Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯುವ ಮನಸ್ಸುಗಳು ಜಾತಿ ಕೋಟೆಯನ್ನು ಮೀರಬೇಕು: ಡಾ. ಎ.ಬಿ. ರಾಮಚಂದ್ರಪ್ಪ

ಕುವೆಂಪು ವಿವಿಯಲ್ಲಿ ವಾಲ್ಮೀಖಿ ಜಯಂತಿ ಆಚರಣೆ

October 31, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಪ್ರಸ್ತುತ ದಿನಮಾನಗಳಲ್ಲಿ ದೇವರ ಹೆಸರನ್ನು ಕೋಮುವಾದಕ್ಕೆ, ಜಾತಿವಾದಕ್ಕೆ ಬಳಸಿಕೊಳ್ಳುತ್ತಿರುವುದು ಭವ್ಯ ಭಾರತಕ್ಕೆ ನಿರ್ಮಾಣಕ್ಕೆ ಮಾರಕವಾಗಬಲ್ಲದು ಎಂದು ಹರಿಹರ ನಗರದ ಎಸ್.ಜೆ.ವಿ.ಪಿ. ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಎ.ಬಿ. ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.

ಕುವೆಂಪು ವಿವಿಯ Kuvempu VV ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿ ಘಟಕದ ವತಿಯಿಂದ ವಿವಿಯ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಕೇವಲ ಒಂದು ಸಮುದಾಯ, ಜಾತಿಗೆ ಸೇರಿದವರಲ್ಲ. ವಾಲ್ಮೀಕಿ ಜಯಂತಿ ಅಂತಹಾ ಆಚರಣೆಗಳು ಕೇವಲ ಒಂದು ಸಮುದಾಯಕ್ಕೆ, ಒಂದು ಜಾತಿಗೆ ಸೀಮಿತವಾಗಿರಬಾರದು. ಸಮಾಜದಲ್ಲಿ ಎಲ್ಲ ನಾಗರೀಕರು ಜಾತಿ ಕೋಟೆಯನ್ನು ಮೀರಿ ವಾಲ್ಮೀಕಿ, ಬುದ್ಧ, ಬಸವಣ್ಣ, ಅಂಬೇಡ್ಕರ್, ಕುವೆಂಪುರಂತಹ ಶ್ರೇಷ್ಠ ವ್ಯಕ್ತಿತ್ವಗಳನ್ನು ಸ್ಮರಿಸಬೇಕು, ಅವರ ಆಶಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

Also read: ಭದ್ರಾವತಿ: ಏಕತಾ ಓಟ ಮತ್ತು ಜಾಥಾ ಕಾರ್ಯಕ್ರಮಕ್ಕೆ ಬಿಇಒ ನಾಗೇಂದ್ರಪ್ಪ ಚಾಲನೆ

ಪ್ರಭುತ್ವಗಳು ತಮ್ಮ ವೈಭವೀಕರಣಕ್ಕೆ ಸಾಂಸ್ಕೃತಿಕ ರಾಜಕಾರಣ ಮಾಡುವುದನ್ನು ತಡೆಯಲು ನಾವು ದಾರ್ಶನಿಕರನ್ನು ಪ್ರಭುತ್ವದಿಂದ ಹೊರಗಿಟ್ಟು ನೋಡಬೇಕು. ಇದರಿಂದ ಸಮಾಜವು ದಾರಿತಪ್ಪುವುದನ್ನು ತಡೆಯಬಹುದು ಎಂದು ತಿಳಿಸಿದರು.
ಸಮಾಜದಲ್ಲಿ ಜಾತಿ ಎಂಬ ಸಂಕೋಲೆಗಳನ್ನು ಮೀರಿ ನಾವು ಬದುಕಬೇಕಿದೆ. ವಾಲ್ಮೀಕಿಯಂತಹ ಮಹಾನ್ ದಾರ್ಶನಿಕರನ್ನು ಕೇವಲ ಸಮಾರಂಭಗಳಲ್ಲಿ ಮಾತ್ರ ನೆನಪಿಸಿಕೊಳ್ಳದೇ, ಅವರ ಬದುಕಿನ ಆದರ್ಶಗಳನ್ನು ನಾವು ನಿತ್ಯ ಜೀವನದಲ್ಲಿ ಪಾಲಿಸಬೇಕು ಎಂದು ಪ್ರೊ. ಬಿ. ಪಿ ವೀರಭದ್ರಪ್ಪ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಲಸಚಿವೆ ಅನುರಾಧ ಜಿ, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಪ.ಜಾ ಮತ್ತು ಪ.ಪಂ ಘಟಕದ ಸಂಚಾಲಕ ಡಾ. ಉದ್ದಗಟ್ಟಿ ವೆಂಕಟೇಶ್ ಮತ್ತಿತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu VVLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಭದ್ರಾವತಿ: ಏಕತಾ ಓಟ ಮತ್ತು ಜಾಥಾ ಕಾರ್ಯಕ್ರಮಕ್ಕೆ ಬಿಇಒ ನಾಗೇಂದ್ರಪ್ಪ ಚಾಲನೆ

Next Post

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್ ಆರೋಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!