No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಕೃಷಿಯ ಸಂಭ್ರಮಾಚಣೆಯ ಹಬ್ಬ ಸಂಕ್ರಾಂತಿ: ಪರಮೇಶ್ವರಪ್ಪ ಅಭಿಪ್ರಾಯ

kalpa News by kalpa News
January 17, 2025
in ಶಿಕಾರಿಪುರ
0
ಕೃಷಿಯ ಸಂಭ್ರಮಾಚಣೆಯ ಹಬ್ಬ ಸಂಕ್ರಾಂತಿ: ಪರಮೇಶ್ವರಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಭಾರತದಲ್ಲಿ ಆಚರಿಸುವ ಅನೇಕ ಹಬ್ಬಗಳಲ್ಲಿ ಸಂಕ್ರಾಂತಿಗೆ ತನ್ನದೇ ಆದ ವಿಶೇಷತೆ ಮತ್ತು ಆಧ್ಯಾತ್ಮಿಕ ಹಿನ್ನೆಲೆ ಹೊಂದಿದ್ದು, ಇದು ಸುಗ್ಗಿ ಸಂಭ್ರಮದ ಹಬ್ಬ, ಅರ್ಥಾತ್ ಕೃಷಿಯ ಸಂಭ್ರಮಾಚಣೆಯ ಹಬ್ಬವಾಗಿದೆ ಎಂದು ಬೇಗೂರ ಸಮೂಹ ಸಂಪನ್ಮೂಲ ವ್ಯಕ್ತಿ ಹೆಚ್.ಪಿ ಪರಮೇಶ್ವರಪ್ಪ ತಿಳಿಸಿದರು.

ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಸಂಕ್ರಾಂತಿ ಸುಗ್ಗಿ ಹಬ್ಬದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಕ್ರಾಂತಿ ಪ್ರಕೃತಿಯ ಮನ್ವಂತರ ಪ್ರತಿನಿಧಿಸುವ ಹಬ್ಬ ಕೂಡ. ಸೂರ್ಯ ಕರ್ಕಾಟಕ ರಾಶಿಯಿಂದ ಉತ್ತರಾಯಣದ ಮಕರ ರಾಶಿಯತ್ತ ತನ್ನ ದಿಕ್ಕು ಬದಲಿಸುವ ಪರಿವರ್ತನಾ ಕಾಲ. ಸಂಕ್ರಾಂತಿಯ ನಂತರ ಹಗಲಿನ ಕಾಲಾವಧಿ ಹೆಚ್ಚುತ್ತದೆ. ಶೂನ್ಯ ಮಾಸದಲ್ಲಿ, ಕೊರೆವ ಚಳಿಯಲ್ಲಿ ಜಡವಾಗಿದ್ದ ಮರಗಿಡಗಳಲ್ಲಿ ಎಲೆ ಉದುರಿ, ಹೊಸ ಚಿಗುರು ಬರಲಾರಂಭಿಸುತ್ತದೆ. ಶಿಶಿರ ಖುತುವಿನ ಆರಂಭ ಕೂಡ ಆಗಿದೆ ಎಂದು ವಿವರಿಸಿದರು.

ಮೈತ್ರಿ ಶಾಲೆಯು ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ನೀಡುತ್ತಿದೆ. ಇಲ್ಲಿ ನಮ್ಮ ದೇಶದ ಮತ್ತು ನಾಡಿನ ಸೊಬಗು, ಆಚಾರ ವಿಚಾರಗಳನ್ನು ತುಂಬಾ ಅಚ್ಚುಕಟ್ಟಾಗಿ ಉಳಿಸಿಕೊಂಡು ಬರುತ್ತಿದೆ. ನಾನು ಕೊಡ ಈ ಶಾಲೆಯ ಶಿಕ್ಷಕನಾಗಿ ಸೇವೆ ಸಲ್ಲಿಸಿದ ನೆನಪುಗಳು ಹಾಗೆ ಶಾಶ್ವತವಾಗಿ ಉಳಿದಿವೆ ಎಂದು ತಮ್ಮ ನೆನಪುಗಳನ್ನು ಸ್ಮರಿಸಿಕೊಂಡರು.

ಸಿದ್ದಲಿಂಗೆಶ್ವರ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಜಬೀವುಲ್ಲಾ ರವರು ವಿವೇಕಾನಂದರ ಅಧ್ಯಯನಶೀಲತೆ ಕ್ರಮಬದ್ಧ ಮತ್ತು ಅರ್ಥಗರ್ಭಿತವಾ ಗಿತ್ತು.ಜೀವ ಮತ್ತು ಜೀವನದ ಮಹತ್ವವನ್ನು ವಿವೇಕಾನಂದರು ತಿಳಿಸಿದ್ದಾರೆ ಅದನ್ನು ಅರಿತು ನಾವುಗಳು ಜೀವನ ಸಾಗಿಸಬೇಕಾಗಿದೆ.ಸುಗ್ಗಿ ಹಬ್ಬವನ್ನು ಕಣದ ಹಬ್ಬ ಎಂದು ಆಚರಿಸಲಾಗುತ್ತದೆ ಎಂದರು.

ರೈತರು ತಾವು ಬೆಳೆದ ಬೆಳೆಗಳನ್ನು ಮೂರು ರಾಶಿ ಮಾಡಿ ಕಣದಲ್ಲಿ ಪೂಜೆ ಮಾಡುತ್ತಿದ್ದರು. ಅದರಲ್ಲಿ ಒಂದು ರಾಶಿಯನ್ನು ತಮ್ಮ ಮನೆಗೆ, ಇನ್ನೂಂದನ್ನು ದಾನವಾಗಿ ಕೊಟ್ಟರೆ, ಇನ್ನೂಂದನ್ನು ಮನೆಯ ಸೇವಕರಿಗೆ ದಾನ ಮಾಡುತ್ತಿದ್ದರು. ಆದರೆ ಈಗ ತಾಂತ್ರಿಕವಾಗಿ ಮುಂದುವರಿದ ನಾವು ಗದ್ದೆಯಿಂದ ಮಾರುಕಟ್ಟೆಗೆ ಬೆಳೆಗಳನ್ನು ಸಾಗಿಸುತ್ತಿದ್ದೇವೆ. ಇದರಿಂದ ಈಗಿನ ಜನತೆಗೆ ಸುಗ್ಗಿ ಹಬ್ಬ ಕಣದ ಹಬ್ಬದ ಪರಿಚಯವಿಲ್ಲದ ಆಗಿದೆ. ಇಂದು ಈ ಶಾಲೆಯಲ್ಲಿ ತುಂಬಾ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ, ಇದರ ಮೂಲಕ ಹಬ್ಬಗಳ ಆಚರಣೆಯ ಹಿನ್ನೆಲೆ  ಮತ್ತು ಮಹತ್ವವನ್ನು ತಿಳಿಸಿ ಮುಂದುವರಿಸಿಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಪ್ರಾಚಾರ್ಯರಾದ ವಿಶ್ವನಾಥರವರು ನಾವು ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಹುಟ್ಟು ಹಾಕಬೇಕಾಗಿದೆ. ನಮ್ಮ ಶಾಲೆಯು ವಿದ್ಯಾ ಭಾರತಿ ಅಧೀನದಲ್ಲಿ ನಡೆಯುತ್ತಿದೆ.ಭಾರತೀಯ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವುದರ ಜೊತೆಗೆ ಈಗೀಗ ಯುವ ಜನತೆಗೆ ಸಂಸ್ಕಾರಯುತ ಶಿಕ್ಷಣ ನೀಡುವುದು ಸಹ ಅತೀ ಅವಶ್ಯಕವಾಗಿದೆ. ನಾವು ಭಾರತವನ್ನು ವಿಶ್ವ ಗುರು ಎಂದು ಕರೆಯುತ್ತಿದ್ದ ಏನೆ ಇದಕ್ಕೆ ಕಾರಣರಾದವರು ಸ್ವಾಮಿ ವಿವೇಕಾನಂದರು.ನಾವು ಅವರ ಆದರ್ಶ ತತ್ವಗಳನ್ನು ಸ್ವೀಕರಿಸಿಕೊಂಡು ಅವರ ಹಾಗೆ ಜೀವನ ಸಾಗಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸುಗ್ಗಿ ಹಬ್ಬದ ನೃತ್ಯಗಳು , ವಿವೇಕಾನಂದರ ನುಡಿಮುತ್ತು ತಿಳಿಸುವ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳ ಪ್ರಾಚಾರ್ಯರಾದ ಶ್ರೀ ವಿರೇಂದ್ರ.ಎಂ, ಶ್ರೀ ಸಿದ್ದೇಶ್ವರ ರವರು ಮೈತ್ರಿ ಮಾತೃ ಮಂಡಳಿಯ ಸದಸ್ಯರಾದ ಶ್ರೀಮತಿ ಅಪರ್ಣಾ ಗುರುಮೂರ್ತಿ ಮತ್ತು ಪ್ರಭಾರಿ ಮುಖ್ಯ ಶಿಕ್ಷಕರಾದ ಶ್ರೀ ಪ್ರಶಾಂತ ಕುಬಸದ ,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು,ಮಾತೃ ಮಂಡಳಿಯ ಮಾತೆಯರು ಉಪಸ್ಥಿತರಿದ್ದರು.

ಕು.ಕುಶಾಲ್ ಮತ್ತು ಸಂಗಡಿಗರು ಪ್ರಾರ್ಥಿಸಿ,ಕು.ಸಹನಾ ಎಲ್.ಬಿ ಸ್ವಾಗತಿಸಿ,ಕು ಮೋಹಿತ್ ವಂದಿಸಿ,ಕು ಆರಾದ್ಯ.ಆರ್ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

https://kalpa.news/wp-content/uploads/2024/04/VID-20240426-WA0008.mp4

                         

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.18ರಂದು ಐಎಂಎ ಜಿಲ್ಲಾ ಶಾಖೆ ಅಮೃತ ಮಹೋತ್ಸವ ವರ್ಷಾಚರಣೆ

Next Post

ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿ | ಸಚಿವ ದಿನೇಶ್ ಗುಂಡೂರಾವ್

kalpa News

kalpa News

Next Post
ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿ | ಸಚಿವ ದಿನೇಶ್ ಗುಂಡೂರಾವ್

ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿ | ಸಚಿವ ದಿನೇಶ್ ಗುಂಡೂರಾವ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL