No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಸಮಗ್ರ ಪೋಷಕಾಂಶ ನಿರ್ವಹಣೆಯು ಪರಿಸರ ಸ್ನೇಹಿ ಬೆಳವಣಿಗೆಯ ಸರಿದೂಗಿಸಲು ಸಹಕಾರಿ

ಕೆಳದಿ ಶಿವಪ್ಪ ನಾಯಕ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಅಡಿಕೆ ಮತ್ತು ಭತ್ತದಲ್ಲಿನ ಸಮಗ್ರ ಪೋಷಕಾಂಶ ನಿರ್ವಹಣೆ ಪ್ರಾತ್ಯಕ್ಷಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 28, 2025
in ಶಿಕಾರಿಪುರ
0
ಸಮಗ್ರ ಪೋಷಕಾಂಶ ನಿರ್ವಹಣೆಯು ಪರಿಸರ ಸ್ನೇಹಿ ಬೆಳವಣಿಗೆಯ ಸರಿದೂಗಿಸಲು ಸಹಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ‎ಶಿಕಾರಿಪುರ  |

ಸಮಗ್ರ ಪೋಷಕಾಂಶ ನಿರ್ವಹಣೆಯು, ಅಡಿಕೆ ಮತ್ತು ಭತ್ತದಲ್ಲಿ ಅತ್ಯಂತ ಅಗತ್ಯವಾದ ತಂತ್ರವಾಗಿದ್ದು, ಕೃಷಿಯಲ್ಲಿ ಉತ್ತಮ ಉತ್ಪಾದಕತೆ ಹಾಗೂ ಮಣ್ಣಿನ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು  ತೋಟಗಾರಿಕೆ ಮಹಾವಿದ್ಯಾಲಯ ಇರುವಕ್ಕಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲ್ಲೂಕಿನ ಈಸೂರು ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು  ತೋಟಗಾರಿಕೆ ಮಹಾವಿದ್ಯಾಲಯ ಇರುವಕ್ಕಿ ಅಂತಿಮ ವರುಷದ ಕೃಷಿ ವಿದ್ಯಾರ್ಥಿಗಳಿಂದ ಅಡಿಕೆ ಮತ್ತು ಬತ್ತದಲ್ಲಿನ ಸಮಗ್ರ ಪೋಷಕಾಂಶ ನಿರ್ವಹಣೆಯ  ಬಗ್ಗೆ ಗುಂಪು ಚರ್ಚೆಯನ್ನು ಈಸೂರಿನ ರಂಗಮಂದಿರದಲ್ಲಿ ನಡೆಸಲಾಗಿತು. ಈ ಸಭೆಯನು ಉದ್ದೇಶಿಸಿ ಮಾತನಾಡಿದ ವಿದ್ಯಾರ್ಥಿಗಳು ಅಡಿಕೆ ಮತ್ತು ಭತ್ತದಲ್ಲಿನ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ರೈತರಿಗೆ ಹೇಳಿದರು.
ಯೋಜನೆಯು ರಸಗೊಬ್ಬರ, ಸಸ್ಯಾವಶೇಷಗಳು, ಹಸಿರುಗೊಬ್ಬರ, ಜೀವಾನು ಗೊಬ್ಬರ, ಮತ್ತು ವಾಣಿಜ್ಯ ಗೊಬ್ಬರಗಳ ಸಮನ್ವಯ ಬಳಕೆಯ ಮೂಲಕ, ಮಣ್ಣು ಹಾಗೂ ಬೆಳೆಗೆ ಬೇಕಾದ ಎಲ್ಲಾ ಮೌಲ್ಯಪೂರ್ಣ ಪೋಷಕಾಂಶಗಳನ್ನು ಸಮತೋಲನದಲ್ಲಿ ಒದಗಿಸುತ್ತದೆ. ಅಡಿಕೆ ಹಾಗೂ ಭತ್ತದಲ್ಲಿ  ಪ್ರಯೋಜನಗಳು ಅಡಿಕೆ ಮತ್ತು ಬತ್ತ ಬೆಳಗಳಲ್ಲಿ ಪೋಷಕಾಂಶಗಳ ಸಮತಯುತ ನಿರ್ವಹಣೆ ಕೃಷಿಯಿಂದ ಸಾಧಾರಣವಾಗಿ ಹೆಚ್ಚಿನ ಉತ್ಪನ್ನ ಮತ್ತು ಗುಣಮಟ್ಟದ ಕೊಯ್ಲಿಗೆ ಕಾರಣವಾಗುತ್ತದೆ ಎಂದರು.

ಮಣ್ಣಿನ ಕೋವಿಡ್ ಗುಣಮತ್ತೆ ದೀರ್ಘಾವಧಿಗೆ ಉಳಿಸಲು ರಾಸಾಯನಿಕ ಮತ್ತು ಸಾವಯವ ಗೊಬ್ಬರಗಳ ಸಮನ್ವಯ ಬಳಕೆ ಊರ್ಜಾವಂತವಾಗಿದೆ. ಮೇಲ್ಮಟ್ಟದ ರಸಗೊಬ್ಬರ ಬಳಕೆ ಕಡಿಮೆ ಮಾಡುತ್ತಾ, ನಿರಂತರ ಬೆಳೆ ಬೆಳವಣಿಗೆ ಹಾಗೂ ಪರಿಸರ ಸ್ನೇಹಿ ಕೃಷಿ ಸಾಧಿಸಬಹುದಾಗಿದೆ. ಮುಖ್ಯ ತತ್ವಗಳು ನೆಲದ ಆರೋಗ್ಯವನ್ನು ಅನ್ವಯಿಸುವ ಗೊಬ್ಬರಗಳ ಬಳಕೆ. ಸಸ್ಯ ಅಥವಾ ಬೆಳೆಯ ಅವಶ್ಯಕತೆಗೆ ಅನುಗುಣವಾಗಿ ಗೊಬ್ಬರಗಳ ಪ್ರಮಾಣ ಹಾಗೂ ರೀತಿಯ ಆಯ್ಕೆ. ಸಾವಯವ ಹಾಗೂ ರಾಸಾಯನಿಕ ಗೊಬ್ಬರಗಳ ಸಮನ್ವಯ ಬಳಕೆ. ಮಣ್ಣಿನ ಪರೀಕ್ಷೆಗೆ ಆಧಾರಿತ ಗೊಬ್ಬರ ಪದ್ಧತಿ. ಹಸಿರು ಗೊಬ್ಬರಗಳು, ಜೀವಾನು ಗೊಬ್ಬರಗಳು, ಮುಂತಾದದ್ದುಗಳ ಆಳವಾದ ಅನ್ವಯ.ಕೃಷಿಕರಿಗೆ ಸಲಹೆಗಳುಮಣ್ಣಿನ ಪರೀಕ್ಷೆ ಮಾಡಿಸಿ, ಅವಶ್ಯಕ ಪಾಲು ನಿರ್ಧಾರ ಮಾಡಿ. ಜೀವಾನು ಗೊಬ್ಬರ ಮತ್ತು ಹಸಿರು ಗೊಬ್ಬರಗಳ ಬಳಕೆಯನ್ನು ಹೆಚ್ಚಿಸಿ. ಬೆಳೆ ವಿಭಜನೆ ಹಾಗೂ ಮಾರು ಮುಂತಾದ ಪರಿಷ್ಕೃತ ಪದ್ಧತಿಗಳನ್ನು ಅನುಸರಿಸಿ. ನೀರಿನ ಮತ್ತು ಪೋಷಕಾಂಶಗಳ ಸಮತೊಗಿಸುವಿಕೆಗೆ ನಿರಂತರ ಗಮನ ಹರಿಸಿ ಬೇಕೆಂದು ವಿದ್ಯಾರ್ಥಿಗಳು ರೈತರಿಗೆ ಈ ಗುಂಪು ಚರ್ಚೆ ಮೂಲಕ ತಿಳಿಸಿ ಕೊಟ್ಟರು.
ಅಂತಿಮವಾಗಿ ಸಮಗ್ರ ಪೋಷಕಾಂಶ ನಿರ್ವಹಣೆಯು ಅಡಿಕೆ ಮತ್ತು ಬತ್ತ ಕೃಷಿಗಳಿಗೆ ಭವಿಷ್ಯಭದ್ರ ಹಾಗೂ ಪರಿಸರ ಸ್ನೇಹಿ ಬೆಳವಣಿಗೆಯ ಸರಿದೂಗುವ ದಾರಿಯಾಗಿದೆ ಹಾಗು ಇದರಿಂದ ಉದ್ದೇಶಿತ ಮಣ್ಣು ಆರೋಗ್ಯ, ಉತ್ತಮ ಕೊಯ್ಲು ಮತ್ತು ಕೃಷಿಕರಿಗೆ ಬಿಗಿಯಾದ ಆದಾಯ ಸಾದ್ಯವಾಗುತ್ತದೆ, ಎಂಬ ಮಾತ್ತನು ಹೇಳಿ ಗುಂಪು ಚರ್ಚೆಯನ್ನು ಮುಕ್ತಾಯ ಗೂಳಿಸಲಾಯಿತು.

‎ಈ ಕಾರ್ಯಕ್ರಮದಲ್ಲಿ, ಆಕಾಶ್, ಅರುಣ್, ಅಂಜಲಿ, ಕಿರಣ್, ಸಾನಿಯಾ, ಕಾರ್ತಿಕ್, ಪ್ರಜವಲ್, ರುದ್ರಮುನಿ, ಪರಶುರಾಮ್, ನಂದನಾ, ಚೇತುಶ್ರೀ, ಚಂದನಾ, ಅಶ್ವಿನಿ, ಮತ್ತು ಇತರ ವಿದ್ಯಾರ್ಥಿಗಳು ಹಾಗು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

                              

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಣ್ಣಿನ ಮಾದರಿ ಸಂಗ್ರಹ, ಪರೀಕ್ಷೆ ಕೇವಲ ವೈಜ್ಞಾನಿಕ ಕ್ರಮವಲ್ಲ | ಇದು ರೈತನ ಅಭಿವೃದ್ಧಿಯ ಆಧಾರ

Next Post

ಗಮನಿಸಿ! ಬೆಂಗಳೂರು, ತಿರುಪತಿ, ಹುಬ್ಬಳ್ಳಿ, ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಗಮನಿಸಿ! ಬೆಂಗಳೂರು, ತಿರುಪತಿ, ಹುಬ್ಬಳ್ಳಿ, ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL