Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪರಿಸರದ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣ ಉತ್ತಮ ಮಾಧ್ಯಮ: ಶ್ರೀನಾಥ್ ನಗರಗದ್ದೆ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

June 5, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ವಿಶ್ವ ಪರಿಸರ ದಿನಾಚರಣೆಯು ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋ, ಮೇಸೇಜ್ ಅಥವಾ ಸ್ಟೇಟಸ್ ಹಾಕಿದರೆ ಅಷ್ಟಕ್ಕೆ ಮುಗಿವುದಿಲ್ಲ. ಬದಲಿಗೆ ಖುದ್ದು ಪರಿಸರ ಸ್ವಚ್ಛಗೊಳಿಸುವುದೋ ಅಥವಾ ಸಸಿಗಳನ್ನು ನೆಡುವ ಕಾರ್ಯ ಮಾಡಿದರೆ ಪರಿಸರ ದಿನವನ್ನು ಆಚರಿಸಿದ ಸಾರ್ಥಕತೆ ಸಿಗುತ್ತದೆ ಎಂದು ಖ್ಯಾತ ಶಿಕ್ಷಣ ತಜ್ಞ ಶ್ರೀನಾಥ್ ನಗರಗದ್ದೆ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗವು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈವಿಕ ವಿಜ್ಞಾನ ಭವನದ ಸಂಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪರಿಸರದ ಬಗ್ಗೆ ಕಾಳಜಿ ಇದ್ದರೂ ನನ್ನೊಬ್ಬನಿ/ಳಿಂದ ಏನು ಸಾಧ್ಯವಾಗುತ್ತದೆ ಎಂದು ಸುಮ್ಮನಿದ್ದು ಬಿಡಬಾರದು. ನೀವು ಅಂದುಕೊಂಡ ಬದಲಾವಣೆ ನಿಮ್ಮಿಂದಲೇ ಶುರುವಾಗಬೇಕು. ದೇಶದ ಶೇ. 27ರಷ್ಟು ಜನಸಂಖ್ಯೆ ಮೊಬೈಲ್ ಬಳಸುತ್ತಿದೆ. ಇದು ಸಾಮಾಜಿಕ ಜಾಲತಾಣಗಳ ಮೂಲಕ ಪರಿಸರದ ಜಾಗೃತಿ ಮೂಡಿಸಲು ಉತ್ತಮ ಮಾಧ್ಯಮವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಮಾನ ಮನಸ್ಕರ ಗ್ರೂಪ್ ಅಥವಾ ಪೇಜ್ ಸೃಷ್ಟಿಸಿ ಆ ಮೂಲಕ ಪರಿಸರ ಪ್ರೇಮಿಗಳ ಸಂಘಟಿಸಿ ಪರಿಸರ ಸಂರಕ್ಷಿಸುವ ಕೆಲಸ ಮಾಡಲು ಹೇರಳವಾದ ಅವಕಾಶಗಳಿವೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಅವರು, ಪರಿಸರ ದಿನಾಚರಣೆ ದಿನ ಎರಡು ಗಿಡ ನೆಟ್ಟರೆ ಸಾಲದು, ಅದು ಕೇವಲ ಒಂದು ಭಾಗ ಅಷ್ಟೆ. ಆದರೆ ಪರಿಸರಕ್ಕೆ ಮಾರಕವಾಗುತ್ತಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ವಸ್ತುಗಳನ್ನು ಬಳಸವುದನ್ನು ಕಡಿಮೆ ಮಾಡುತ್ತವೆ ಎಂದು ತೀರ್ಮಾನಿಸಬೇಕಿದೆ. ಮನೆಗಳಲ್ಲಿ, ಕಛೇರಿಗಳಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಿಕೊಳ್ಳುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟ ಬಹುದಾಗಿದೆ. ಇವತ್ತು ಕಾಸ್ಮೊ ಹಾಗೂ ಮೆಟ್ರೊಪಾಲಿಟನ್ ನಗರಗಳಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯ ಮತ್ತು ಇ-ತ್ಯಾಜ್ಯ ವಸ್ತುಗಳ ಮರುಬಳಕೆಗೆ ಒತ್ತುಕೊಬೇಕಿದೆ. ಈ ಬಗ್ಗೆ ಗ್ರಾಮೀಣ ಭಾಗದ ಜನರು ಈಗಿನಿಂದಲೇ ಜಾಗೃತರಾಗಬೇಕಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಬಿ.ಪಿ. ವೀರಭದ್ರಪ್ಪ ಮಾತನಾಡಿ, ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಸುಸ್ಥಿರ ಅಭಿವೃದ್ಧಿ ಬಗ್ಗೆ ಚಿಂಥಿಸುವ ಅನಿವಾರ್ಯತೆ ಇದೆ. ನೈಸರ್ಗಿಕ ಸಂಪನ್ಮೂಲಗಳ ವಿಪರೀತ ಬಳಕೆ ಮಾನವನಿಗೆ ಅಪಾಯಕಾರಿ ಎಂದು ಸುನಾಮಿ, ಭೂಕಂಪ, ಅತಿವೃಷ್ಟಿ, ಅನಾವೃಷ್ಟಿ, ಜಾಗತಿಕ ತಾಪಮಾನ ಏರಿಕೆ ಎಂತಹ ಪ್ರಕೃತಿ ವಿಕೋಪಗಳು ಎಚ್ಚರಕೆ ಕೊಡುತ್ತಲೇ ಬರುತ್ತಿವೆ. ವಾಹನಗಳು ಇಂಗಾಲ ಡೈ ಆಕ್ಸಿಡ್ ಉಗುಳುವಿಕೆ ಹೆಚ್ಚಿನ ವಾಯು ಮಾಲಿನ್ಯಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಇಂದು ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸುವುದಕ್ಕಾಗಿ ಅವುಗಳ ಪ್ರದರ್ಶನ ಏರ್ಪಡಿಸಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ. ಯೋಗೆಂದ್ರ, ಶಂಕರ್ ಹಾಗೂ ವಿವಿಧ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿತೆ
ಪರಿಸರ ದಿನದ ಪ್ರಯುಕ್ತ ವಿವಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿತೆ ನಡೆಯಿತು. ಇಲ್ಲಿ ಕಾರು ಕಂಪನಿಗಳಾದ ಮಾರುತಿ, ಹುಂಡೈ, ಟಾಟಾ, ಎಂಜಿ ಹಾಗೂ ದ್ವಿಚಕ್ರ ಕಂಪೆನಿ ಏಥರ್ ತಮ್ಮ ವಾಹನಗಳನ್ನು ಪ್ರದರ್ಶಿಸಿ, ಇವಿ ಬಳಕೆಯ ಅನುಕೂಲಗಳನ್ನು ತಿಳಿಸಿಕೊಟ್ಟವು.

