Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನೂತನ ಶಿಕ್ಷಣ ನೀತಿ ಕ್ರೀಡಾ ಕ್ಷೇತ್ರದಲ್ಲಿನ ಮಹತ್ವದ ಬದಲಾವಣೆಗೆ ನಾಂದಿ: ಡಾ. ಜಾರ್ಜ್ ಅಬ್ರಹಾಂ

ಕುವೆಂಪು ವಿವಿಯಲ್ಲಿ ದೈಹಿಕ ಶಿಕ್ಷಣ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

April 7, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಅಂತರ್‌ಶಿಸ್ತೀಯ ಅಧ್ಯಯನಕ್ಕೆ ಒತ್ತು ನೀಡಿರುವ ನೂತನ ಶಿಕ್ಷಣ ನೀತಿಯಲ್ಲಿ ಪಠ್ಯದ ಜೊತೆಗೆ ಕ್ರೀಡೆ ಮತ್ತು ದೈಹಿಕ ಶಿಕ್ಷಣಕ್ಕೆ ಹೆಚ್ಚಿನ ಅವಕಾಶವಿದ್ದು, ದೇಶದ ಕ್ರೀಡಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ನಾಂದಿ ಹಾಡಲಿದೆ ಎಂದು ದೇಶದ ಪ್ರಥಮ ದೈಹಿಕ ಶಿಕ್ಷಣ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾದ ಚೆನೈನ ವೈಎಂಸಿಎ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ. ಜಾರ್ಜ್ ಅಬ್ರಹಾಂ ವಿಶ್ವಾಸ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾಲಯದ Kuvempu University ದೈಹಿಕ ಶಿಕ್ಷಣ ವಿಭಾಗ ಇತ್ತೀಚೆಗೆ ವಿಶ್ವವಿದ್ಯಾಲಯದ ಹಿರೇಮಠ್ ಸಭಾಂಗಣದಲ್ಲಿ “ದೈಹಿಕ ಶಿಕ್ಷಣ ಮತ್ತು ಕ್ರೀಡೆಗಳ ಇತ್ತೀಚಿನ ಬೆಳವಣಿಗೆಗಳು” ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತರ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಿಗೆ ಹೆಚ್ಚು ಆದ್ಯತೆ ಸಿಗುತ್ತಿಲ್ಲ. ಕ್ರೀಡಾ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನ ಒದಗಿಸುವಲ್ಲಿ ಸರ್ಕಾರಗಳು ಆಸಕ್ತಿ ತೋರುತ್ತಿಲ್ಲ ಎಂಬ ಅಪವಾದವಿತ್ತು. ಆದರೆ, ನೂತನ ಶಿಕ್ಷಣ ನೀತಿ ಈ ಅಪವಾದವನ್ನು ತೊಡೆದುಹಾಕುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಅಮೂಲಾಗ್ರ ಬದಲಾವಣೆ ತರಲಿದೆ ಎಂದರು.

Also read: ಉತ್ತಮ ಕೆಲಸಗಳು ಮಾಡಿದಲ್ಲಿ ಸಂಸ್ಥೆ ಅಭಿವದ್ಧಿ ಸಾಧಿಸಲು ಸಾಧ್ಯ: ಸಚಿವ ಮುರುಗೇಶ್ ನಿರಾಣಿ

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯವಂತ ಮಾನವ ಸಂಪನ್ಮೂಲ ಅತ್ಯಗತ್ಯ. ಇಂಥಹಾ ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಕೌಶಲ್ಯಗಳು ಅಗತ್ಯ. ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು, ಯೋಗ, ಮತ್ತು ಇವುಗಳ ಬಗ್ಗೆ ಸಾಂಸ್ಥಿಕವಾಗಿ ತರಬೇತಿ ನೀಡುವ ಕ್ರೀಡಾ ಸಂಸ್ಥೆಗಳು, ದೈಹಿಕ ಶಿಕ್ಷಣ ವಿಭಾಗಗಳು ಸದೃಢ ಸಮಾಜ ನಿರ್ಮಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದರು.


ಮಂಗಳೂರು ವಿಶ್ವವಿದ್ಯಾಲಯದ ಡಾ. ಜೆರಾಲ್ಡ್ ಡಿಸೌಜ, ಡಾ. ವೆಂಕಟೇಶ್, ಡಾ. ಕೃಷ್ಣಶರ್ಮ, ಡಾ. ಜಯರಾಮನ್, ಡಾ. ಮಲ್ಲಿಕಾರ್ಜುನಯ್ಯ ಮಾತನಾಡಿದರು. ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಗಜಾನನ ಪ್ರಭು, ಡಾ. ಎನ್. ಡಿ. ವಿರೂಪಾಕ್ಷ, ಡಾ. ರವೀಂದ್ರ ಗೌಡ, ವಿವಿಧ ವಿಶ್ವವಿದ್ಯಾಲಯಗಳ ಸುಮಾರು 150ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಉತ್ತಮ ಕೆಲಸಗಳು ಮಾಡಿದಲ್ಲಿ ಸಂಸ್ಥೆ ಅಭಿವದ್ಧಿ ಸಾಧಿಸಲು ಸಾಧ್ಯ: ಸಚಿವ ಮುರುಗೇಶ್ ನಿರಾಣಿ

Next Post

ಸ್ವರ್ಣಭಾರತಿ ಸಹಕಾರ ಬ್ಯಾಂಕ್ ಪ್ರಗತಿಯತ್ತ ದಾಪುಗಾಲು: ವೆಂಕಟರಾಮರೆಡ್ಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ವರ್ಣಭಾರತಿ ಸಹಕಾರ ಬ್ಯಾಂಕ್ ಪ್ರಗತಿಯತ್ತ ದಾಪುಗಾಲು: ವೆಂಕಟರಾಮರೆಡ್ಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!