Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿಕಾರಿಪುರ | ವಿವೇಕಾನಂದರ ಹೆಸರು ಕೇಳಿದರೇ ಮನಸ್ಸಲ್ಲಿ ವಿದ್ಯುತ್ ಸಂಚಾರ | ಸಂಸದ ರಾಘವೇಂದ್ರ

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

January 15, 2025
in Small Bytes, ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ರಾಷ್ಟ್ರೀಯ ಯುವ ದಿನ #NationalYouthDay ಪ್ರತಿಯೊಬ್ಬ ಭಾರತೀಯ ಯುವಕರಿಗೆ ಮಹಾನ್ ಸ್ಫೂರ್ತಿಯ ದಿನವಾಗಿದ್ದು, ಒಬ್ಬ ವಿವೇಕಾನಂದರು ಗತಿಸಿಹೋದ ನೂರು ವರ್ಷಗಳ ನಂತರವೂ ಆತನ ಹೆಸರು ಹೇಳಿದರೆ ಜನರ ಮನಸ್ಸಿನಲ್ಲಿ ವಿದ್ಯುತ ಸಂಚಾರವಾದಂತಾಗುತ್ತದೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳು, ಸಂಸದ ಬಿ.ವೈ. ರಾಘವೇಂದ್ರ #BYRaghavendra ಅಭಿಪ್ರಾಯಪಟ್ಟರು.

ಶಿಕಾರಿಪುರ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಎಲ್ಲಾ ಅಂಗ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Also Read>> ಸೊರಬ | ಭೀಕರ ಅಪಘಾತ | ಮೂವರ ದುರ್ಮರಣ | ನಾಲ್ವರಿಗೆ ಗಂಭೀರ ಗಾಯ

ಒಬ್ಬ ವಿವೇಕಾನಂದರು #SawmyVivekananda ಗತಿಸಿಹೋದ ನೂರು ವರ್ಷಗಳ ನಂತರವೂ ಆತನ ಹೆಸರು ಹೇಳಿದರೆ ಜನರ ಮನಸ್ಸಿನಲ್ಲಿ ವಿದ್ಯುತ ಸಂಚಾರವಾದಂತಾಗುತ್ತದೆ ಎಂದಾದರೆ ಆತನೇ ನಿಜವಾದ ಮಹಾನ್ ವ್ಯಕ್ತಿ. ಇಂತಹವರ ಸಾಲಿನಲ್ಲಿ ಅಗ್ರಗಣ್ಯರಾಗಿ ಕಾಣಿಸಿಕೊಳ್ಳುವವರಲ್ಲಿ ಸ್ವಾಮಿ ವಿವೇಕಾನಂದರು ಒಬ್ಬರು ಎಂದರು.
ಯುವ #Youth ಸಮೂಹ ಪ್ರತಿಯೊಂದು ರಾಷ್ಟ್ರದ ದಿವ್ಯ ಸಂಪತ್ತು. ದೇಶದ ಪ್ರೇರಕ ಶಕ್ತಿ. ಯುವ ಸಮೂಹದ ಶಕ್ತಿ, ಸಾಮರ್ಥ್ಯಗಳು ಒಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ. ಯುವಶಕ್ತಿಯ ನಿರ್ವಿವಾದ ಸಂಕೇತವಾಗಿ ಬೆಳೆದ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಇಂದಿನ ಯುವಕರಿಗೆ ಮಾದರಿಯಾಗಿದೆ. ಭಾರತ ಇಂದು ಜಗತ್ತಿನಲ್ಲಿ ನಮ್ಮದೇ ಆದ ಸಾಧನೆಯ ಮೂಲಕ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆ ಸಂಗತಿ. ಮುಂದಿನ ದಿನಗಳಲ್ಲಿ ಭಾರತವನ್ನು ವಿಶ್ವಗುರುವಾಗಿಸುವಲ್ಲಿ ಯುವಕರ ಪಾತ್ರ ಹಿರಿದಾಗಿದೆ ಎಂದರು.

Also Read>> ಹಿರಿಯ ನಟ ಸರಿಗಮ ವಿಜಯ್ ವಿಧಿವಶ | ಅಂತಿಮ ದರ್ಶನ ಎಲ್ಲಿ?

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳಾದ ಡಾ. ಶಿವಕುಮಾರ್ ಜಿ.ಎಸ್. ಮಾತನಾಡಿ, ಭಾರತದ ಯೂತ್ ಐಕಾನ್ ಶ್ರೀ ಸ್ವಾಮಿ ವಿವೇಕಾನಂದರು. ಅವರ ಆದರ್ಶಗಳು ನಮಗೆಲ್ಲರಿಗೂ ದಾರಿದೀಪವಾಗಿವೆ. ಯುವಜನರು ಸ್ವಯಂ ಶಿಸ್ತು, ಜವಾಬ್ದಾರಿ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಂತಹ ಗುಣಗಳನ್ನು ಬೆಳಸಿಕೊಂಡು, ದೇಶವನ್ನು ಕಟ್ಟುವ ಕಾರ್ಯದಲ್ಲಿ ತೊಡಗಬೇಕು ಎಂದರು.

ಪ್ರಾಚಾರ್ಯರಾದ ಡಾ.ರವೀಂದ್ರ ಕೆ.ಎಸ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ದಿಷಾ ಭಟ್, ವರುಣ್, ಮೆಹನ್ಜ್ ಮೆಹಕ್, ವರ್ಷಿತಾ, ಕಲ್ಪನಾರವರು ಕಿರುಭಾಷಣ ಮಾಡಿದರು.
ಸ್ವಾಮಿ ವಿವೇಕಾನಂದ ಜಯಂತಿ ಸಪ್ತಾಹದ ಅಂಗವಾಗಿ ಅಂಗ ಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳಿಂದ ಚಾಗಿಯ ಹಾಡುಗಳು, ಕಿರು ಭಾಷಣ, ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ಪ್ರದರ್ಶನ, ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಶಿವಕುಮಾರ್, ಆಡಳಿತ ಮಂಡಳಿಯ ಪ್ರತಿನಿಧಿಗಳಾದ ಕೆ. ಕುಬೇರಪ್ಪ, ಪ್ರಾಚಾರ್ಯರುಗಳಾದ ಡಾ.ಎಂ. ವೀರೇಂದ್ರ, ಎಚ್.ಜಿ. ಸಿದ್ದೇಶ್ವರ, ವಿದ್ಯಾಶಂಕರ್, ವಿಶ್ವನಾಥ್, ಪ್ರಶಾಂತ್ ಕುಬಸದ್, ಎಚ್.ಡಿ. ಪ್ರಶಾಂತ ಹಾಗೂ ಸಂಸ್ಥೆಯ ಎಲ್ಲಾ ಪ್ರಾಧ್ಯಾಪಕ ವರ್ಗವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪದವಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕಿಯರಾದ ಧಾನೇಶ್ವರಿ ಸ್ವಾಗತಿಸಿದರು. ಅಶ್ವಿನಿ ವಂದಿಸಿ, ಹಂಸ ಅವರು ನಿರೂಪಿಸಿದರು.

(ವರದಿ ಮಾಹಿತಿ: ಆರ್. ಕೋಟೋಜಿರಾವ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: B Y RaghavendraKannada News WebsiteLatest News KannadaLocal NewsMalnad NewsNational Youth DayShikaripuraShimogaShivamoggaShivamogga NewsSwamy Vivekanandaಬಿ.ವೈ. ರಾಘವೇಂದ್ರರಾಷ್ಟ್ರೀಯ ಯುವ ದಿನಸ್ವಾಮಿ ವಿವೇಕಾನಂದಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ
Previous Post

ಸೂರ್ಯ ಪಥ ಬದಲಿಸುವ ವೈಜ್ಞಾನಿಕತೆಯನ್ನು ಹಬ್ಬವಾಗಿ ಆಚರಿಸುವ ಸಂಸ್ಕೃತಿ ನಮ್ಮದು: ಸೋಮಶೇಖರಯ್ಯ

Next Post

ಯಾವ ಭಾಷೆ ಪರಿವರ್ತನೆ ಹೊಂದಲಾರದೋ ಅಂತಹ ಭಾಷೆಗೆ ನೆಲೆ ಇರದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯಾವ ಭಾಷೆ ಪರಿವರ್ತನೆ ಹೊಂದಲಾರದೋ ಅಂತಹ ಭಾಷೆಗೆ ನೆಲೆ ಇರದು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!