ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರಕ್ಕೆ ಇನ್ನಷ್ಟು ಏತ ನೀರಾವರಿ ಯೋಜನೆ ತರಲಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ BYRaghavendra ಹೇಳಿದರು.
ಬಸ್ ನಿಲ್ದಾಣ ವೃತ್ತದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ವೃತ್ತದಲ್ಲಿ ಯಡಿಯೂರಪ್ಪ ಅವರ ಮೇಲೆ ಹಲ್ಲೆ ನಡೆದಿತ್ತು. ಬದುಕಿ ಬಂದಿದ್ದರು. ಶಿಕಾರಿಪುರ ಜನತೆಯ ಏಳಿಗೆಗಾಗಿ ಯಡಿಯೂರಪ್ಪ ಅವರು ರಕ್ತವನ್ನು ಸುರಿಸಿದ್ದಾರೆ. ನೀರು ಕೊಟ್ಟಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post