Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಮಾಜಮುಖಿ ವ್ಯಕ್ತಿತ್ವಕ್ಕಾಗಿ ಹೃದಯಕ್ಕೆ ಶಿಕ್ಷಣ ನೀಡುವ ಅವಶ್ಯಕತೆಯಿದೆ: ನಾರಾಯಣ ರಾವ್ ಅಭಿಮತ

ಕಸ್ತೂರಬಾ ಕಾಲೇಜಿನಲ್ಲಿ ವಿದ್ಯಾರ್ಥಿನಿ ಸಂಘದ ಸಮಾರೋಪ ಸಮಾರಂಭ

January 8, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾವು ನೀಡುವ ಶಿಕ್ಷಣ ಹೃದಯದ ಮೂಲಕ ಮಸ್ತಕ ತಲುಪಬೇಕಾಗಿದ್ದು, ಆಗ ಮಾತ್ರ ಹೃದಯವಂತ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿ ಸಾಂಸ್ಕೃತಿಕ, ಕ್ರೀಡಾ ವಿಭಾಗಗಳ ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಸಮಾರೋಪ ಮಾತುಗಳನ್ನಾಡಿದರು.
ಭವಿಷ್ಯದ ಜೀವನದಲ್ಲಿ ತೊಡಗಿಸಿಕೊಳ್ಳುವಾಗ ಇನ್ನೊಬ್ಬರ ಸಂತೋಷ ಬರೆಯುವ ಪೆನ್ಸಿಲ್ ನೀವಾಗುವುದಕ್ಕಿಂತ, ನೋವನ್ನು ಅಳಿಸುವ ರಬ್ಬರ್ ನೀವಾಗಿ. ಹಣ ನಮಗೆ ಧೈರ್ಯ ಕೊಡಬಹುದು, ತೃಪ್ತಿ ಅಲ್ಲ. ನಮ್ಮ ಸಂಸ್ಕೃತಿ, ಹಿರಿಯರ ಕಾಲಕೋಶಗಳಿಂದ ದೂರ ಹೋದಂತೆಲ್ಲ ಬದುಕು ಸತ್ವತೆ ಕಳೆದುಕೊಳ್ಳತ್ತಾ ಹೋಗುತ್ತದೆ. ವ್ಯಕ್ತಿತ್ವದ ನಿರೂಪಣೆಗೆ ಮಾತು ಬಂಡವಾಳವಾಗಿದ್ದು, ಆತ್ಮವಿಶ್ವಾಸ ಹೊಂದಿದ ತೂಕದ ಮಾತುಗಳು ನಿಮ್ಮದಾಗಲಿ.

ಮನುಷ್ಯ ಮಾತನಾಡುವುದನ್ನು ಕಲಿಯಲು ಬಾಲ್ಯ ಬೇಕು, ಅದರೆ ಏನು ಮಾತನಾಡಬೇಕು, ಎಷ್ಟು ಮಾತನಾಡಬೇಕು ಎಂಬುದು ಜೀವನಪೂರ್ತಿ ಕಲಿಯಲು ಸಾಧ್ಯವಾಗುವುದಿಲ್ಲ. ಧೃಡವಾದ ಶ್ರದ್ಧೆ ಹೊಂದಿದ ವಿದ್ಯಾಭ್ಯಾಸ ಬಹಳ ಮುಖ್ಯ. ಸದ್ದಿಲ್ಲದೆ ಶ್ರಮಿಸಿ ನಂತರ ನಿಮ್ಮ ಯಶಸ್ಸು ಸದ್ದು ಮಾಡುತ್ತದೆ. ಒಂಟಿತನವೆಂಬುದು ಇಂದಿನ ಸಮಾಜ ಎದುರಿಸುತ್ತಿರುವ ಬಹುದೊಡ್ಡ ರೋಗವಾಗಿದೆ‌. ಕೂಡು ಕುಟುಂಬದ ಸಂಸ್ಕೃತಿಯ ಕಣ್ಮರೆ ಇಂತಹ ದುಸ್ಥಿತಿಗೆ ಕಾರಣವಾಗಿದೆ. ಜಗತ್ತಿನಲ್ಲಿ ಅತ್ಯಂತ ದುಬಾರಿ ವಸ್ತುಗಳೆಂದರೆ, ಅಪ್ಪನ ಹೆಗಲು ಮತ್ತು ಅಮ್ಮನ ಮಡಿಲು ಮಾತ್ರ. ಆಸೆಯ ಬೆನ್ನಿಗಿಂತ ಆದರ್ಶದ ಬೆನ್ನು ಹತ್ತಿ ಎಂದು ಹೇಳಿದರು.

Also read: ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ವರ್ಷಪೂರ್ತಿ ನಡೆಸಿದ ಕ್ರಿಯಾಶೀಲ ಚಟುವಟಿಕೆಗಳನ್ನು ಮೆಲುಕು ಹಾಕಲು ಹಾಗೂ ಶೈಕ್ಷಣಿಕ ಅಧ್ಯಯನದಲ್ಲಿ ಮತ್ತಷ್ಟು ಕ್ರಿಯಾಶೀಲಗೊಳ್ಳಲು ಇಂತಹ ಕಾರ್ಯಕ್ರಮ ಪೂರಕವಾಗಲಿದೆ. ಇಷ್ಟದ ಓದು ಮನಸ್ಸಿನಲ್ಲಿ ಸದಾ ಉಳಿಯುವ ಜ್ಞಾನ. ಪಠ್ಯೇತರ ಚಟುವಟಿಕೆಗಳು ಬೇಕು ಬೇಡವೆಂಬ ಗೊಂದಲ ಕೆಲವು ವಿದ್ಯಾರ್ಥಿಗಳು ಪೋಷಕರಲ್ಲಿ ಸಹಜ‌. ಇಂತಹ ಗೊಂದಲಗಳಿಂದ ಹೊರಬನ್ನಿ. ಜೀವನ ಮುನ್ನಡೆಸುವ ನಿಜವಾದ ವಿದ್ಯೆ ಸಿಗುವುದು ಪಠ್ಯೇತರ ಚಟುವಟಿಕೆಗಳಿಂದ ಎಂಬುದು ನೆನಪಿನಲ್ಲಿಡಿ.

ಯುವಸಮೂಹ ನಮ್ಮ ಸಂಸ್ಕ್ರತಿಯ ರಾಯಭಾರಿಗಳು. ಪ್ರತಿಯೊಬ್ಬ ವಿದ್ಯಾರ್ಥಿಯ ಸೂಪ್ತ ಪ್ರತಿಭೆಯನ್ನು ಹೊರಗೆ ತಂದು, ಅದನ್ನು ಸಮಾಜಮುಖಿಯಾಗಿ ಬಳಕೆಯಾಗುವಂತೆ ಮಾಡುವುದೆ ಶಿಕ್ಷಣದ ಮೂಲ ಉದ್ದೇಶ. ಪಿಯುಸಿ ಕಾಲಘಟ್ಟ ಶಿಕ್ಷಣದ ಪರ್ವ ಕಾಲ. ಯಾವುದೇ ಆಕರ್ಷಣೆಗಳಿಗೆ ಒಳಗಾಗದೆಯೆ, ಬದುಕಿನ ಆದ್ಯತೆಗಳ ಸ್ಪಷ್ಟನೆಯೊಂದಿಗೆ ಜವಾಬ್ದಾರಿಯುತ ನಡೆ ನಿಮ್ಮದಾಗಲಿ ಎಂದು ಆಶಿಸಿದರು.
ಎನ್ಇಎಸ್ ನಿರ್ದೇಶಕರಾದ ಹೆಚ್.ಸಿ.ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಎಸ್.ಆರ್.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಕಸ್ತೂರಬಾ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಸಿ.ತಿಪ್ಪೇಸ್ವಾಮಿ, ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಶಾಯಿಸ್ತಾ ರಿಯಾಜ್, ಕಾರ್ಯದರ್ಶಿ ಶಾಲಿನಿ, ಉಪನ್ಯಾಸಕರಾದ ಜ್ಯೋತಿ.ಎಸ್.ಬಿ, ತಾರಾದೇವಿ, ರಾಘವೇಂದ್ರ.ಡಿ.ಹೆಚ್‌, ರವಿಕುಮಾರ್.ಎಸ್.ಹೆಚ್‌, ಎಸ್.ವಿ. ಸುಮಾ, ರುಕ್ಸಾನ ಖಾನಂ, ಶ್ವೇತಾ, ಮಮತ,‌ ಆಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹೇಮಾ ಪ್ರಾರ್ಥಿಸಿ, ಹಸ್ನಾಖಾನಂ ಸ್ವಾಗತಿಸಿ, ರಶ್ಮಿಕಾ ವಂದಿಸಿ, ರಮ್ಯ ಮತ್ತು ನಂದಿತಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

Next Post

ಗಂಡಸರೇ ಹುಷಾರ್! ಮಹಿಳೆಯ ದೇಹ ರಚನೆ ಬಗ್ಗೆ ಕಾಮೆಂಟ್ ಮಾಡಿದ್ರೂ ಆಗತ್ತೆ ಲೈಂಗಿಕ ದೌರ್ಜನ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಂಡಸರೇ ಹುಷಾರ್! ಮಹಿಳೆಯ ದೇಹ ರಚನೆ ಬಗ್ಗೆ ಕಾಮೆಂಟ್ ಮಾಡಿದ್ರೂ ಆಗತ್ತೆ ಲೈಂಗಿಕ ದೌರ್ಜನ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!