No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ಸಮಕಾಲೀನ ವಿಧಾನಗಳಲ್ಲಿನ ನಾವೀನ್ಯತೆ ಹಾಗೂ ಸುಸ್ಥಿರತೆ ಕಂಡುಕೊಳ್ಳುವಲ್ಲಿನ ಸವಾಲುಗಳ ಕುರಿತ ಒಂದು ದಿನದ ರಾಷ್ಟ್ರೀಯ ಸಮ್ಮೇಳನ

kalpa News by kalpa News
March 28, 2026
in ಶಿಕಾರಿಪುರ
0
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಇಂದು ಜಗತ್ತು ಬಹು ಸವಾಲುಗಳನ್ನು ಎದುರಿಸುವ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ತಂತ್ರಜ್ಞಾನ ಮತ್ತು ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲು ಸಾಧ್ಯ. ಶಿಕ್ಷಣ ವಿಜ್ಞಾನ ತಂತ್ರಜ್ಞಾನಾಧಾರಿತ ಶೈಕ್ಷಣಿಕ ಸಮ್ಮೇಳನಗಳು ಮಾತ್ರ ಶಿಕ್ಷಣವನ್ನು ಅಭಿವೃದ್ಧಿ ಪಥದತ್ತ ಸಾಗಲು ಸಹಾಯಕವಾಗಿವೆ ಎಂದು ಶಿಕಾರಿಪುರ ಕ್ಷೇತ್ರದ ಶಾಸಕರು, ಭಾಜಪ ರಾಜ್ಯಾಧ್ಯಕ್ಷರು ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಖಜಾಂಚಿಗಳು ಆದ ಬಿ. ವೈ. ವಿಜಯೇಂದ್ರ B Y Vijayendra ಹೇಳಿದರು.

ಶಿಕಾರಿಪುರ ಪಟ್ಟಣದ ಕುಮದ್ದತಿ ಪ್ರಥಮ ದರ್ಜೆ ಕಾಲೇಜಿನಲ್ಲಿ Kumadvathi First Grade College ಆಯೋಜಿಸಲಾಗಿದ್ದ ಬಹು ಶಿಸ್ತಿನ ಮತ್ತು ಸಮಕಾಲೀನ ವಿಧಾನಗಳಲ್ಲಿನ ನಾವೀನ್ಯತೆ ಹಾಗೂ ಸುಸ್ಥಿರತೆಯನ್ನು ಕಂಡುಕೊಳ್ಳುವಲ್ಲಿನ ಸವಾಲುಗಳ ಕುರಿತ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಬೆಳವಣಿಗೆಗೆ ಹೊಸ ಭರವಸೆ ಹಾಗೂ ಸ್ವರೂಪವನ್ನು ನೀಡುವಲ್ಲಿ ಶೈಕ್ಷಣಿಕ ಸಮ್ಮೇಳನಗಳು ಅಗತ್ಯವಾಗಿದ್ದು, ಇವುಗಳು ಹೊಸ ಹೊಸ ಸಂಶೋಧನೆ ಆವಿಷ್ಕಾರಗಳ ಮಾಹಿತಿ ವಿನಿಮಯ ವೇದಿಕೆಗಳಾಗಿವೆ. ಇಂದು ಭಾರತದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜೀ ಅವರು ದೇಶದ ಸಂಶೋಧನೆಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ಹಾಗೂ ಅನುದಾನಗಳನ್ನು ನೀಡುತ್ತಿದ್ದಾರೆ. ಈ ವರ್ಷ ಒಂದು ಲಕ್ಷ ಕೋಟಿ ಸಹಾಯಧನವನ್ನು ಸಂಶೋಧನಾ ಕ್ಷೇತ್ರಕ್ಕೆ ನೀಡಲಾಗಿದೆ. 2047ರಲ್ಲಿ ಸಂಪೂರ್ಣ ಅಭಿವೃದ್ಧಿಶೀಲ ಭಾರತ ಆಗಬೇಕೆಂಬ ಕನಸು ಮೋದಿಜಿಯವರಾಗಿದ್ದು, ಅತಿ ಹೆಚ್ಚು ಯುವ ಜನಾಂಗವನ್ನ ಹೊಂದಿರುವ ಭಾರತದ ದೇಶದ ಯುವಕರು ಇದನ್ನು ಅರ್ಥ ಮಾಡಿಕೊಂಡು ತಮ್ಮ ತಂದೆ ತಾಯಿಗಳ ಕನಸುಗಳೊಂದಿಗೆ ಸನ್ಮಾರ್ಗದಡೆಗೆ ಸಾಗಬೇಕಿದೆ ಎಂದು ಕರೆ ನೀಡಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರಾದ ಡಾ. ಬಿಜೆ ಗಿರೀಶ್ ಅವರು ಸಂಶೋಧನೆಗಳು ಜ್ಞಾನದ ಅನ್ವೇಷಣೆ, ಸಮಸ್ಯೆಗಳಿಗೆ ಪರಿಹಾರ ಮತ್ತು ಹೊಸ ಆವಿಷ್ಕಾರಗಳಿಗೆ ಅಡಿಪಾಯವಾಗಿದೆ. ಸಂಶೋಧನೆಯ ಕ್ಷೇತ್ರದಲ್ಲಿ ಮಾಹಿತಿಯನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ, ವಿಶ್ಲೇಷಿಸಿ, ಅಸ್ತಿತ್ವದಲ್ಲಿರುವ ಸಿದ್ಧಾಂತಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಗಳು ಆದ ಡಾ. ಶಿವಕುಮಾರ್ ಜಿಎಸ್ ಮಾತನಾಡಿ ಸಂಶೋಧನೆಗಳು ಹೊಸ ಜ್ಞಾನದ ಅನ್ವೇಷಣೆಯ ಉದ್ದೇಶವನ್ನು ಹೊಂದಿದೆ. ಶಿಕ್ಷಣ ವಿಜ್ಞಾನ ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಸಂಶೋಧನೆಗಳು ಪ್ರಮುಖ ಪಾತ್ರ ವಹಿಸುತ್ತದೆ. ಇಂದಿನ ದಿನಗಳಲ್ಲಿ ಇಂತಹ ಸಮ್ಮೇಳನಗಳು ತುಂಬ ಅಗತ್ಯವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಎಂ ಬಿ, ಉಪಸ್ಥಿತರಿದ್ದು, ಈ ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸಗಳನ್ನು ನೀಡಿಸಲಾಯಿತು ಹಾಗೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಹಾಗೂ ಅಂತರಾಜ್ಯದ ಹಲವು ಅಧ್ಯಾಪಕರು, ಸಂಶೋನಾರ್ಥಿಗಳು, ವಿದ್ಯಾರ್ಥಿಗಳು ತಮ್ಮ ವಿದ್ವತ್ಪೂರ್ಣ ಲೇಖನಗಳನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ರವೀಂದ್ರ ಕೆಸಿ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಪದವಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕಿ ಅಶ್ವಿನಿ ವಂದಿಸಿ, ದಾನೇಶ್ವರಿ ನಿರೂಪಿಸಿದರು. ಸಮ್ಮೇಳನದಲ್ಲಿ ಸಂಸ್ಥೆಯ ಅಧ್ಯಾಪಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: B Y VijayendraKannada NewsKannada News LiveKannada News Online ShivamoggaKannada WebsiteKannadaNewsWebsiteKumadvathi First Grade CollegeLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

Next Post

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

kalpa News

kalpa News

Next Post
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL