Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿಕಾರಿಪುರ: ಗುತ್ತಿಗೆ ಕಾರ್ಮಿಕರ ಪಿಎಫ್ ಹಣದಲ್ಲಿ ಅವ್ಯವಹಾರ ಆರೋಪ

March 9, 2019
in Small Bytes, ಶಿಕಾರಿಪುರ
0 0
0
Share on facebookShare on TwitterWhatsapp
Read - < 1 minute

ಶಿಕಾರಿಪುರ: ಗುತ್ತಿಗೆ ಕಾರ್ಮಿಕರ ಹಲವು ವರ್ಷದ ಪಿಎಫ್ ಹಣದಲ್ಲಿ ಕೋಟ್ಯಂತರ ರೂ. ಅವ್ಯವಹಾರವಾಗಿದ್ದು ಇದರ ಜತೆಗೆ ಕಾರ್ಮಿಕರಿಗೆ ಕನಿಷ್ಠ ವೇತನ, ಹೆಚ್ಚುವರಿ ಸೇವೆಗೆ ಹಣ ನೀಡದೆ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರ ಶೋಷಣೆ ವಿಪರೀತವಾಗಿದೆ ಎಂದು ಆರೋಪಿಸಿ ತಾಲೂಕಿನ ಸಂಡ ಗ್ರಾಮದ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಕರ್ನಾಟಕ ಹಾಲು ಮಹಾಮಂಡಳದ ಪಶು ಆಹಾರ ಘಟಕದ ಗುತ್ತಿಗೆ ಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ.

ಘಟಕದಲ್ಲಿರುವ ನೂರಾರು ಗುತ್ತಿಗೆ ನುರಿತ ಕಾರ್ಮಿಕರು ಸತತ 5 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದು ಹುಬ್ಬಳ್ಳಿ ಮೂಲದ ಸ್ವಸ್ಥಿಕ್ ಕನ್ಸ್‌ ಲ್ಟೆನ್ಸಿ ಕಂ. ಕಾರ್ಮಿಕರ ಕೋಟ್ಯಂತರ ಹಣವನ್ನು ಪಿಎಫ್ ಪಾವತಿಸದೆ ಕುಂಟು ನೆಪದ ಮೂಲಕ ಕಾರ್ಮಿಕರಿಗೆ ಸಾಮೂಹಿಕವಾಗಿ ಸ್ಥಳೀಯ ಪ್ರಧಾನ ವ್ಯವಸ್ಥಾಪಕರ ಜತೆ ಸೇರಿ ಉಂಡೆ ನಾಮ ಹಾಕಲು ಸಿದ್ದತೆಯನ್ನು ಕೈಗೊಂಡಿದೆ ಎಂದು ಪ್ರತಿಭಟನಾ ನಿರತ ಕಾರ್ಮಿಕರು ದೂರಿದರು.

ಸ್ಥಳೀಯ ಕಾರ್ಮಿಕರನ್ನು ಹಾಜರಾತಿ ಕಡಿತ, ಕ್ಷುಲ್ಲಕ ಆರೋಪದಿಂದ ಉದ್ದೇಶಪೂರ್ವಕ ಶೋಷಿಸಿ ಕೇಂದ್ರ ಕಚೇರಿಯ ಅನುಮತಿಯಿಲ್ಲದೆ ಪರಸ್ಥಳದ ಹಲವರನ್ನು ಲಕ್ಷಾಂತರ ಹಣ ಪಡೆದು ಕೆಲಸಕ್ಕೆ ಪ್ರಧಾನ ವ್ಯವಸ್ಥಾಪಕ ಹೇಮಶೇಖರಪ್ಪ ನೇಮಿಸಿಕೊಂಡಿದ್ದು, ಕಾರ್ಮಿಕರ ವಿರುದ್ದದ ಶೋಷಣೆಯಲ್ಲಿ ಹಲವು ಅಧಿಕಾರಿಗಳು ಶಾಮೀಲಾಗಿದ್ದಾರೆ. ಈ ಕೂಡಲೇ ಅಧಿಕಾರಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನಾ ನಿರತ ಕಾರ್ಮಿಕರು ಆರೋಪಿಸಿ ವ್ಯವಸ್ಥೆ ಸುಧಾರಣೆಯಾಗುವವರೆಗೂ ಮುಷ್ಕರ ನಡೆಸುವುದಾಗಿ ಎಚ್ಚರಿಸಿದರು.

ಘಟಕದ ನೂತನ ಪ್ರಧಾನ ವ್ಯವಸ್ಥಾಪಕ ಸದಾಶಿವಪ್ಪ ಮಾತನಾಡಿ, ಪಿಎಫ್ ಪಾವತಿಗೆ ಯುಎನ್‌ಎ ಹಾಗೂ ಮೊಬೈಲ್ ಸಂಖ್ಯೆ ಕಡ್ಡಾಯವಾಗಿದ್ದು ಹಲವರ ಸಂಖ್ಯೆ ತಪ್ಪಾಗಿ ಗೊಂದಲ ಉಂಟಾಗಿದೆ. ವೇತನದ ಶೇ.12 ಪಿಎಫ್ ಹಣ ಪ್ರತಿ ತಿಂಗಳು ಕಡಿತಗೊಳ್ಳಲಿದ್ದು, ಸರ್ಕಾರದ ಕಾನೂನು ಇಲಾಖೆಯ ನಿಯಮದನ್ವಯ ಎಲ್ಲಾ ಸೌಲಭ್ಯ ನೀಡಲು ಬದ್ದವಾಗಿರುವುದಾಗಿ ತಿಳಿಸಿದರು. ಗೊಂದಲವಾಗಿರುವ ಪಿಎಫ್ ಸರಿಪಡಿಸಲು ಕಾಲಾವಕಾಶ ಅಗತ್ಯವಾಗಿದೆ. ಗುತ್ತಿಗೆದಾರ ಕಂಪನಿಯ ಪ್ರತಿನಿಧಿ ಘಟಕದಲ್ಲಿದ್ದು ಸರಿಪಡಿಸಲು ಸೂಚಿಸುವುದಾಗಿ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ಗುತ್ತಿಗೆದಾರ ಸುರೇಶ್ ಮೇಸ್ತ್ರಿ, ರಾಜು ಡಿ.ಎಸ್, ಷಣ್ಮುಖ, ಬಸವರಾಜ್, ಮಾರುತಿ, ಬಂಗಾರಪ್ಪ, ಶಶಿಕುಮಾರ್, ಯೋಗೀಶ್, ವಿನಯ, ಮಂಜುನಾಥ್, ನಾಗಮ್ಮ, ಭಾಗ್ಯಮ್ಮ, ಮೈನಾವತಿ, ವೇದಾವತಿ ಮತ್ತಿತರರು ಹಾಜರಿದ್ದರು.

ಆರೋಪಗಳೇನು?
  • ಕಾರ್ಮಿಕ ಕಾನೂನಿನನ್ವಯ ನಿತ್ಯ ಟನ್ ಬಾರದ ಉತ್ಪಾದನೆಯನ್ನು ಗರಿಷ್ಠ 14 ಕಾರ್ಮಿಕರು ನಿರ್ವಹಿಸಬೇಕಾಗಿದ್ದು, ಘಟಕದಲ್ಲಿ 13 ಕಾರ್ಮಿಕರಿಂದ ನಿರ್ವಹಿಸಲಾಗುತ್ತಿದೆ.
  • ಉದ್ದೇಶಪೂರ್ವಕವಾಗಿ ತಪ್ಪು ವಿಳಾಸವನ್ನು ನೀಡುವ ಮೂಲಕ ಪಿಎಫ್ ಮತ್ತಿತರ ಸೌಲಭ್ಯದಿಂದ ವಂಚಿಸಲಾಗುತ್ತಿದೆ.
  • 50 ಕೆಜಿ ತೂಕದ ಬದಲಿಗೆ 70 ರಿಂದ 80 ಕೆಜಿ ತೂಕದ ಭಾರವನ್ನು ಕಾರ್ಮಿಕರಿಗೆ ನೀಡಲಾಗುತ್ತಿದೆ.
  • ವರ್ಷಕ್ಕೆ ನೀಡಲಾಗುವ ಬೋನಸ್ ನಲ್ಲಿ ಕಡಿತಗೊಳಿಸಲಾಗುತ್ತಿದೆ.
  • ಘಟಕದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ಭರವಸೆ ಮೇರೆಗೆ ಆರಂಭಿಸಿ, ಇದೀಗ ಏಕಾಏಕಿ ಬಿಹಾರ ಮತ್ತಿತರ ಪರರಾಜ್ಯದವರನ್ನು ನೇಮಿಸಿಕೊಳ್ಳಲಾಗುತ್ತಿದೆ.
  • ಕಳೆದ ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕ ಮಂಜುನಾಥ್ ಬಡ ಕುಟುಂಬಕ್ಕೆ ಕನಿಷ್ಠ ಮಾನವೀಯತೆ ಆಧಾರದಲ್ಲಿ ಪರಿಹಾರ ವಿತರಿಸಿಲ್ಲ.
  • ಹರಗುವಳ್ಳಿಯ ಕಾರ್ಮಿಕ ವೀರೇಶ್ ಹೆಚ್ಚಿನ ಭಾರದ ಚೀಲವನ್ನು ನಿತ್ಯ ಹೋರುತ್ತಿದ್ದು ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದ ವೀರೇಶ್ ಇದೀಗ ಬೆನ್ನುಮೂಳೆ ಜಾರಿ ಖಾಯಂ ಹಾಸಿಗೆಯಲ್ಲಿ ಮಲಗಿದ್ದಾನೆ ಇಂದಿಗೂ ಚಿಕಿತ್ಸೆ ಹಾಗೂ ಪರಿಹಾರ ನೀಡದೆ ಅನಾಥವಾಗಿಸಿದೆ.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

Tags: Contract LabourKannada NewsLabour ProtestLocal NewsMalnad NewsPF AmountShikaripuraShivamogga
Previous Post

ಶಾಕಿಂಗ್! 1000 ಕೆಜಿ ಸ್ಫೋಟಕ ಸಾಗಿಸುತ್ತಿದ್ದ ವಾಹನ ವಶ

Next Post

ಸುಮಲತಾ ಬಗ್ಗೆ ರೇವಣ್ಣ ಹೇಳಿಕೆ ಉದ್ಯಮಕ್ಕೆ ಅವಮಾನ: ಜಗ್ಗೇಶ್ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುಮಲತಾ ಬಗ್ಗೆ ರೇವಣ್ಣ ಹೇಳಿಕೆ ಉದ್ಯಮಕ್ಕೆ ಅವಮಾನ: ಜಗ್ಗೇಶ್ ಕಿಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!