ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ಪಟ್ಟಣದ ಡಿಸಿಸಿ ಬ್ಯಾಂಕ್ ಎದುರು ನಿಲ್ಲಿಸಿದ್ದ ಕಾರಿನ ಗ್ಲಾಸನ್ನು ಹೊಡೆದು 5 ಲಕ್ಷ ಹಣವನ್ನು ಕಳ್ಳತನ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ
ಕಪ್ಪನಹಳ್ಳಿ ಗ್ರಾಮದ ಕೇಶವ ನಾಯ್ಡು ಎನ್ನುವವರಿಗೆ ಬೆಳಗ್ಗೆ ಎಸ್ಬಿಐ ಬ್ಯಾಂಕ್ ನಿಂದ 5 ಲಕ್ಷ ಹಣವನ್ನು ಬಿಡಿಸಿಕೊಂಡು ಡಿಸಿಸಿ ಬ್ಯಾಂಕ್ ಎದುರುಗಡೆ ಕಾರನ್ನು ನಿಲ್ಲಿಸಿ ಬ್ಯಾಂಕಿನ ಒಳಗಡೆ ಹೋದ ಸಂದರ್ಭದಲ್ಲಿ ಕಾರಿನ ಗ್ಲಾಸನ್ನು ಹೊಡೆದು ಹಣವನ್ನು ದೋಚಿದ್ದಾರೆ.
ಈ ಸಂಬಂಧಿಸಿದಂತೆ ಸ್ಥಳಕ್ಕೆ ಡಿವೈಎಸ್ಪಿ ಶಿವಾನಂದ ಸಿಪಿಐ ಲಕ್ಷ್ಮಣ್ ಪಿಎಸ್ಐ ಪ್ರಶಾಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post