುಟ್ಟಯ್ಯ, ಪ್ರೊ.‌ಗುರುಲಿಂಗಯ್ಯ, ಡಾ.‌ನೆಲ್ಲಿಕಟ್ಟೆ ಸಿದ್ದೇಶ್ ಮತ್ತಿರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

                   

Tags: Kannada NewsKannada News LiveKannada News Online ShivamoggaKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaProf. Sharath AnanthamurthyShankaraghattaShimogaShivamogga Newsಕುವೆಂಪು ವಿಶ್ವವಿದ್ಯಾಲಯದಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

Next Post

ಕೊಟ್ಟ ಮಾತಿನಂತೆ ಪೌರತ್ವ ತಿದ್ದುಪಡಿ ಭರವಸೆ ಈಡೇರಿಸಿದ್ದೇವೆ: ಅಮಿತ್ ಶಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊಟ್ಟ ಮಾತಿನಂತೆ ಪೌರತ್ವ ತಿದ್ದುಪಡಿ ಭರವಸೆ ಈಡೇರಿಸಿದ್ದೇವೆ: ಅಮಿತ್ ಶಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!