No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ವೃದ್ಧಿಸಲು ಕ್ರೀಡೆ ಸಹಕಾರಿ

ಕುವೆಂಪು ವಿವಿ: ವಿದ್ಯಾರ್ಥಿ ಮತ್ತು ಸಿಬ್ಬಂದಿಗಳ ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವ "ಸಹ್ಯಾದ್ರಿ ಸಡಗರ"ಕ್ಕೆ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಚಾಲನೆ

kalpa News by kalpa News
September 26, 2024
in ಶಿವಮೊಗ್ಗ
0
ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ವೃದ್ಧಿಸಲು ಕ್ರೀಡೆ ಸಹಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿಶ್ವವಿದ್ಯಾಲಯದ ಬೋಧಕ – ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ, ಸಾಮರ್ಥ್ಯ ಮತ್ತು ಉತ್ಪಾದಕತೆಗಳು ವೃದ್ಧಿಸಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ #Kuvempu University ಕುಲಪತಿ ಪ್ರೊ. ಶರತ್ ಅನಂತಮೂರ್ತಿ #Sharath Ananthamurthy ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ಘಟಕದ ವತಿಯಿಂದ ಮೂರು ದಿನಗಳ ಕಾಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು “ಸಹ್ಯಾದ್ರಿ ಸಡಗರ” ಉತ್ಸವದ ಅಡಿ ಸೇ. 26-28ರವರೆಗೆ ವಿವಿಯಲ್ಲಿ ಆಯೋಜಿಸಲಾಗಿದೆ. ಜಾಥಾದೊಂದಿಗೆ ಹೆಜ್ಜೆಹಾಕುವ ಮೂಲಕ ಕುಲಪತಿಗಳು ಚಾಲನೆ ನೀಡಿ ಮಾತನಾಡಿದರು.
ವಿಶ್ವವಿದ್ಯಾಲಯವು ಉನ್ನತ ಮಟ್ಟದ ಸಂಸ್ಥೆಯಾಗಿದ್ದು ಇಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ. ಸಹ್ಯಾದ್ರಿ ಸಡಗರದ ಮೂಲಕ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ಬೆಸೆಯುವ, ಬೆಳೆಸುವ ವೇದಿಕೆ ಒದಗಿಸಲಾಗಿದೆ. ಒಟ್ಟಿಗೆ ಕೆಲಸ ಮಾಡುವ ಮೂಲಕ ವಿವಿಯನ್ನು ಎತ್ತರಕ್ಕೆ ಕೊಂಡೊಯ್ಯಲಾಗುವುದು ಎಂದರು.

Also read: ಕೂಡಲಿ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ | ಪ್ರತಿ ದಿನ ಅಕ್ಷರಾಭ್ಯಾಸಕ್ಕೆ ಅವಕಾಶ

ಈ ಸಂದರ್ಭದಲ್ಲಿ ವಿವಿಯ ಆಡಳಿತಂಗ ಕುಲಸಚಿವ ಎ ಎಲ್ ಮಂಜುನಾಥ್ ಮತ್ತು ಪರೀಕ್ಷಾಂಗ ಕುಲಸಚಿವ ಪ್ರೊಫೆಸರ್ ಎಸ್ ಎಂ ಗೋಪಿನಾಥ್, ವಿಶ್ವವಿದ್ಯಾಲಯದ ಪಠ್ಯತರ ಚಟುವಟಿಕೆಯ ವಿಭಾಗದ ಸಂಚಾಲಕ ಡಾ. ನಲ್ಲಿಕಟ್ಟೆ ಸಿದ್ದೇಶ್ ಮಾತನಾಡಿದರು. ವಿವಿಯ ಎಲ್ಲ ವಿಭಾಗಗಳ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾರ್ತಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿವಿಯಲ್ಲಿ ಸಂಭ್ರಮದ ವಾತಾವರಣ

ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ಘಟಕದ ವತಿಯಿಂದ ಮೂರು ದಿನಗಳ ಕಾಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗಾಗಿ ಆಯೋಜಿಸಲಾಗಿರುವ ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವವು ಕ್ಯಾಂಪಸ್‌ನಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದೆ.

ಬೆಳಿಗ್ಗೆ 10ಗಂಟೆಗೆ ನಡೆದ ಆಕರ್ಷಕ ಜಾಥಾ ಮತ್ತು ಪಥಸಂಚಲನದಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನೊಳಗೊAಡ 15ಕ್ಕೂ ಹೆಚ್ಚು ತಂಡಗಳು ಆಕರ್ಷಕ ಉಡುಪು, ವಿಷಯಗಳೊಂದಿಗೆ ಭಾಗವಹಿಸಿ ಉತ್ಸವಕ್ಕೆ ಮೆರಗು ತಂದವು.
ಜಾಥಾದ ನಂತರ ಕ್ರಿಕೆಟ್ ಪಂದ್ಯ ಆರಂಭವಾಗಿದ್ದು, ಕುಲಪತಿಗಳ ತಂಡ ಮತ್ತು ಕುಲಸಚಿವರು ತಂಡಗಳು ಮೊದಲ ಪಂದ್ಯ ಆಟವಾಡಿದವು. ವಿವಿಧ ನಿಖಾಯಗಳ ತಂಡಗಳು ನಂತರ ಕ್ರಿಕೆಟ್ ಆಡಿದವು. ನಂತರ ಮೈದಾದನದಲ್ಲಿ ಓಟ, ಶಾಟ್‌ಪುಟ್ ಎಸೆತ, ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟದಂತಹ ಹೊರಾಂಗಣ ಸ್ಪರ್ಧೆಗಳು ನಡೆದರೆ, ನಾಲ್ಕು ವೇದಿಕೆಗಳಲ್ಲಿ ನಾಟಕ, ಪ್ರಹಸನ, ಜನಪದ ನೃತ್ಯ, ಏಕವ್ಯಕ್ತಿ ಗಾಯನ, ರಂಗೋಲಿ ಹಾಕುವುದು ಸೇರಿದಂತೆ ದಿನವಿಡೀ ಇಪ್ಪತ್ತಕ್ಕೂ ಹೆಚ್ಚು ವಿವಿಧ ಸ್ಪರ್ಧೆಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಬಿಸಿಲಿನ ತಾಪವನ್ನು ಲೆಕ್ಕಿಸದೆ ಆಟೋಟ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaShankaraghattaSharath AnanthamurthyShimogaShivamoggaNewsಕುವೆಂಪು ವಿಶ್ವವಿದ್ಯಾಲಯಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೂಡಲಿ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ | ಪ್ರತಿ ದಿನ ಅಕ್ಷರಾಭ್ಯಾಸಕ್ಕೆ ಅವಕಾಶ

Next Post

ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡಬಾರದು | ಕಾಂಗ್ರೆಸ್ ಮುಖಂಡರ ಪ್ರತಿಭಟನೆ

kalpa News

kalpa News

Next Post
ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆ ಜೂ.2ರಂದು ಸಚಿವ ಸಂಪುಟದ ಸಭೆ: ಸಿಎಂ

ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡಬಾರದು | ಕಾಂಗ್ರೆಸ್ ಮುಖಂಡರ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL