Wednesday, October 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

October 29, 2025
in ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಗೊಬ್ಬರ ಕಲಬೆರಕೆ ಕಂಡುಹಿಡಿಯುವ ಸರಳ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ಚಿಕ್ಕಜೋಗಿಹಳ್ಳಿಯ ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪ್ರಾತ್ಯಕ್ಷಿಕೆಯನ್ನು ಒಂದು ಕಿರು ನಾಟಕದ ಮೂಲಕ ರೈತ ಹೇಗೆ ಕಲಬೆರಕೆಯಾದ ರಸಗೊಬ್ಬರ ಬಳಸಿ ಮೋಸ ಹೋಗುತ್ತಿದ್ದಾನೆ ಎಂದು ತಿಳಿಸಲಾಯಿತು. ಹಸಿರು ಕ್ರಾಂತಿಯ ನಂತರ ರೈತನಿಗೆ ಅಧಿಕ ಇಳುವರಿಗಾಗಿ ರೈತನಿಗೆ ರಸಗೊಬ್ಬರದ ಅವಶ್ಯಕತೆ ಹೆಚ್ಚಾಗಿದೆ. ಇದಕ್ಕೆ ಮಣ್ಣಿನ ಫಲವತ್ತತೆ ಕಡಿಮೆ ಆಗಿರುವುದು ಒಂದು ಕಾರಣ. ಹೀಗೆ ರಸಗೊಬ್ಬರದ ಮೇಲೆ ಅವಲಂಬಿತವಾಗಿರುವ ರೈತ ಅದರ ಗುಣಮಟ್ಟವನ್ನು ಅರಿತು ಉಪಯೋಗಿಸುವುದು ಉತ್ತಮ.
ಇತ್ತೀಚಿನ ದಿನಗಳಲ್ಲಿ ಕೆಲವೊಂದು ಕಡೆ ರಸಗೊಬ್ಬರ ಕಲಬೆರಕೆ ಆಗಿರುವುದು ಕಂಡು ಬಂದಿದೆ ಇಂತಹ ರಸಗೊಬ್ಬರ ಬಳಸಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ರಸಗೊಬ್ಬರಗಳನ್ನು ಪ್ರಯೋಗಾಲಯದಲ್ಲಿ ರಾಸಾಯನಿಕವಾಗಿ ಪರೀಕ್ಷಿಸಿ ಕಲಬೆರಕೆಯಾಗಿದೆಯೋ ಇಲ್ಲವೋ ಎಂಬುದನ್ನು ಪತ್ತೆ ಹಚ್ಚಬಹುದಾಗಿದೆಯಾದರೂ ಇದು ದುಬಾರಿಯಾಗುತ್ತದೆ. ಆದ್ದರಿಂದ ಇದನ್ನು ಪತ್ತೆಹಚ್ಚಲು ಕೇವಲ ನೀರು ಮತ್ತು ಸುಣ್ಣವನ್ನು ಬಳಸಿ ಹೇಗೆ ಪರೀಕ್ಷಿಸಬಹುದೆಂದು ಹೇಳಿಕೊಡಲು ಈ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಾತ್ಯಕ್ಷಿತೆಯಲ್ಲಿ ಯೂರಿಯ, ಡಿಎಪಿ,10:26:26, 19:19:19, ಎಂಓಪಿ,14:06:21 ಗೊಬ್ಬರಗಳನ್ನು ಸರಳವಾದ ರೀತಿಯಲ್ಲಿ ಪರೀಕ್ಷಿಸುವ ವಿಧಾನವನ್ನು ಹೇಳಿಕೊಟ್ಟು, ರೈತರ ಮುಂದೆ ವಿದ್ಯಾರ್ಥಿಗಳು ಮಾಡಿ ತೋರಿಸಿದರು. ಇದಾದ ಮೇಲೆ ರೈತರು ತಮ್ಮ ಕೈಯಾರೆ ಅವರು ಬಳಸುವ ರಸಗೊಬ್ಬರ ಪರೀಕ್ಷೆ ಮಾಡಿ ಅಸಲಿಯೋ, ನಕಲಿಯೋ ಎಂದು ತಿಳಿದುಕೊಂಡರು.

ಕಾರ್ಯಕ್ರಮದ ಅಂತ್ಯದಲ್ಲಿ ರೈತರು ತಮಗೊದಗಿದ ಸಂದೇಹಗಳನ್ನು ಕೇಳಿ ಉತ್ತರ ಪಡೆದುಕೊಂಡರು ಪ್ರಾತ್ಯಕ್ಷಿತಯು ಉತ್ತಮವಾಗಿತ್ತೆಂದು ,ತಾವು ಕೂಡ ತಾವು ಉಪಯೋಗಿಸುವ ರಸಗೊಬ್ಬರವನ್ನು ಪರೀಕ್ಷೆ ಮಾಡುತ್ತೇವೆಂದು ರೈತರು ಪ್ರತಿಕ್ರಿಯೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/02/VID-20240229-WA0026.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Previous Post

ಕಲೆಯ ಬೆಳವಣಿಗೆಗೆ ಸಂಸ್ಕೃತ- ಸಂಸ್ಕೃತಿ ಬಹುಮುಖ್ಯ

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್’ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್'ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್’ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

October 29, 2025

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

October 29, 2025

ಕಲೆಯ ಬೆಳವಣಿಗೆಗೆ ಸಂಸ್ಕೃತ- ಸಂಸ್ಕೃತಿ ಬಹುಮುಖ್ಯ

October 29, 2025

ಬೆಂಗಳೂರು – ಕರೈಕುಡಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

October 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್’ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

October 29, 2025

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

October 29, 2025

ಕಲೆಯ ಬೆಳವಣಿಗೆಗೆ ಸಂಸ್ಕೃತ- ಸಂಸ್ಕೃತಿ ಬಹುಮುಖ್ಯ

October 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!