No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಾಲಾ ಸಂಸತ್ತು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಬೆಳೆಸಲು ಸಹಕಾರಿ: ಡಾ. ಸುರೇಶ

ಕುಮದ್ವತಿ ಮತ್ತು ಮೈತ್ರಿ ಶಾಲೆಗಳಲ್ಲಿ ಶಾಲಾ ಸಂಸತ್'ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 5, 2025
in ಶಿಕಾರಿಪುರ
0
ಶಾಲಾ ಸಂಸತ್ತು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಬೆಳೆಸಲು ಸಹಕಾರಿ: ಡಾ. ಸುರೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಶಾಲಾ ಸಂಸತ್ತು ಶಾಲೆಯ ಆಡಳಿತದಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಒಂದು ಉತ್ತಮ ಮಾರ್ಗವಾಗಿದೆ. ಶಾಲಾ ಸಂಸತ್ತು ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳನ್ನು ಬೆಳೆಸಲು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಲಿಯಲು ಅವಕಾಶ ನೀಡುತ್ತದೆ ಎಂದು ಅರಿವಳಿಕೆ ತಜ್ಞ ಡಾ. ಸುರೇಶ ತಿಳಿಸಿದರು.

ನಗರದ ಭವಾನಿರಾವ್ ಕೇರಿಯ ಕುಮದ್ವತಿ ಪ್ರೌಢಶಾಲೆ ಮತ್ತು ಮೈತ್ರಿ ಪ್ರಾಥಮಿಕಯಲ್ಲಿ ಶಾಲಾ ಸಂಸತ್ ನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಶಾಲಾ ಸಂಸತ್ತು ಶಾಲೆಯ ಮೂಲಸೌಕರ್ಯ, ಕಲಿಕಾ ವಾತಾವರಣ ಮತ್ತು ಶಾಲೆಯ ಇತರ ವಿಷಯಗಳ ಸುಧಾರಣೆಗೆ ಸಲಹೆಗಳನ್ನು ನೀಡುತ್ತದೆ.

ಶಾಲಾ ಸಂಸತ್ತಿನ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ ಕೌಶಲ್ಯ, ಸಮಸ್ಯೆ-ಪರಿಹರಿಸುವ ಕೌಶಲ್ಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಸಹಾಯ ಮಾಡುತ್ತದೆ. ಮಕ್ಕಳೂ ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜೊತೆಜೊತೆಗೆ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕರನ್ನು ದೇಶಕ್ಕೆ ಕಾಣಿಕೆಯಾಗಿ ನೀಡಬಹುದು. ಈ ಹಿನ್ನಲೆಯಲ್ಲಿ ಮಕ್ಕಳ ಸಂಸತ್ತು ಹೆಚ್ಚು ಮಹತ್ವ ಪಡೆದಿದೆ. ಶಾಲೆಯ ಪ್ರತಿಯೊಂದು ಚಟುವಟಿಕೆ ಹಾಗೂ ಕಾರ್ಯಕ್ರಮಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಮತ್ತು ಅಭಿವ್ಯಕ್ತಿ ಪ್ರಕ್ರಿಯೆ ಅತ್ಯಂತ ಮಹತ್ವದ್ದು. ಶಾಲೆಗೆ ಸಂಬಂಧಿಸಿದ ಕೆಲ ಚಟುವಟಿಕೆಗಳಲ್ಲಿ ನಿರ್ಣಯಗಳನ್ನು ಕೈಗೊಳ್ಳಲು ಮಕ್ಕಳೂ ಕೂಡಾ ಅರ್ಹರು. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪ್ರಕಾರ ಮಕ್ಕಳಿಗೆ ಸಂಬಂಧಿಸಿದ ಪ್ರತಿಯೊಂದು ಚಟುವಟಿಕೆ ಹಾಗೂ ನಿರ್ಣಯಗಳಲ್ಲಿ ಪಾಲ್ಗೊಳ್ಳುವ ಹಕ್ಕು ಮಕ್ಕಳಿಗೆ ಇದೆ. ಈ ಶಾಲೆಯಲ್ಲಿ ರಚನೆಯಾಗಿರುವ ಶಿಸ್ತಿನ ಮಂತ್ರಿಯ ಹಾಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿಯೂ ಸಚಿವ ಸ್ಥಾನ ರಚನೆ ಆಗಬೇಕಾಗಿದೆ.ವಿದ್ಯಾರ್ಥಿಗಳು ಗುರುಗಳ ಮಹತ್ವ ತಿಳಿದುಕೂಳ್ಳಬೇಕು.ಗುರುಗಳಿಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ವಿದ್ಯಾರ್ಜನೆ ಜೊತೆಯಲಿ ಕ್ರೀಡೆ ಮತ್ತು ಇತರೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿಬೇಕು.ಆರೋಗ್ಯದ ಕಡೆಗೆ ಹೆಚ್ಚು ಗಮನ ಕೂಡಬೇಕು.ಜಂಕ್ ಆಹಾರಗಳನ್ನು ಸೇವನೆ ಮಾಡಬಾರದು.ದೇಹವನ್ನು ದಂಡಿಸಿ ದೈಹಿಕ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಆಡಳಿತ ಪ್ರತಿನಿಧಿಗಳು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಶಿವಕುಮಾರ ಜಿ.ಎಸ್ ರವರು ಮಕ್ಕಳು, ಮಕ್ಕಳಿಂದ, ಮಕ್ಕಳಿಗಾಗಿ ಆಯ್ಕೆಯಾದ ಸದಸ್ಯರ ಒಂದು ಸಂಸ್ಥೆ ಅಥವಾ ಸಂಘವೇ ಶಾಲಾ ಮಕ್ಕಳ ಸಂಸತ್ ಆಗಿದೆ. ಮಕ್ಕಳ ಸಂಸತ್‌ನಲ್ಲಿ ಮಕ್ಕಳೇ ಸಂಪೂರ್ಣ ಭಾಗೀದಾರರಾಗಿರುತ್ತಾರೆ. ತಮ್ಮ ಹಕ್ಕುಗಳನ್ನು ಪಡೆಯುವ ಮೂಲಕ ಕರ್ತವ್ಯಗಳನ್ನು ನಿರ್ವಹಿಸುವ ಜವಾಬ್ದಾರಿ ಕಲಿಯುವ ವೇದಿಕೆ. ಮಕ್ಕಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಣ ಮೌಲ್ಯವಾಗಿದೆ. ಈ ನಿಟ್ಟಿನಲ್ಲಿ ಶಾಲಾ ಸಂಸತ್ ಹೆಚ್ಚು ಮಹತ್ವ ಪಡೆದಿದೆ. ಶಿಸ್ತು ಎಲ್ಲರಲ್ಲಿಯೂ ಇರಬೇಕಾದ ಒಂದು ಒಳ್ಳೆಯ ಗುಣವಾಗಿದೆ. ತರಗತಿಯ ಕೊಣೆಯಲ್ಲಿ ಮುಂದೆ ಕುಳಿತ ವಿದ್ಯಾರ್ಥಿಗಳಿಗೆ ಕಪ್ಪು ಹಲಗೆ ಮಾತ್ರ ಕಾಣಿಸಿದರೆ,ಹಿಂದೆ ಕುಳಿತ ವಿದ್ಯಾರ್ಥಿಗಳಿಗೆ ವಿಶ್ವವೆ ಕಾಣಿಸುತ್ತದೆ.ವಿದ್ಯೆಕ್ಕಿಂತ ವಿಧೇಯತೆ ವಿನಯತೆ ಮುಖ್ಯವಾಗಿದೆ. ನಿರಂತರ ಪ್ರಯತ್ನ, ಶಿಸ್ತು, ಆತ್ಮವಿಶ್ವಾಸ, ಧನಾತ್ಮಕ ಮನೋಭಾವ ಇದ್ದರೆ ಸಾಧನೆ ಮಾಡಬಹುದು.ಶಾಲೆಯ ವಿಕಾಸದಲ್ಲಿ ಪೋಷಕರ ಸಹಕಾರ ಮುಖ್ಯವಾಗಿದೆ.ಅದಕ್ಕಾಗಿ ಶಾಲಾ ಪ್ರಾಚಾರ್ಯರು ಮತ್ತು ಶಿಕ್ಷಕರು ಪೋಷಕರ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಚರ್ಚೆ ಮಾಡುತ್ತಿರುವುದು ಒಳ್ಳೆಯ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚುನಾಯಿತ ಪ್ರತಿನಿಧಿಗಳಿಗೆಗೆ ಪ್ರಮಾಣ ವಚನ ಬೋಧಿಸಿದ ಶಾಲಾ ಪ್ರಾಚಾರ್ಯರಾದ ಶ್ರೀಯುತ ವಿಶ್ವನಾಥ ಪಿ.ರವರು ಶಾಲಾ ಸಂಸತ್ತು ಶಾಲೆಯೊಳಗೆ ವಿದ್ಯಾರ್ಥಿ ನಾಯಕತ್ವಕ್ಕೆ ಅವಕಾಶಗಳನ್ನು ಒದಗಿಸುತ್ತದೆ, ಇದು ಅಲ್ಪಾವಧಿಯಲ್ಲಿ ಪರಿಣಾಮಕಾರಿಯಾಗಿದೆ ಮತ್ತು ವಿದ್ಯಾರ್ಥಿಗಳನ್ನು ನಿಜ ಜೀವನದ ನಾಯಕತ್ವಕ್ಕೆ ಸಿದ್ಧಪಡಿಸಲು ಸಹಾಯ ಮಾಡುತ್ತದೆ. ಪ್ರತಿ ವರ್ಷ ಹೊಸ ಶೈಕ್ಷಣಿಕ ಅವಧಿಯ ಆರಂಭದಲ್ಲಿ ವಿದ್ಯಾರ್ಥಿಗಳು ಶಾಲಾ ನಾಯಕರ ಅಭ್ಯರ್ಥಿಯಾಗಿ ತಮ್ಮನ್ನು ನಾಮನಿರ್ದೇಶನ ಮಾಡಲು ಪ್ರೋತ್ಸಾಹಿಸಲಾಗುತ್ತದೆ. ಒಂದು ಸಣ್ಣ ಪ್ರಚಾರದ ನಂತರ ಎಲ್ಲಾ ಅಭ್ಯರ್ಥಿಗಳು ತಮ್ಮ ಚುನಾವಣಾ ಭಾಷಣವನ್ನು ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಸ್ತುತಪಡಿಸುತ್ತಾರೆ. ಅವರಿಗೆ ಮತದಾನವನ್ನು ರಹಸ್ಯ ಮತದಾನದ ಮೂಲಕ ನಡೆಸಲಾಗುತ್ತದೆ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಶಾಲಾ ನಾಯಕರನ್ನು ಮತಪತ್ರಗಳಲ್ಲಿ ಆಯ್ಕೆ ಮಾಡುತ್ತಾರೆ. ಪದಗ್ರಹಣ ದಿನದಂದು ಚುನಾಯಿತ ಸದಸ್ಯರು ತಮ್ಮ ಬ್ಯಾಡ್ಜ್‌ಗಳನ್ನು ಸ್ವೀಕರಿಸಿ , ಅಧಿಕಾರ ವಹಿಸಿಕೊಂಡಿದ್ದಾರೆ.ಎಂದು ಚುನಾವಣೆಯ ಕಾರ್ಯವೈಖರಿಯ ಬಗ್ಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುತ ಎಂ.ಬಿ.ಶಿವಕುಮಾರರವರು ಬ್ಯಾಡ್ಜ್‌ಗಳನ್ನು ಚುನಾಯಿತ ಪ್ರತಿನಿಧಿಗಳಿಗೆ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ ಪ್ರಶಾಂತ ಕುಬಸದ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು ಸಾನ್ವಿ ಮತ್ತು ಸಂಗಡಿಗರು ಪ್ರಾರ್ಥಿಸಿ, ವರ್ಷ ಸ್ವಾಗತಿಸಿ, ಧನುಷ್ ವಂದಿಸಿ ,ಪ್ರಣತಿ ಮತ್ತು ಹೇಮಾ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಯಲ್ಲಿ ಮಾದರಿ ಸಾರ್ವತ್ರಿಕ ಚುನಾವಣೆ

Next Post

ಕರಾಟೆ ಕಲಿಕೆಯಿಂದ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ: ಸಿಯಾನ್ ಪಂಚಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರಾಟೆ ಕಲಿಕೆಯಿಂದ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ: ಸಿಯಾನ್ ಪಂಚಪ್ಪ

ಕರಾಟೆ ಕಲಿಕೆಯಿಂದ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ: ಸಿಯಾನ್ ಪಂಚಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

May 2, 2026
ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

May 2, 2026
ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

May 2, 2026
ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ | ಏನದು?

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ | ಏನದು?

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL