No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಅಭಿಮಾನಿಗಳ ಮನದಲ್ಲಿ ಶಂಕರ್ ನಾಗ್ ಅಜರಾಮರ: ಶಶಿಧರ್ ಅಭಿಪ್ರಾಯ

kalpa News by kalpa News
October 4, 2021
in ಶಿಕಾರಿಪುರ
0
ಅಭಿಮಾನಿಗಳ ಮನದಲ್ಲಿ ಶಂಕರ್ ನಾಗ್ ಅಜರಾಮರ: ಶಶಿಧರ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |

ನಟ ನಿರ್ದೇಶಕ ದಿ. ಶಂಕರ್ ನಾಗ್ ರವರು ಬೌದ್ಧಿಕವಾಗಿ ನಮ್ಮ ಬಳಿ ಇಲ್ಲದೇಯಿದ್ದರೂ, ಮಾನಸಿಕವಾಗಿ ನಮ್ಮ ಬಳಿ ಅಮರರಾಗಿದ್ದಾರೆ. ಅವರು ಮರಣ ಹೊಂದಿ 31 ವರ್ಷಗಳು ಕಳೆದಿವೆ ಆದರೆ ಶಂಕರ್ ನಾಗ್ ರವರು 3000 ವರ್ಷಗಳು ಕಳೆದರೂ ಅಭಿಮಾನಿಗಳ ಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ. ಎಸ್. ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಶಂಕರ್ ನಾಗ್ ಬಳಗದಿಂದ ಅಮರ ನಮ್ಮ ಶಂಕರ ಎಂಬ ಶೀರ್ಷಿಕೆಯಡಿ, ಶಂಕರ್ ನಾಗ್ ರವರ 31ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸತ್ತಮೇಲೆ ಶಾಶ್ವತವಾಗಿ ಮಲಗಿ ನಿದ್ದೆ ಮಾಡುವುದು ಇದ್ದೇ ಇದೆ ಬದುಕಿದ್ದಾಗ ಏನಾದರೂ ಸಾಧನೆ ಮಾಡಬೇಕು ಎಂದು ದಿ, ಶಂಕರ್ ನಾಗ್ ಅವರು ದಿನದ 24 ಗಂಟೆಗಳಲ್ಲಿ, ಎರಡು ಮೂರು ಗಂಟೆಯ ಕೋಳಿ ನಿದ್ರೆ ಮಾಡುತ್ತಿದ್ದರು. ಸಂಗೀತ ನಿರ್ದೇಶಕ ಹಂಸಲೇಖ ರವರು ಹೇಳಿದಂತೆ ಅವರು ಶಂಕರ್ ನಾಗ್ ಅಲ್ಲ ಶಂಕರ್ ವೇಗ್ ಎಂಬಂತೆ ಶಂಕರ್ ನಾಗ್ ರವರು ಚಿತ್ರರಂಗದಲ್ಲಿ ಕೇವಲ 13 ವರ್ಷಗಳಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿ, ನಿರ್ದೇಶನ ನೀಡಿದ್ದಾರೆ ಎಂದರು.

ಹೊಸನಗರ ತಾಲ್ಲೂಕಿನ ಅರಸಾಳಿನಲ್ಲಿ ಮಾಲ್ಗುಡಿ ಡೇಸ್ ಮ್ಯೂಸಿಯಂನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರಿಂದ ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ಧಾರಾವಾಹಿಯ ಸವಿನೆನಪು ಉಳಿಯುವಂತೆ ಮಾಡಲಾಗಿದೆ. ಶಂಕರ್ ನಾಗ್ ರವರು ಮಾಲ್ಗುಡಿ ಡೇಸ್ ಧಾರಾವಾಹಿಯ ನಿರ್ದೇಶನದಿಂದ ಲಂಡನ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯ ಜೊತೆಗೆ 42 ಸಾವಿರ ರೂಪಾಯಿ ಹಣ ನೀಡಲಾಗಿತ್ತು. ಆ ಹಣದಿಂದ ಬೆಂಗಳೂರಿನಲ್ಲಿ ಮೆಟ್ರೋ ರೈಲು ಯೋಜನೆ ಜಾರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದ್ದರಿಂದ 35 ವರ್ಷಗಳ ನಂತರ ಮೆಟ್ರೋ ರೈಲು ಆರಂಭವಾಗಿದೆ. ಆದ್ದರಿಂದ ಮೆಟ್ರೋ ರೈಲಿಗೆ ಶಂಕರ್ ನಾಗ್ ರವರ ಹೆಸರಿಡಬೇಕು ಎಂದರು.

1954 ರಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಅಜ್ಜರ ಕಾಡು ಎಂಬ ಗ್ರಾಮದಲ್ಲಿ ಜನಿಸಿದ ಅವರು, 1985-86 ರಲ್ಲಿ ಏಷ್ಯಾಖಂಡದಲ್ಲಯೇ ಮೊದಲ ಬಾರಿಗೆ ರೆಸಾರ್ಟ್ ಕ್ಲಬ್, ಕಂಟ್ರಿ ಕ್ಲಬ್ ವ್ಯವಸ್ಥೆ ಮಾಡಲಾಗಿದ್ದು, 1984-85 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ರವರ ಅವಧಿಯಲ್ಲಿ ರಾಜಕೀಯ ಪ್ರವೇಶಿಸಿ ಕೆಲವೇ ಕೆಲವು ದಿನಗಳಲ್ಲಿ ರಾಜಕೀಯ ಕ್ಷೇತ್ರದಿಂದ ದೂರ ಉಳಿದರು. ಶಂಕರ್ ನಾಗ್ ರವರ ಮೊದಲ ಹೆಸರು ಅವಿನಾಶ್, ಭವಾನಿ ಶಂಕರ ನಂತರ ಶಂಕರ್ ನಾಗ್ ಎಂದು ಬದಲಾವಣೆ ಮಾಡಲಾಯಿತು ಎಂದು ತಿಳಿಸಿದರು.

ಶಂಕರನ ಬಳಗದ ಸಂಚಾಲಕ ವಿಠ್ಠಲ ಮಹೇಂದ್ರಕರ್ ಮಾತನಾಡಿ, ಶಂಕರ್ ನಾಗ್ ರವರು ಎಂದೂ ಸ್ವಾರ್ಥಕ್ಕಾಗಿ ಬದುಕಲಿಲ್ಲ. ಈಗಿನ ಕಾಲದಲ್ಲಿ ಒಂದು ಚಿತ್ರ ತೆರೆಗೆ ಬರಲು ನಾಲ್ಕು ವರ್ಷಗಳು ತೆಗೆದುಕೊಳ್ಳುತ್ತಾರೆ. ಆದರೆ ಶಂಕರ್ ನಾಗ್ ರವರು ಒಂದೇ ವರ್ಷದಲ್ಲಿ ನಾಲ್ಕಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿ ನಿರ್ದೇಶಿಸುತಿದ್ದರು ಎಂದರು.

ಪತ್ರಕರ್ತ ಹುಚ್ರಾಯಪ್ಪ ಮಾತನಾಡಿ, ಚಿತ್ರರಂಗದಲ್ಲಿ ಶಂಕರ್ ನಾಗ್ ರವರು 12 ವರ್ಷಗಳಲ್ಲಿ 96 ಚಿತ್ರಗಳಲ್ಲಿ ನಟಿಸಿ, 70 ಚಿತ್ರಗಳಿಗೆ ಹಾಗೂ 2 ಧಾರಾವಾಹಿಗಳಲ್ಲಿ ನಟಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮಧುಕೇಶ್ವರ,  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಘಟಕದ ಉಪಾಧ್ಯಕ್ಷ ಪಾಪಯ್ಯ, ಛಾಯಾಚಿತ್ರ ಗ್ರಾಹಕ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಉಪಾಧ್ಯಕ್ಷ ಇ. ಹೆಚ್. ಬಸವರಾಜ್, ಶಿಕ್ಷಕರಾದ ಮಂಜಪ್ಪ, ಚೆನ್ನಾಶ್ ಚಂದ್ರು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShankarnagShikaripuraShimogaShivamoggaShivamogga Newsಮಲೆನಾಡು_ಸುದ್ಧಿಶಂಕರ್ ನಾಗ್ಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಮಾನಸಿಕ ಆರೋಗ್ಯ ನಿಮಿತ್ತ ಡಾ. ಪವಿತ್ರಾ ಅವರ ನಾಲ್ಕು ಪುಸ್ತಕ ಬಿಡುಗಡೆ

Next Post

ವಿಲಾಸ್ ನಾಂದೋಡ್ಕರ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

kalpa News

kalpa News

Next Post
ವಿಲಾಸ್ ನಾಂದೋಡ್ಕರ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ವಿಲಾಸ್ ನಾಂದೋಡ್ಕರ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL