Friday, November 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ವೈಜ್ಞಾನಿಕ ಬೇಸಾಯ ಕ್ರಮದಿಂದ ಶುಂಠಿ ಬೆಳೆಯಲ್ಲಿ ಉತ್ತಮ ಕೃಷಿ ಸಾಧ್ಯ

ಕೃಷಿ ವಿವಿ ವಿದ್ಯಾರ್ಥಿಗಳಿಂದ ರೈತರೊಂದಿಗೆ ಗುಂಪು ಚರ್ಚೆ

November 14, 2025
in ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ವೈಜ್ಞಾನಿಕ ಮಾದರಿಯ ಬೇಸಾಯ ಕ್ರಮದಿಂದ ಶುಂಠಿ ಬೆಳಯಲ್ಲಿ ಉತ್ತಮವಾದ ಕೃಷಿ ಮಾಡಿ, ಒಳ್ಳೆಯ ಇಳುವರಿ ತೆಗೆಯಬಹುದಾಗಿದೆ ಎಂದು ಕೃಷಿ ವಿದ್ಯಾರ್ಥಿಗಳು ರೈತರಿಗೆ ತಿಳಿಸಿದರು.

ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಬಿಎಸ್’ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಶುಂಠಿ ಬೆಳೆಯಲ್ಲಿ ಸುಧಾರಿತ ಸಮಗ್ರ ಬೇಸಾಯ ಕ್ರಮಗಳು ಕುರಿತು ಹಮ್ಮಿಕೊಳ್ಳಲಾಗಿದ್ದ ಗುಂಪು ಚರ್ಚೆಯಲ್ಲಿ ಮಾತನಾಡಿದರು.
ಶುಂಠಿ ನಮ್ಮ ದೇಶದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇದು ಆಹಾರ, ಔಷಧಿ ಮತ್ತು ಕೈಗಾರಿಕಾ ಉಪಯೋಗಕ್ಕಾಗಿ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಈ ಭಾಗದಲ್ಲಿ ಅಡಿಕೆ ಜೊತೆಗೆ ಶುಂಠಿ ಕೂಡ ಒಂದು ಪ್ರಮುಖ ಬೆಳೆಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ , ರೋಗ ಮತ್ತು ಕೀಟ ಬಾಧೆ ಹಾಗೂ ವೈಜ್ಞಾನಿಕ ಬೇಸಾಯ ಕ್ರಮಗಳು ಕೊರತೆಯಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಶುಂಠಿ ಬೆಳೆಯಲ್ಲಿ ಸುಧಾರಿತ ಸಮಗ್ರ ಬೇಸಾಯ ಕ್ರಮಗಳು ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ರೈತ ಸಂಪರ್ಕ ಕೇಂದ್ರ, ಹಿತ್ತಲ ಕೃಷಿ ಅಧಿಕಾರಿಯಾದ ಸಂಜನಾ, ತೋಟಗಾರಿಕಾ ಅಧಿಕಾರಿಯಾದ ದೊರೆರಾಜರವರು ಹಾಗೂ ಅತಿಥಿಯಾಗಿ ಪ್ರಗತಿಪರ ರೈತರಾದ ಶಿವಕುಮಾರರವರು ಆಗಮಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಜನಾ, ರೈತರಿಗೆ ರೈತ ಸಂಪರ್ಕ ಕೇಂದ್ರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು.
ನಂತರ ಪ್ರಗತಿಪರ ರೈತರಾದ ಶಿವಕುಮಾರರವರು ತಾವು ಹೇಗೆ ಸಾವಯುವ ವಿಧಾನದಿಂದ ಶುಂಠಿ ಬೆಳೆಯಲ್ಲಿ ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ವಿವರಿಸಿದರು.

ತೋಟಗಾರಿಕಾ ಅಧಿಕಾರಿಯಾದ ದೊರೆರಾಜರವರು ಶುಂಠಿ ಬೆಳೆಯ ಸಂಪೂರ್ಣ ಮಾಹಿತಿ ನೀಡಿದರು.

ಮೊದಲಿಗೆ ಭೂಮಿಯ ಸಿದ್ಧತೆ, ಗೆಡ್ಡೆಯ ಆಯ್ಕೆ, ಬೀಜೋಪಚಾರ, ನೀರು ಮತ್ತು ಪೋಷಕಾಂಶಗಳ ನಿರ್ವಹಣೆ, ಕಳೆ ನಿರ್ವಹಣೆ, ಕೀಟ ರೋಗಗಳ ನಿರ್ವಹಣೆ ಮುಂತಾದವುಗಳ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದ ಅಂತ್ಯದಲ್ಲಿ ನೆರೆದಿದ್ದ ರೈತರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Previous Post

ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

Next Post

ಕಲಾರಸಿಕರ ಮನಸೂರೆಗೊಂಡ ಕಲಾಗ್ರಾಮದ ಯಶಸ್ವಿ ನೃತ್ಯ ಪ್ರದರ್ಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಲಾರಸಿಕರ ಮನಸೂರೆಗೊಂಡ ಕಲಾಗ್ರಾಮದ ಯಶಸ್ವಿ ನೃತ್ಯ ಪ್ರದರ್ಶನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಏನಿದು ಬಿಹಾರದ ಅಭಿವೃದ್ಧಿಗೆ `ಮೈ’ ಫಾರ್ಮುಲಾ? ಮತದಾರರನ್ನು ಅಭಿನಂದಿಸಿದ ಮೋದಿ ಹೇಳಿದ್ದೇನು?

November 14, 2025

ಬಿಹಾರ್ ಚುನಾವಣೆ ಫಲಿತಾಂಶ | ಕರ್ನಾಟಕದಲ್ಲಿಯೂ ಬಿಜೆಪಿ ಸಾಧನೆ ಮುಂದುವರಿಸಲು ಪ್ರೇರಣೆ | ಬಿಎಸ್‌ವೈ

November 14, 2025

ಕಲಾರಸಿಕರ ಮನಸೂರೆಗೊಂಡ ಕಲಾಗ್ರಾಮದ ಯಶಸ್ವಿ ನೃತ್ಯ ಪ್ರದರ್ಶನ

November 14, 2025

ವೈಜ್ಞಾನಿಕ ಬೇಸಾಯ ಕ್ರಮದಿಂದ ಶುಂಠಿ ಬೆಳೆಯಲ್ಲಿ ಉತ್ತಮ ಕೃಷಿ ಸಾಧ್ಯ

November 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಏನಿದು ಬಿಹಾರದ ಅಭಿವೃದ್ಧಿಗೆ `ಮೈ’ ಫಾರ್ಮುಲಾ? ಮತದಾರರನ್ನು ಅಭಿನಂದಿಸಿದ ಮೋದಿ ಹೇಳಿದ್ದೇನು?

November 14, 2025

ಬಿಹಾರ್ ಚುನಾವಣೆ ಫಲಿತಾಂಶ | ಕರ್ನಾಟಕದಲ್ಲಿಯೂ ಬಿಜೆಪಿ ಸಾಧನೆ ಮುಂದುವರಿಸಲು ಪ್ರೇರಣೆ | ಬಿಎಸ್‌ವೈ

November 14, 2025

ಕಲಾರಸಿಕರ ಮನಸೂರೆಗೊಂಡ ಕಲಾಗ್ರಾಮದ ಯಶಸ್ವಿ ನೃತ್ಯ ಪ್ರದರ್ಶನ

November 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!