Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶೈಕ್ಷಣಿಕ, ಸಂಶೋಧನಾ ಸಾಧನೆಯಿಂದ ವಿವಿ ಇನ್ನಷ್ಟು ಸದೃಢ: ಪ್ರೊ. ವೀರಭದ್ರಪ್ಪ

ಕುವೆಂಪು ವಿವಿಯ ಕುಲಪತಿಗೆ ಬೀಳ್ಕೊಡುಗೆ ಸಮಾರಂಭ

August 1, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ |

ಕುವೆಂಪು ವಿಶ್ವವಿದ್ಯಾಲಯವು ಮೊದಲಿನಿಂದಲೂ ಶೈಕ್ಷಣಿಕ ಗುಣಮಟ್ಟದಲ್ಲಿ ಮುಂದಿದ್ದು, ಕಳೆದ ಐದು ವರ್ಷಗಳಲ್ಲಿ ಸಂಶೋಧನೆ ಮತ್ತು ಬೋಧನಾ ಕಾರ್ಯದಲ್ಲಿ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡ ಪರಿಣಾಮ ರಾಷ್ಟ್ರಮಟ್ಟದ ಹಲವು ರ‍್ಯಾಂಕಿಂಗ್‌ಗಳಲ್ಲಿ ಉತ್ತಮ ಸಾಧನೆ ತೋರಿತು ಎಂದು ವಿವಿಯ ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ಸಂತಸ ವ್ಯಕ್ತಪಡಿಸಿದರು.

ಕುವೆಂಪು ವಿವಿಯ  Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರ ಕಾರ್ಯಾವಧಿ ಮಂಗಳವಾರ ಕೊನೆಗೊಳ್ಳುತ್ತಿರುವ ಸಲುವಾಗಿ ವಿವಿಯು ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 03 ಗಂಟೆಗೆ ಆಯೋಜಿಸಿದ್ದ ತಮ್ಮ ಬೀಳ್ಕೊಡುಗೆ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ವಿಶ್ವವಿದ್ಯಾಲಯದಲ್ಲಿ ಉತ್ತಮ ಸಂಶೋಧನೆ ಕೈಗೊಳ್ಳಬಲ್ಲ ಆಸಕ್ತಿ, ಸಾಮರ್ಥ್ಯವಿರುವ ಅಧ್ಯಾಪಕ ವೃಂದವಿದ್ದು, ಹೆ-ಇಂಡೆಕ್ಸ್, ಕೆಎಸ್‌ಯುಆರ್‌ಎಫ್, ಎನ್‌ಐಆರ್‌ಎಫ್ ರ‍್ಯಾಂಕಿಂಗ್‌ಗಳಲ್ಲಿ ಉತ್ತಮ ಪಾಯಿಂಟ್ಸ್ಗಳೊಂದಿಗೆ ವಿವಿಧ ಸೂಚ್ಯಂಕಗಳಲ್ಲಿ ಸದಾ ಅಗ್ರ ಸ್ಥಾನ ಪಡೆಯುತ್ತಾ ಬಂದಿದೆ. ನ್ಯಾಕ್ ಮೌಲ್ಯಮಾಪನದಲ್ಲಿ ‘ಎ’ ಗ್ರೇಡ್ ಪಡೆದದ್ದು ಇದಕ್ಕೆ ಮುಕುಟಪ್ರಾಯ ಎಂದು ತಿಳಿಸಿದರು.
ಕಳೆದ ಐದಾರು ವರ್ಷಗಳಲ್ಲಿ ವಿವಿಧ ವಿಭಾಗಗಳಿಂದ ಹಿರಿಯ ಪ್ರಾಧ್ಯಾಪಕರುಗಳು ವಯೋನಿವೃತ್ತಿ ಹೊಂದಿದ್ದು, ಸರ್ಕಾರವು ಅವರ ಸ್ಥಾನಗಳನ್ನು ತುಂಬಿಕೊಳ್ಳಲು ಅವಕಾಶ ನೀಡಿದಲ್ಲಿ ವಿವಿಯ ಶೈಕ್ಷಣಿಕ ಸಂಶೋಧನಾ ಪರಂಪರೆ, ಸ್ಥಾನಗಳನ್ನು ಮುಂದುವರಿಸಲು ಬಲ ದೊರೆಯುತ್ತದೆ. ಉತ್ತಮವಾದ ಸಂಶೋಧನೆಗಳನ್ನು ನಡೆಸುತ್ತಿರುವ ಬೋಧಕರು ಸಂಶೋಧನೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ, ಪೇಟೆಂಟ್‌ಗಳನ್ನು ಪಡೆದಿದ್ದಾರೆ, ಸಂಶೋಧನಾ ಪ್ರಕಟಣೆ, ಸಾಮಾಜಿಕ ಚಟುವಟಿಕೆ ಮೂಲಕ ಜನರು, ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅರ್ಹರಾದ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿಗೆ ಪದೋನ್ನತಿ ಒದಗಿಸಿರುವುದು ತಮಗೆ ತೃಪ್ತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ವಿವಿಯಲ್ಲಿ ಉತ್ತಮ ಕಾರ್ಯನಿರ್ವಹಣೆ ನೀಡಲು ಸಲಹೆ ನೀಡಿದ, ಸಹಕರಿಸಿದ ವಿವಿಯ ಆಡಳಿತಾಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಶಿವಮೊಗ್ಗ-ಭದ್ರಾವತಿ ನಗರಗಳ ಮಾಜಿ-ಹಾಲಿ ಜನಪ್ರತಿನಿಧಿಗಳಾದ ಕೆ. ಎಸ್. ಈಶ್ವರಪ್ಪ, ಚನ್ನಬಸಪ್ಪ, ಬಿ. ವೈ. ರಾಘವೇಂದ್ರ, ಸಿಂಡಿಕೇಟ್ ಸದಸ್ಯರುಗಳು ಸೇರಿದಂತೆ ಹಲವರಿಗೆ ಅವರು ಧನ್ಯವಾದಗಳನ್ನು ತಿಳಿಸಿದರು.

