Friday, November 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗ: ಚಿಣ್ಣರ ರಂಗೋತ್ಸವದಲ್ಲಿ ಮಕ್ಕಳಿಂದ 8 ನಾಟಕಗಳ ಪ್ರದರ್ಶನ

April 28, 2019
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ: ಶಿವಮೊಗ್ಗ ರಂಗಾಯಣದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ `ಚಿಣ್ಣರ ರಂಗೋತ್ಸವ’ ಎಪ್ರಿಲ್ 29 ಮತ್ತು 30ರಂದು ನಡೆಯಲಿದ್ದು, ಮಕ್ಕಳಿಂದ ಒಟ್ಟು 8ನಾಟಕಗಳ ಪ್ರದರ್ಶನ ನಡೆಯಲಿದೆ ಎಂದು ನಿರ್ದೇಶಕ ಡಾ.ಗಣೇಶ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಎಪ್ರಿಲ್ 12ರಿಂದ ಆರಂಭಗೊಂಡ ಈ ಶಿಬಿರದಲ್ಲಿ ಒಟ್ಟು 248 ಮಕ್ಕಳು ಭಾಗವಹಿಸಿದ್ದು ಅವರಿಗೆ ರಂಗಸಂಗೀತ, ಚಿತ್ರಕಲೆ, ಶಿಲ್ಪಕಲೆ, ಚಲನಚಿತ್ರ ಪ್ರದರ್ಶನ, ಕಥನ ಕಲೆ, ಅಗ್ನಿಶಾಮಕ ಪ್ರಾತ್ಯಕ್ಷಿಕೆ ಹಾಗೂ ಕಿರು ನಾಟಕ ಪ್ರದರ್ಶನ, ನಾಟಕ ತಯಾರಿಯ ಬಗೆಗಳು, ರಂಗಭೂಮಿಯ ಪ್ರಾಯೋಗಿಕ ಹಾಗೂ ಸೈದ್ಧಾಂತಿಕ ತರಗತಿಗಳನ್ನು ನಡೆಸಲಾಗಿದೆ ಎಂದರು.


ಶಿಬಿರಾರ್ಥಿಗಳನ್ನು ಎಂಟು ತಂಡಗಳಾಗಿ ವಿಂಗಡಿಸಲಾಗಿದ್ದು ಪ್ರತಿಯೊಂದು ತಂಡಕ್ಕೂ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಮರಗಳ ಹೆಸರುಗಳನ್ನು ಇಡಲಾಗಿದೆ. ರಂಗಾಯಣದ ರೆಪರ್ಟರಿಯ ಕಲಾವಿದರು ಹಾಗೂ ಹೊರಗಿನ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು ಮಕ್ಕಳಿಗೆ ನಾಟಕ ನಿರ್ದೇಶನ ಮಾಡಲಾಗಿದೆ. ಎಪ್ರಿಲ್ 29ರಂದು `ನಾನು ವಿಜ್ಞಾನಿಯಾಗುವೆ’, `ಕೃಷ್ಣ ಲೀಲೆ’, `ನಮ್ಮ ಕಥೆ’ ಹಾಗೂ ` `ಬೇಲಿಯೇ ಎದ್ದು ಹೊಲ ಮೇಯ್ದರೆ’ ನಾಟಕ ಪ್ರದರ್ಶನ ನಡೆಯಲಿದೆ. ಎಪ್ರಿಲ್ 30ರಂದು `ಬದುಕಿನ ಬಣ್ಣ’, `ಇರುವೆಗಳ ಯುದ್ಧ’, `ಮೃಗ ಮತ್ತು ಸುಂದರಿ’ ಹಾಗೂ `ಚಲಿಸುವ ಮರ’ ನಾಟಕವನ್ನು ಮಕ್ಕಳು ಪ್ರದರ್ಶಿಸಲಿದ್ದಾರೆ ಎಂದರು.

ಚಿಣ್ಣರ ರಂಗೋತ್ಸವ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಅಗಲಿದ ರಂಗಕರ್ಮಿ ಎಸ್.ಮಾಲತಿ ಅವರಿಗೆ ರಂಗ ನಮನ ಸಲ್ಲಿಸಲಾಗುವುದು. ಸಮರೋಪ ಸಮಾರಂಭದಲ್ಲಿ ರಂಗಕರ್ಮಿ ಪುರುಷೋತ್ತಮ ತಲವಾಟ, ಚಿಂತಕಿ ಡಾ.ಕೆ.ಶರೀಫ, ಕಲಾವಿದರ ಒಕ್ಕೂಟದ ಲವ ಜಿ.ಆರ್., ಪತ್ರಕರ್ತ ಎಂ.ರಾಘವೇಂದ್ರ, ಅನನ್ಯ ವಿದ್ಯಾಪೀಠದ ಆರ್.ಗಿರೀಶ್ ಭಾಗವಹಿಸುವರು ಎಂದರು.

ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿ ಶಫಿ ಸಾದುದ್ದೀನ್, ಬೇಸಿಗೆ ಶಿಬಿರದ ನಿರ್ದೇಶಕ ಚಂದ್ರು ತಿಪಟೂರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Tags: Chinnara RangotsavaKannada NewsMalnad NewsShivamoggaಚಿಣ್ಣರ ರಂಗೋತ್ಸವಶಿವಮೊಗ್ಗಶಿವಮೊಗ್ಗ ರಂಗಾಯಣ
Previous Post

ಗುಜರಾತ್: ಅಂಬಾಜಲ ಅಣೆಕಟ್ಟೆಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿ ಮೊಸಳೆಗೆ ಬಲಿ

Next Post

ಭದ್ರಾವತಿ: ಕರುಮಾರಿಯಮ್ಮ ದೇವಸ್ಥಾನ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಕರುಮಾರಿಯಮ್ಮ ದೇವಸ್ಥಾನ ಲೋಕಾರ್ಪಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Doctors Recreate Stomach and Esophagus Using Patient’s Colon in Marathon Effort

November 21, 2025

ಬ್ರಿಟಿಷರ ವಿರುದ್ಧ ಘರ್ಜಿಸಿದ ದಿಟ್ಟ ಮಹಿಳೆ ಜಾನ್ಸಿ ರಾಣಿ ಲಕ್ಷ್ಮೀಬಾಯಿ: ಸುರೇಶ್ ಋಗ್ವೇದಿ

November 21, 2025

GM/SWR conducts inspection of KSR Bengaluru – Whitefield Section

November 21, 2025

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Doctors Recreate Stomach and Esophagus Using Patient’s Colon in Marathon Effort

November 21, 2025

ಬ್ರಿಟಿಷರ ವಿರುದ್ಧ ಘರ್ಜಿಸಿದ ದಿಟ್ಟ ಮಹಿಳೆ ಜಾನ್ಸಿ ರಾಣಿ ಲಕ್ಷ್ಮೀಬಾಯಿ: ಸುರೇಶ್ ಋಗ್ವೇದಿ

November 21, 2025

GM/SWR conducts inspection of KSR Bengaluru – Whitefield Section

November 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!