ಚಿನ್ನದ ಪದಕ ಸ್ಥಾಪನೆ
ವಿವಿಯ ಪರಿಸರ ವಿಜ್ಞಾನ ವಿಭಾಗದಲ್ಲಿ ಅತಿಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗೆ ಬಂಗಾರದ ಪದಕ ನೀಡುವುದಾಗಿ ಹೊಯ್ಸಳ ಸೊಸೈಟಿಯ ಅಧ್ಯಕ್ಷ ಎಂ. ಶಂಕರ್ ತಿಳಿಸಿದ್ದಾರೆ. ಶೀಘ್ರ ಚಿನ್ನದ ಪದಕ ಸ್ಥಾಪನೆಗಾಗಿ ವಿವಿಗೆ ದೇಣಿಗೆ ನೀಡುವುದಾಗಿ ಅವರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಮಹಿಳೆ ಮೇಲೆ ದೌರ್ಜನ್ಯ ಹಿನ್ನೆಲೆ: ಸೂಕ್ತ ರಕ್ಷಣೆ ನೀಡುವಂತೆ ಶಾಸಕ ಹಾಲಪ್ಪ ಒತ್ತಾಯ

Next Post

ಪರಿಸರವನ್ನು ಮಾಲಿನ್ಯ ಮುಕ್ತಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು: ಬಿ.ಎಲ್. ಚಂದ್ವಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪರಿಸರವನ್ನು ಮಾಲಿನ್ಯ ಮುಕ್ತಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು: ಬಿ.ಎಲ್. ಚಂದ್ವಾನಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!