Read - 2 minutes
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು #K S Eshwarappa ಇಂದು ಶಿಕಾರಿಪುರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ #B S Yadiyurappa ಮೊಮ್ಮಗ, ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಅವರ ಮಗ ಸುಭಾಷ್ ಮತ್ತು ಶ್ರವಣ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post