ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ತಾಲೂಕಿನ ಅಂಜನಾಪುರ ಡ್ಯಾಂ ಸಮೀಪ ಕಲ್ಮನೆ ಬಳಿ ಕೊಪ್ಪದಕೆರೆ ಗ್ರಾಮದಲ್ಲಿ 9 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮೃತದೇಹ ಪತ್ತೆಯಾಗಿದೆ.
Also read: ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್ | ಅವರ ಮೇಲೇಕೆ ರೈಡ್ ಆಗಲ್ಲ | ಸಿಎಂ ಸಿದ್ದರಾಮಯ್ಯ ಕಿಡಿ
ಅದೇ ಗ್ರಾಮದ 9 ವರ್ಷದ ಬಾಲಕಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಹಾಕಲಾಗಿದೆ ಎಂದು ತಿಳಿದು ಬಂದಿದ್ದು ಈ ಪ್ರಕರಣ ಸಂಬಂಧಿಸಿದ ಸಾಕಷ್ಟು ಅನುಮಾನ ಕಂಡು ಬಂದಿದ್ದು ಪೋಷಕರು ಶಿಕಾರಿಪುರ ಗ್ರಾಮಾಂತರ ಪೋಲಿಸ ಠಾಣೆಗೆ ದೂರು ನೀಡಿದ್ದು ಪೋಲಿಸರು ತನಿಖೆಯನ್ನು ಆರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post