Tuesday, July 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಇನ್ನು ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು? ಕಾಂಗ್ರೆಸ್ ವಿರುದ್ಧ ಸಂಸದ ರಾಘವೇಂದ್ರ ಕಿಡಿ

ವ್ಯಕ್ತಿಯೊಬ್ಬನಿಗೆ ಚಾಕು ಹಾಕಿ ನೆಮ್ಮದಿಯಿಂದ ಮಲಗುತ್ತಾರೆ ಎಂದರೆ ಅವರು ನಾಗರಿಕರಾ?

February 7, 2024
in ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕಾಂಗ್ರೆಸ್ ಪಕ್ಷದ ಮುಸ್ಲಿಂ ತುಷ್ಟೀಕರಣದ ರಾಜಕಾರಣ ಸ್ವಾರ್ಥಕ್ಕೆ ಇನ್ನೂ ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಿ.ವೈ. ರಾಘವೇಂದ್ರ MP Raghavendra ಕಿಡಿ ಕಾರಿದರು.

ಮುಸ್ಲಿಂ ಯುವಕರು ಸುಶೀಲ್ ಎಂಬಾತನ ಮೇಲೆ ಶಿಕಾರಿಪುದಲ್ಲಿ ಚಾಕು ಇರಿದ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

ಸುಶೀಲ್ ಎಂಬಾತ ಜನವಸತಿ ಪ್ರದೇಶದಲ್ಲಿ ವೀಲಿಂಗ್ ಮಾಡಬೇಡಿ ಎಂದು ಮುಸ್ಲಿಂ ಯುವಕರಿಗೆ ಬುದ್ದಿ ಹೇಳಿದ್ದಾನೆ. ಇಷ್ಟಕ್ಕೇ ಕೋಪಗೊಂಡು ರಾತ್ರಿವರೆಗೂ ಕಾದು, ಸಂಚು ರೂಪಿಸಿ ಸುಶೀಲ್’ಗೆ ಯುವಕರು ಚಾಕು ಇರಿದಿದ್ದಾರೆ. ಓರ್ವ ವ್ಯಕ್ತಿಗೆ ಚಾಕು ಇರಿದು ಮನೆಯಲ್ಲಿ ನೆಮ್ಮದಿಯಿಂದ ಮಲಗುತ್ತಾರೆ ಎಂದರೆ ಅವರು ನಾಗರಿಕರಾ ಎಂದು ಪ್ರಶ್ನಿಸಿದರು.

ಚಾಕು ಹಾಕಿರುವ ರೀತಿ ನೋಡಿದರೆ ಅವರಿಗೆ ಈ ಮುನ್ನವೇ ಇಂತಹ ಕೃತ್ಯಗಳಿಗೆ ತರಬೇತಿ ಆಗಿರುವಂತೆ ಕಾಣುತ್ತದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಕೆಲವು ದಿನಗಳ ಹಿಂದೆ ಮುಸ್ಲಿಂ ಸಮುದಾಯದವರು ಮೀಟಿಂಗ್ ಮಾಡಿಕೊಂಡ ವೇಳೆ ಅವರೇ ಹೊಡೆದಾಡಿಕೊಂಡು, ಚಾಕು ಇರಿದುಕೊಂಡಿದ್ದಾರೆ. ಹೊಳೆಹೊನ್ನೂರಿನಲ್ಲಿ ಮರ ಕಡಿದ ವಿಚಾರದಲ್ಲಿ ಹಲ್ಲೆ ಮಾಡಿದ್ದಾರೆ. ಶಿರಾಳಕೊಪ್ಪದ ಮುಸ್ಲಿಂ ವ್ಯಕ್ತಿಯೊಬ್ಬರ ಸಾಮಿಲ್’ನಲ್ಲಿ ಒಂಟೆ, ನವಿಲು ಸಾಕಾಲಾಗಿದೆ. ಆತ ಜಿಂಕೆ ಹೊಡೆದು ಕೊಂದ ಪಿಸ್ತೂಲು ಪೊಲೀಸ್ ಸ್ಟೇಷನ್ನಿನಲ್ಲಿ ಆತನನ್ನು ಅಲ್ಲವೇ ಅಲ್ಲ ಎಂಬ ರೀತಿಯಲ್ಲಿ ಬದಲಾವಣೆಯಾಗುತ್ತದೆ. ಏನು ನಡೆಯುತ್ತಿದೆ ಎಂದು ಖಾರವಾಗಿ ಪ್ರಶ್ನಿಸಿದರು.

ಕಾಂಗ್ರೆಸ್’ನ ಓಟ್ ಬ್ಯಾಂಕ್ ರಾಜಕಾರಣದ ಪರಿಣಾಮ ಇಂತಹ ಕ್ರಿಮಿನಲ್’ಗಳು ಹಾಗೂ ಕ್ರಿಮಿನಲ್ ಕೃತ್ಯಗಳು ರಾಜ್ಯದಲ್ಲಿ ಹೆಚ್ಚಾಗಿವೆ. ನಿಮ್ಮ ಸ್ವಾರ್ಥಕ್ಕೆ ಇನ್ನೂ ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಮುಸ್ಲಿಂ ಸಮುದಾಯದ ಕೆಲವರು ತಾವು ಏನು ಮಾಡಿದರೂ ನಡೆಯುತ್ತದೆ, ಯಾರೂ ಕೇಳುವಂತಿಲ್ಲ ಎಂಬAತೆ ವರ್ತಿಸುತ್ತಿದ್ದಾರೆ. ಏನೇ ಮಾಡಿದರೂ ನಾವು ನೋಡಿಕೊಂಡು ಸುಮ್ಮನೆ ಕೂರುತ್ತೇವೆ ಎಂಬ ತಪ್ಪು ತಿಳುವಳಿಕೆ ಬೇಡ ಎಂದು ಎಚ್ಚರಿಕೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShikaripuraShimogaShivamogga Newsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್ ಪ್ರಚಾರ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ವಾಗ್ಧಾಳಿ

Next Post

11 ತಿಂಗಳ ಮಗುವಿನ ಗಂಟಲಲ್ಲಿದ್ದ ಇಡೀ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

11 ತಿಂಗಳ ಮಗುವಿನ ಗಂಟಲಲ್ಲಿದ್ದ ಇಡೀ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!