Also read: ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

ಕುವೆಂಪು ವಿವಿಯು ಇಂದಿನವರೆಗೂ ಹಲವು ಸಾಧನೆಗಳನ್ನು ಮಾಡುತ್ತ ಬಂದಿದ್ದು, ಎಲ್ಲ ಅಧಿಕಾರಿ, ಬೋಧಕವರ್ಗ ತಮ್ಮ ಕೊಡುಗೆ ನೀಡಿದ್ದಾರೆ. ಆದರೆ ಹೊಸ ಸಂದರ್ಭದ ಸವಾಲುಗಳನ್ನು ಎದುರಿಸಲು ವಿವಿಯು ತನ್ನಲ್ಲಿರುವ ಅಪಾರ ಬೌದ್ಧಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಆಂತರಿಕ ಸಂಪನ್ಮೂಲ ಸೃಷ್ಟಿಸೋಣ. ನಿಯಮಿತವಾಗಿ ಕಾರ್ಯಾಗಾರ, ವಿಚಾರ ಸಂಕಿರಣಗಳು, ಕೌಶಲ್ಯ ಆಧರಿತ ಕೋರ್ಸ್ ಗಳ ತರಬೇತಿ ಆರಂಭಿಸಿ ವಿವಿಯನ್ನು ಸದೃಢಗೊಳಿಸೋಣ.
ಪ್ರೊ. ಪಿ. ಕಣ್ಣನ್, ವಿವಿಯ ನೂತನ ಕುಲಸಚಿವ  

ಈ ಸಂದರ್ಭದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್. ಕೆ., ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಹೆಚ್. ಎನ್. ರಮೇಶಬಾಬು, ಬೋಧಕೇತರ ಸಿಬ್ಬಂದಿ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ ಮಾತನಾಡಿದರು. ಮಾನವ ಸಂಪನ್ಮೂಲ ವಿಭಾಗದ ಉಪಕುಲಸಚಿವ ಡಾ. ಸುರೇಶ್ ಎಂ. ವಂದಿಸಿದರು ಮತ್ತು ಉಪನ್ಯಾಸಕಿ ಡಾ. ಹಸೀನಾ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ವೀರಭದ್ರಪ್ಪ ಅವರ ಪತ್ನಿ ಚೇತನಾ ಮತ್ತು ಪುತ್ರಿ ಆಕಾಂಕ್ಷ ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

Next Post

ಏಷ್ಯಾ ನೆಟ್ ಪ್ರಶಸ್ತಿ ಪುರಸ್ಕೃತ ಡಾ. ಧನಂಜಯಸರ್ಜಿ ಅವರಿಗೆ ಶಾಸಕ ರುದ್ರೇಗೌಡ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಏಷ್ಯಾ ನೆಟ್ ಪ್ರಶಸ್ತಿ ಪುರಸ್ಕೃತ ಡಾ. ಧನಂಜಯಸರ್ಜಿ ಅವರಿಗೆ ಶಾಸಕ ರುದ್ರೇಗೌಡ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!