Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗ: ಬೇರು ಹುಳುಗಳ ನಿಯಂತ್ರಣಕ್ಕೆ ಸೂಚನೆ

July 9, 2019
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ: ಅಡಿಕೆ ಬೆಳೆಗೆ ಕಂಟಕವಾಗಿರುವ ಬೇರು ಹುಳುಗಳ ಸಮಸ್ಯೆ ನಿಯಂತ್ರಣಕ್ಕೆ ಜಿಲ್ಲಾ ತೋಟಗಾರಿಕೆ ಇಲಾಖೆಯು ಅಡಿಕೆ ಬೆಳೆಗಾರರಿಗೆ ಮುಂಜಾಗೃತ ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದೆ.

ಮುಖ್ಯವಾಗಿ ತೋಟಗಳಲ್ಲಿ ನೀರು ನಿಲ್ಲುವುದು ಹಾಗೂ ಸ್ವಚ್ಚವಾಗಿಟ್ಟುಕೊಳ್ಳದಿರುವುದು ಮತ್ತು ಅಗತ್ಯ ಪ್ರಮಾಣದ ಬೇವಿನ ಹಿಂಡಿ ಅಥವಾ ಬೇವಿನ ಎಣ್ಣೆಯನ್ನು ಬೇರುಗಳಿಗೆ ಒದಗಿಸದಿರುವುದು ಬೇರುಹುಳುಗಳ ಉತ್ಪತ್ತಿ ಹಾಗೂ ಹೆಚ್ಚಳಕ್ಕೆ ಕಾರಣಗಳಾಗಿವೆ.

ಬೇsರು ಹುಳಗಳು ಮರದ ಮೂಲವಾದ ಬೇರುಗಳನ್ನು ತಿಂದು ಹಾಕುವ ಮೂಲಕ ಮರದ ಸ್ವಾಸ್ಥ್ಯವನ್ನು ಹಾಳುಗೆಡುವುತ್ತವೆ. ಇದರಿಂದಾಗಿ ಮರಗಳು ಸೊರಗಿ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕೊನೆಯ ಹಂತದಲ್ಲಿ ಮರದ ತಲೆಭಾಗ ಸಂಪೂರ್ಣ ಸಪುರಗೊಂಡು ಮುರಿದು ಬಿಳುತ್ತವೆ. ಈ ಕುರಿತು ರೈತರು ಮುಂಜಾಗರುಕತೆ ವಹಿಸಿದಲ್ಲಿ ಬೇರು ಹುಳುಗಳ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದಾಗಿದೆ.

ನಿಯಂತ್ರಣ ಕ್ರಮಗಳು:
ತೋಟದಲ್ಲಿ ಬಸಿಕಾಲುವೆಗಳನ್ನು ನಿರ್ಮಸುವುದರ ಮೂಲಕ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಕಳೆ ಬೆಳೆಯದಂತೆ ಕ್ರಮಕೈಗೊಳ್ಳುವುದು. ಕಸ-ಕಡ್ಡಿಗಳನ್ನು ತೆಗೆದು ಸ್ವಚ್ಚವಾಗಿ ಇಟ್ಟುಕೊಳ್ಳುವ ಮೂಲಕ ಬೇರು ಹುಳುಗಳು ಉತ್ಪತ್ತಿಯಾಗದಂತೆ ತಡೆಯಬಹುದಾಗಿದೆ.

ಅಡಿಕೆ ಸಸಿ ಅಥವಾ ಮರಗಳ ಸುತ್ತ ಹುಟ್ಟುವ ಹುಲ್ಲುಗಳನ್ನು ಮಳೆಗಾಲದ ಆರಂಭಕ್ಕೂ ಮುನ್ನವೇ ತೆಗೆದು ನಾಶಪಡಿಸುವುದು. ಜುಲೈ ಹಾಗೂ ಆಗಷ್ಟ್ ತಿಂಗಳ ಅವಧಿಯಲ್ಲಿ ಸಂಜೆ 6 ರಿಂದ 7.30ರ ನಡುವೆ ಹಾರಾಡುವ ದುಂಬಿಗಳ ನಿಯಂತ್ರಣಕ್ಕೆ ಟ್ರಾಪ್‍ಗಳ ಬಳಕೆ ಹಾಗೂ ಅಗತ್ಯ ಕ್ರಮ ಕೈಗೊಳ್ಳುವುದು.
ಪ್ರತಿ ಮರಗಳ ಬುಡಕ್ಕೂ ವರ್ಷಕ್ಕೊಮ್ಮೆ 250 ಗ್ರಾಂ ಬೇವಿನ ಹಿಂಡಿಯನ್ನು ನೀಡುವುದು ಹಾಗೂ ಅಗತ್ಯವಿದ್ದರೆ ನೀರಿನೊಂದಿಗೆ ಬೇವಿನೆಣ್ಣೆ ಮಿಶ್ರಣ ಮಾಡಿ ಬುಡಗಳಿಗೆ ಸಿಂಪಡಿಸುವುದು.

ಪ್ರತಿ ಲೀಟರ್ ನೀರಿಗೆ 2ಮಿ.ಲೀ ಕ್ಲೋರೋಫೈರಿಫಾಸ್ (20ಇ.ಸಿ) ಅಥವಾ 0.5 ಮಿ.ಲೀ ಇಮಿಡಾಕ್ಲೋಪ್ರಿಡ್, ಬೆರೆಸಿ ಪ್ರತಿ ಮರಗಳ ಬುಡಕ್ಕೂ 2-3 ಲೀಟರ್ ದ್ರಾವಣ ಹಾಕವುದು. ಇಲ್ಲವೇ 20 ಗ್ರಾಂ ಫೋರೆಟ್ ಅಥವಾ ಕಾರ್ಬೋಫ್ಯೂರನ್ ಹಾಕುವುದರಿಂದ ಬೇರುಹುಳುಗಳ ಸಮಸ್ಯೆಯನ್ನು ನಿಯಂತ್ರಿಸಬಹುದಾಗಿದೆ.

Tags: CropKannada NewsMalnad NewsRainy SeasonRootShivamoggaWormsಅಡಿಕೆ ಬೆಳೆತೋಟಮಳೆಗಾಲಶಿವಮೊಗ್ಗ
Previous Post

ಮಾಧ್ಯಮಗಳು ಚರಿತ್ರೆ ದಾಖಲೆ ಮಾಡಬೇಕು: ಶಿವಮೊಗ್ಗ ಡಿಸಿ ದಯಾನಂದ್ ಅಭಿಮತ

Next Post

ಆಡು ಮುಟ್ಟದ ಸೊಪ್ಪಿಲ್ಲ, ಕರಾವಳಿಯ ನಮ್ಮ ವಿಜೆ ತೇಜೇಶ್ ಸಾಧಿಸದ ಕ್ಷೇತ್ರವಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಡು ಮುಟ್ಟದ ಸೊಪ್ಪಿಲ್ಲ, ಕರಾವಳಿಯ ನಮ್ಮ ವಿಜೆ ತೇಜೇಶ್ ಸಾಧಿಸದ ಕ್ಷೇತ್ರವಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!