Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿಕಾರಿಪುರ | ಮನೋರೋಗ ಸ್ವಯಂಕೃತ ಮಾನಸಿಕ ಸ್ಥಿತಿ | ಮನೋರೋಗ ತಜ್ಞ ಡಾ.ಸಂಜಯ್ ಅಭಿಮತ

ಸಾಮಾನ್ಯವಾಗಿ ಮನೋರೋಗದ ಲಕ್ಷಣಗಳೇನು?

September 25, 2025
in Small Bytes, ಶಿಕಾರಿಪುರ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಮನೋರೋಗ ಎಂಬುದು ನಾವೇ ನಿರ್ಮಿಸಿಕೊಳ್ಳುವ ಒಂದು ಮಾನಸಿಕ ಸ್ಥಿತಿಯಾಗಿದ್ದು, ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಒಬ್ಬ ವ್ಯಕ್ತಿ ಸದೃಢವಾಗಿರುವುದು ಎಂದರ್ಥ ಎಂದು ಮನೋರೋಗ ತಜ್ಞ ಡಾ. ಸಂಜಯ್ ಅಭಿಪ್ರಾಯಪಟ್ಟರು.

ಐಕ್ಯೂಎಸಿ ಸಂಯೋಜಿತ, ತಾಲೂಕು ಆರೋಗ್ಯ ಇಲಾಖೆ, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ, ಎನ್ ಎಸ್ ಎಸ್ ರೆಡ್ ರಿಬ್ಬನ್ ಕ್ಲಬ್ ಮತ್ತು ಯುವ ರೆಡ್ ಕ್ರಾಸ್ ತಾಲೂಕು ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಎಂಬ ಸರ್ಕಾರ ಯೋಜನೆಯು ಸೆ.17 ರಿಂದ ಅ. 02ರವರೆಗೆ ನಡೆಯುತ್ತಿದ್ದು, ಇದರ ಅಂಗವಾಗಿ ಕ್ಷಣ ಮಹಾವಿದ್ಯಾಲಯದ ಅಡಿಯಲ್ಲಿ ವೈದ್ಯಕೀಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮನೋರೋಗ ಎಂಬುದು ನಾವೇ ನಿರ್ಮಿಸಿಕೊಳ್ಳುವ ಒಂದು ಮಾನಸಿಕ ಸ್ಥಿತಿ. ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಒಬ್ಬ ವ್ಯಕ್ತಿ ಸದೃಢವಾಗಿರುವುದು ಎಂದರ್ಥ. ಬೇರೆ ಎಲ್ಲ ರೋಗಗಳಿಗಿಂದ ಅತ್ಯಂತ ಪರಿಣಾಮಕಾರಿಯಾದ ರೋಗ, ಸಮಸ್ಯೆಗಳು ಬಂದಿವೆ ಎಂದು ಹೆದರದೇ ನಿಭಾಯಿಸುವ ಮಾನಸಿಕ ವಸ್ತು ಸ್ಥಿತಿ ಎಂದರು.
ಇದು ಸಾಮಾನ್ಯವಾಗಿ 17ರಿಂದ 70 ವರ್ಷ ವಯೋಮಾನದ ವ್ಯಕ್ತಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅನುಮಾನ ಪಡುವುದು, ಅಪನಂಬಿಕೆ, ನಿರಾಸೆ, ಖಿನ್ನತೆ, ಹತಾಶೆ, ಗೀಳು ಕಾಯಿಲೆ, ಮಾದಕ ವಸ್ತುಗಳ ಸೇವನೆ, ಆಲ್ಕೋಹಾಲ್ ಸೇವನೆ, ಮಂಪರು, ಅತಿಯಾದ ನಿದ್ರೆ, ಪದೇ ಪದೇ ಕೈತೊಳೆಯುವ ಮನಸ್ಥಿತಿ, ಅತಿಯಾದ ಮೊಬೈಲ್ ಬಳಕೆ, ಗಾಂಜಾ ಸೇವನೆ, ಮರೆಗುಳಿತನ, ಇತ್ಯಾದಿ ಮಾರಕ ರೋಗಗಳಿಗೆ ತುತ್ತಾಗಿ ಇಂದಿನ ಯುವ ಪೀಳಿಗೆ ಹಾಳಾಗುತ್ತಿರುವುದನ್ನು ಗಮನಿಸಿದರೆ, ಮುಂದಿನ ಜನಾಂಗಕ್ಕೆ ಇದೇ ದೊಡ್ಡ ರೋಗವಾಗಿ ಮಾರ್ಪಾಡಾಗಬಹುದು. ಭಾರತದಲ್ಲಿ ಪ್ರತಿ 4 ನಿಮಿಷಕ್ಕೆ 1 ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಇದು ವರ್ಷಕ್ಕೆ 8 ಲಕ್ಷ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವಿಷಾದನೀಯ ಎಂದರು.

ಇಂತಹ ಮಾನಸಿಕ ಸ್ಥಿತಿಯನ್ನು ನಾವು ಕಂಡುಕೊಳ್ಳಬೇಕಾದ ಅಗತ್ಯತೆ ಇದೆ. ನಾವು ದಿನನಿತ್ಯ ಉತ್ತಮ ವ್ಯಾಯಾಮ, ಪ್ರತಿ ದಿನ 30ನಿಮಿಷಗಳ ವಾಕ್, ಧನಾತ್ಮಕ ಮನೋಭಾವ, ಉತ್ತಮ ಆಹಾರ ಸೇವನೆ, ಬಿ12, ಹಾಗೆನೇ ಇಂದು ಸರ್ಕಾರಗಳು ಮಕ್ಕಳಲ್ಲಿ ಇಂತಹ ಕೊರತೆಗಳು ಆಗಬಾರದು ಎಂದು ಶಾಲೆಗಳಲ್ಲಿ ನೀಡುತ್ತಾ ಬರುವುದು ಶಿಕ್ಷಕರಾದವರು ಪಾಲಿಸಬೇಕೆಂದು ಆಗ ಉತ್ತಮ ಸ್ವಾಸ್ಥ್ಯ ಸಮಾಜ ನಿರ್ಮಾಣವನ್ನು ಕಂಡುಕೊಳ್ಳೋಣ ಎಂದು ಹೇಳಿದರು.ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ ಪ್ರತಿನಿಧಿಗಳಾದ ಡಾ.ಜಿ.ಎಸ್. ಶಿವಕುಮಾರ್ ಅವರು ಮಾತನಾಡಿ, ಜೀವನವನ್ನು ಉತ್ತಮವಾಗಿ ನಡೆಸಬೇಕೆಂದರೆ, ಮೊದಲು ನಾವು ಸಂತೋಷವಾಗಿರಬೇಕು. ಜೀವನದಲ್ಲಿ ಇಡೀ ವರ್ಷ ಸಂತೋಷವಾಗಿರುವುದರಿಅದ ಧನಾತ್ಮಕ ಆಲೋಚನೆ ಮೂಡಲು ಸಾಧ್ಯ. ದೇಹ, ಮನಸ್ಸು, ಬುದ್ಧಿ ಮೂರರ ಸಮಾಗಮವೇ ಉತ್ತಮವಾಗಿ ಮೂಡಿಬರಲು ಸಾಧ್ಯ ಎಂದರು.

