ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ ತಾಲೂಕಿನ ಸದಾಶಿವಪುರ ಗ್ರಾಮದ ಬಳಿ ಸೋಮವಾರ ತಡರಾತ್ರಿ ಮಹಿಳೆಯೋರ್ವಳ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಹೊಸ ಗೊದ್ದನಕೊಪ್ಪ ಸಂದ್ಯಾ ಕೊಲೆಯಾದ ಮಹಿಳೆಯಾಗಿದ್ದು ಮೃತಳ ಪತಿ ಅರುಣ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ನಿರ್ಜನ ಪ್ರದೇಶಕ್ಕೆ ಸಂದ್ಯಾಳನ್ನು ಪತಿ ಅರುಣ್ ಸೋಮವಾರ ತಡರಾತ್ರಿ ಕರೆದುಕೊಂಡು ಹೋಗಿ ಕುತ್ತಿಗೆಗೆ ಚಾಕುವಿನಿಂದ ಕೊಯ್ದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post