No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ರೈತರ ಶೋಷಣೆ ತಪ್ಪಿಸಲು ಸಹಕಾರ ವ್ಯವಸ್ಥೆ ಮುಂದಾಗಲಿ: ಬಿ.ಎಸ್. ಯಡಿಯೂರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 19, 2025
in ಶಿಕಾರಿಪುರ
0
ರೈತರ ಶೋಷಣೆ ತಪ್ಪಿಸಲು ಸಹಕಾರ ವ್ಯವಸ್ಥೆ ಮುಂದಾಗಲಿ: ಬಿ.ಎಸ್. ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ರೈತರ ಶೋಷಣೆ ನಡೆಸುತ್ತಿರುವ ಮಧ್ಯವರ್ತಿ ವ್ಯವಸ್ಥೆ ತಪ್ಪಿಸುವಲ್ಲಿ ಸಹಕಾರ ಸಂಘಗಳು ಮಹತ್ವದ ಪಾತ್ರ ವಹಿಸಬೇಕಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆದ ಟಿಎಪಿಸಿಎಂಎಸ್ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಲದ ಸುಳಿಗೆ ರೈತ ಸಿಲುಕದಂತೆ ಸರ್ಕಾರ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿದೆ. ಹವಾಮಾನ ಆಧರಿತ ಬೆಳೆವಿಮೆ ಜಾರಿಗೆ ಬಂದಿದೆ. ಆದರೂ ಕೃಷಿ ಉತ್ಪನ್ನ ಮಾರಾಟ ವ್ಯವಸ್ಥೆಯಲ್ಲಿ ಮಧ್ಯವರ್ತಿ ಹಾವಳಿ ಸಂಪೂರ್ಣ ತಪ್ಪಿಲ್ಲ. ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಸಹಕಾರ ಸಂಘಗಳು ಬೆಳೆದು ನಿಲ್ಲಬೇಕಿದೆ ಎಂದರು.

ಸಹಕಾರಿ ವ್ಯವಸ್ಥೆಯಲ್ಲಿ ಕೋಲ್ಡ್ ಸ್ಟೋರೇಜ್ ಸೌಲಭ್ಯ ಎಲ್ಲೆಡೆ ನಿರ್ಮಾಣವಾಗಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಶೂನ್ಯ ಬಡ್ಡಿದರಕ್ಕೆ ಸಾಲ, ಹಾಲಿಗೆ ಪ್ರೋತ್ಸಾಹ ಧನ ಸೇರಿ ಹಲವು ಜನಪರ ಯೋಜನೆ ನೀಡಿದ್ದೆ. ತಾಲ್ಲೂಕಿನ ರೈತರ ಅನುಕೂಲಕ್ಕೆ 300ಕ್ಕೂ ಹೆಚ್ಚು ಕೆರೆ ತುಂಬಿಸುವ ಯೋಜನೆ ಜಾರಿಗೊಂಡಿದೆ. ತಾಲ್ಲೂಕಿನ ಬಹುತೇಕ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯನ್ನು ನಾವೆಲ್ಲರೂ ಕೈಗೊಳ್ಳಬೇಕಿದೆ. ಅಡಿಕೆಗೆ ಸ್ಥಿರವಾದ ಬೆಲೆ ಸಿಗುವಂತ ವ್ಯವಸ್ಥೆ ಅಗತ್ಯವಿದೆ. ಹಾಸ್ಟೆಲ್, ಆಸ್ಪತ್ರೆ, ಬಸ್ ಸೌಲಭ್ಯ ಕಲ್ಪಿಸುವುದಕ್ಕೆ ಸಹಕಾರಿ ಸಂಘಗಳಿಗೆ ಅವಕಾಶವಿದ್ದು ಈ ನಿಟ್ಟಿನಲ್ಲಿ ಸಂಘಗಳು ಚಿಂತನೆ ನಡೆಸಬೇಕು. ಶಿವಮೊಗ್ಗ -ರಾಣೇಬೆನ್ನೂರು ರೈಲ್ವೆ ಯೋಜನೆಗೆ ಭೂಮಿ ನೀಡುವ ರೈತರಿಗೆ ಹೆಚ್ಚಿನ ಪರಿಹಾರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಟಿಎಪಿಸಿಎಂಎಸ್ ನಿರ್ದೇಶಕ ಬಿ.ಡಿ.ಭೂಕಾಂತ್ ಮಾತನಾಡಿ, ಸಂಘ ವಜ್ರ ಮಹೋತ್ಸವ ಆಚರಿಸುತ್ತಿದೆ ಎಂದರೆ ಅದೊಂದು ಯಶೋಗಾಧೆ ಸಾರುತ್ತದೆ. ನಂಬಿಕೆ, ಕಾರ್ಯತತ್ಪರತೆ ಸಮರ್ಪಣಾಭಾವಕ್ಕೆ ಸಾಕ್ಷಿಯಾಗಿದೆ. ಸಂಸ್ಥೆ ಈ ಹಂತಕ್ಕೆ ಬರುವುದಕ್ಕೆ ಕಾರಣರಾದ ಈ ಹಿಂದಿನ ಎಲ್ಲ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಯ ಶ್ರಮ ಇದೆ ಎಂದು ಹೇಳಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್ ಅಧ್ಯಕ್ಷತೆ ವಹಿಸಿದ್ದರು. ನಗರದ ಮಹಾದೇವಪ್ಪ ಸೇರಿ ಅನೇಕ ಹಿರಿಯ ಸಹಕಾರಿಗಳಿಗೆ ಸನ್ಮಾನಿಸಲಾಯಿತು. ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಪುರಸಭೆ ಅಧ್ಯಕ್ಷೆ ಸುನಂದ ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಲ್.ಬಸವರಾಜ್, ಎಚ್.ಎಸ್.ರವೀಂದ್ರ, ಶಿಮೂಲ್ ನಿರ್ದೇಶಕ ಟಿ.ಶಿವಶಂಕರಪ್ಪ, ಮುಖಂಡರುಗಳಾದ ಕೆ.ಎಸ್.ಗುರುಮೂರ್ತಿ, ಎಂ.ಬಿ.ಚನ್ನವೀರಪ್ಪ, ಅಗಡಿ ಅಶೋಕ್, ಹುಲ್ಮಾರ್ ಮಹೇಶ್, ಎಸ್.ಎಸ್.ರಾಘವೇಂದ್ರ, ಚುರ್ಚಿಗುಂಡಿ ಶಶಿಧರ್ ಎಲ್ಲ ನಿರ್ದೇಶಕರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ದಿನಗಳು ಸಾಗರ-ಬಾಳೇಕೊಪ್ಪ, ಹೊನ್ನಾಳಿ, ಕೊನಗವಳ್ಳಿ ರೈಲ್ವೆ ಕ್ರಾಸಿಂಗ್ ಬಂದ್ | ಹೀಗಿದೆ ಬದಲಿ ಮಾರ್ಗ

Next Post

ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರೀಕೃಷ್ಣ ಸ್ಫೂರ್ತಿಯಾಗಲಿ: ಶುಭಾ ರಘು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರೀಕೃಷ್ಣ ಸ್ಫೂರ್ತಿಯಾಗಲಿ: ಶುಭಾ ರಘು

ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರೀಕೃಷ್ಣ ಸ್ಫೂರ್ತಿಯಾಗಲಿ: ಶುಭಾ ರಘು

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL