Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ನಾತಕ ಪದವಿಯ ಅವಧಿ ಈಗಲೂ ಮೂರು ವರ್ಷಗಳೇ, ಯಾವುದೇ ಗೊಂದಲ ಬೇಡ: ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ

ಎನ್ಇಪಿ ಕುರಿತು ವಿದ್ಯಾರ್ಥಿಗಳಿಗೆ ಆತಂಕ ಬೇಡ | ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರವೇಶಾತಿಯ ದಿನಾಂಕ ಆ. 20ರವರೆಗೆ ವಿಸ್ತರಣೆ

August 8, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |       

ರಾಜ್ಯಾದ್ಯಂತ ಸ್ನಾತಕ ಪದವಿ ಕೋರ್ಸ್ ಗಳು ಹಿಂದಿನಂತೆ ಈಗಲೂ ಕೂಡ ಮೂರು ವರ್ಷಗಳ ಅವಧಿಯಾದಾಗಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದಾಗಿ ಕುವೆಂಪು ವಿವಿ Kuvempu VV ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೊಸ ಶಿಕ್ಷಣ ನೀತಿ (ಎನ್ಇಪಿ) ಜಾರಿಗೊಂಡ ಬಳಿಕ ಬಿ.ಎ, ಬಿ.ಕಾಂ, ಬಿಎಸ್ಸಿ ಮತ್ತಿತರ ಸ್ನಾತಕ‌ ಪದವಿ ಕೋರ್ಸ್ ಗಳ ಅವಧಿ ನಾಲ್ಕು ವರ್ಷಗಳಿಗೆ ಹೆಚ್ಚಳವಾಗಿದೆ ಎಂದು ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಮೂಡಿದೆ‌. ಆದರೆ, ಇದು ತಪ್ಪು ತಿಳುವಳಿಕೆಯಾಗಿದ್ದು, ಸ್ನಾತಕ ಪದವಿಗಳ ಅವಧಿ ಹಿಂದಿನಂತೆ ಈಗಲೂ ಕೂಡ ಮೂರು ವರ್ಷಗಳ ಅವಧಿಯಾಗಿರುತ್ತದೆ. ಪ್ರವೇಶಾತಿಯನ್ನು ದಂಡ ಶುಲ್ಕದೊಂದಿಗೆ ಆಗಸ್ಟ್ 20ರ ವರೆಗೆ ವಿಸ್ತರಿಸಲಾಗಿದ್ದು, ಯಾವುದೇ ಗೊಂದಲಕ್ಕೆ ಒಳಗಾಗದೆ ಪ್ರವೇಶ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ, ಚಿಕ್ಕಮಗಳೂರಿನ ಕಾಲೇಜುಗಳ ಪ್ರಾಂಶುಪಾಲರು ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ಪ್ರಾರಂಭಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ನಿರಾತಂಕವಾಗಿ ಪ್ರವೇಶ ಪಡೆದುಕೊಳ್ಳಬಹುದು. ಯಾವುದೇ ಗೊಂದಲವಿದ್ದಲ್ಲಿ‌ ಹೆಲ್ಪ್ ಡೆಸ್ಕ್ ಬಳಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಎನ್ಇಪಿಯಲ್ಲಿ ಹೊಸತೇನಿದೆ?:
ಹೊಸ ಶಿಕ್ಷಣ ನೀತಿ ಅನ್ವಯ ಪಿಯುಸಿ ನಂತರ ಸ್ನಾತಕ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅನಿವಾರ್ಯ ಕಾರಣಗಳಿಂದ ಮೊದಲ ವರ್ಷದ ಬಳಿಕ ಕಾಲೇಜು ತೊರೆದರೆ ಅಂತಹಾ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ನೀಡಲಾಗುವುದು. ಇನ್ನು ಎರಡು ವರ್ಷ ಪೂರೈಸಿ ಶಿಕ್ಷಣ ಮೊಟಕುಗೊಳಿಸಿದರೆ, ಯುಜಿ ಡಿಪ್ಲೊಮಾ ಸರ್ಟಿಫಿಕೇಟ್ ನೀಡಲಾಗುವುದು. ಮೂರನೆಯ ವರ್ಷ ಪೂರೈಸುವ ವಿದ್ಯಾರ್ಥಿಗಳು ಹಿಂದಿನಂತೆಯೇ ಪದವಿ ಪ್ರಮಾಣಪತ್ರ ಸ್ವೀಕರಿಸಲಿದ್ದಾರೆ. ನಾಲ್ಕನೇ ವರ್ಷ ಹಾನರ್ಸ್ ಕೋರ್ಸ್ ಆಗಿದ್ದು, ಇದು ಕಡ್ಡಾಯವಾಗಿರುವುದಿಲ್ಲ. ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿರುತ್ತದೆ.
ನಾಲ್ಕು ವರ್ಷ ಪೂರೈಸಿ ಹಾನರ್ಸ್ ಪದವಿ ಪಡೆಯುವ ವಿದ್ಯಾರ್ಥಿಗಳು ಒಂದು ವರ್ಷದ ಸ್ನಾತಕೋತ್ತರ ಪದವಿ ಕೋರ್ಸ್ ಗೆ ಪ್ರವೇಶ ಪಡೆದುಕೊಳ್ಳಬಹುದು ಅಥವಾ ನೇರವಾಗಿ ಪಿಎಚ್ ಡಿಗೆ ಅರ್ಜಿ ಸಲ್ಲಿಸಬಹುದು. ಮೂರು ವರ್ಷಗಳ ಪದವಿ ಪಡೆಯುವ ವಿದ್ಯಾರ್ಥಿಗಳು ಹಿಂದಿನಂತೆಯೇ ಎರಡು ವರ್ಷಗಳ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಬಹುದು ಅಥವಾ ಪದವಿ ಆಧಾರಿತ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರಥಮ, ದ್ವಿತೀಯ ವರ್ಷ ಪೂರೈಸಿ ಕಾಲೇಜು ಬಿಟ್ಟ ವಿದ್ಯಾರ್ಥಿಗಳು ಮುಂದೆ ತಮ್ಮ ಅನುಕೂಲದ ಅವಧಿಯಲ್ಲಿ‌ ಯಾವುದಾದರೂ ಕಾಲೆಜಿನಲ್ಲಿ ಮತ್ತೆ ಪ್ರವೇಶ ಪಡೆದು ಪದವಿ ಪೂರೈಸಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu VVLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಆ.10ರವರೆಗೂ ರಾಜ್ಯದ ಈ ಆರು ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ: ಆರೆಂಜ್ ಅಲರ್ಟ್ ಘೋಷಣೆ

Next Post

ಈ ಬಾರಿ ಬಿಜೆಪಿ ನಾಯಕನ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್: ಕಠಿಣ ಕ್ರಮಕ್ಕೆ ವ್ಯಾಪಕ ಬೆಂಬಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image courtesy: Internet

ಈ ಬಾರಿ ಬಿಜೆಪಿ ನಾಯಕನ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್: ಕಠಿಣ ಕ್ರಮಕ್ಕೆ ವ್ಯಾಪಕ ಬೆಂಬಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!