ತಾಳ್ಮೆ, ಸಮಾಧಾನ, ನಗುವಿನಿಂದಿ ಎಲ್ಲರೊಂದಿಗೆ ಬೆರೆತು ಸಾಗಬೇಕು, ಡಯಾಬಿಟಿಸ್, ಬಿಪಿಯಂತಹ ರೋಗಗಳಿಂದ ಮುಕ್ತರಾಗೋಣ, ದೇಶದ ಭದ್ರತೆಯಲ್ಲಿ ಶಿಕ್ಷಕರ ಜವಾಬ್ದಾರಿ ಇದೆ ಅದರಂತೆ ನೈತಿಕತೆಯಿಂದಲೇ ಮಾರ್ಗದರ್ಶನ ನೀಡುವಂತಾಗಬೇಕು. ಆದ್ದರಿಂದ, ನಾವು ನೀವೇಲ್ಲರೂ ನಮ್ಮ ಜವಾಬ್ದಾರಿಯಾಗಿ ನಡೆಯೋಣ ಉತ್ತಮ ಸಮಾಜವನ್ನು ಸೃಷ್ಟಿಯಾಗಲು ನಾವು ಕೈ ಜೋಡಿಸೋಣ ಎಂದು ಅಭಿಪ್ರಾಯಪಟ್ಟರು.

ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ವಿನುತಾ, ಎನ್’ಸಿಡಿ ಆಫೀಸರ್ ಹರೀಶ್, ಕೌನ್ಸಿಲರ್ ಯುವರಾಜ್, ಐಸಿಟಿಸಿ ಕೌನ್ಸಲರ್ ಚಂದ್ರಶೇಖರ್, ಶ್ರೀಮತಿ ಕೀರ್ತಿ, ಕುಮಾರ್ ಟಿಬಿಬಿಎಚ್’ವಿ ಶ್ರೀತಾಜ್ ಪೀರ್, ಸೀನಿಯರ್ ಹೆಲ್ತ್ ಆಫೀಸರ್, ಪ್ರದೀಪ್, ಜೂನಿಯರ್ ಹೆಲ್ತ್ ಆಫೀಸರ್, ಟಿಎಚ್’ಸಿಇ ಶೀಲಾ, ಗೀತಾ, ಚೈತ್ರಾ, ಉಪಸ್ಥಿತರಿದ್ದು ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮೂಡಿಬಂದಿತು.ಇದೇ ಸಂದರ್ಭದಲ್ಲಿ ಕಾಲೇಜಿನ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗೆ ಡಯಾಬಿಟಿಸ್, ಬಿಪಿ ಕಾನ್ಸರ್, ಎಚ್.ಬಿ ೧, ಸಾಮಾನ್ಯ ಚಿಕಿತ್ಸೆಗಳ ಅರಿವು ಹಾಗೂ ಇತ್ಯಾದಿ ರೋಗಗಳ ಚಿಕಿತ್ಸೆಗಳಿಗೆ ಮಾತ್ರೆಗಳನ್ನು ನೀಡಲಾಯಿತು. ಮುಂದಿನ ದಿನಗಳಲ್ಲಿ ಇದರ ಅರಿವು ಮೂಡಿಸುವ ಜಾಗೃತಿಯನ್ನು ಮೂಡಿಸಿದರು.

ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಎನ್.ಜಿ. ರವಿಕುಮಾರ್, ಶಿಕ್ಷಣ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಯಾಗಿ ಮೂಡಿಬಂದಿತು.

ಪ್ರಶಿಕ್ಷಣಾರ್ಥಿಗಳಾದ ಶೃತಿ ಮತ್ತು ಸಂಗಡಿಗರು ಪ್ರಾರ್ಥಿಸಿ, ಪಿ. ಸಂಗೀತ ಸ್ವಾಗತಿಸಿದರು. ಎಂ. ಭಾಗ್ಯಶ್ರೀ ವಂದನಾರ್ಪಣೆ ಮಾಡಿ, ಸವಿತಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKumadwathi CollegeLatest News KannadaShikaripuraShimogaShivamoggaShivamogga Newsಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಮನೋರೋಗಮನೋರೋಗ ತಜ್ಞಶಿಕಾರಿಪುರ
Previous Post

ಚಲಿಸುವ ರೈಲಿನಲ್ಲಿ ಏಷ್ಯಾದ ಮೊದಲ 36 ಗಂಟೆಗಳ ಹ್ಯಾಕಥಾನ್ ಯಶಸ್ವಿ | 17 ಯೋಜನೆಗಳು ಪೂರ್ಣ

Next Post

ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ | ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ | ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!