No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

kalpa News by kalpa News
November 17, 2020
in Small Bytes, ಶಿವಮೊಗ್ಗ
0
ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಗದಗದಲ್ಲಿ ನಡೆದ ಮಹಿಳೆಯೊಬ್ಬರ ಭೀಕರ ಹತ್ಯೆಗೆ ಶಿವಮೊಗ್ಗದ ನಂಟಿ ಸಾಬೀತಾಗಿದ್ದು, ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಯುವಕನೊಬ್ಬ ಹತ್ಯೆ ಮಾಡಿದ್ದಾನೆ.

ನ.11ರಂದು ಗದಗದ ಕೆಸಿ ಠಾಣೆ ರಸ್ತೆಯ ನಿವಾಸಿ ಪುಷ್ಪಾ ಎನ್ನುವವರ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿತ್ತು. ಪ್ರಕರಣವನ್ನು ಬೇಧಿಸಿದ ಪೊಲೀಸರು ಶಿವಮೊಗ್ಗದ ಧನುಷ್ ಹಾಗೂ ವಿನಯ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ.


ಕಾರಣವೇನು?
ಕೊಲೆಯಾದ ಪುಷ್ಪಾ ಅವರು ಆರೋಪಿ ಧನುಷ್’ನ ದೊಡ್ಡಮ್ಮ ಆಗಿದ್ದಾರೆ. ಪುಷ್ಪಾ ಅವರು ಆರೋಪಿಯ ತಾಯಿಗೆ ಕರೆ ಮಾಡಿ ನಿನ್ನ ಮಗನಿಗೆ ಸರಿಯಾಗಿ ಕೆಲಸಕ್ಕೆ ಹಚ್ಚು, ಅವನಿಗೆ ಬುದ್ದಿ ಹೇಳು, ಮೊದಲೇ ನೀವು ಬಡವರು, ನಿನ್ನ ಮಗ ಹೀಗೆ, ತಿರುಗಾಡುತ್ತಿದ್ದರೆ ಮುಂದೆ ನಿಮ್ಮ ಗತಿ ಹೇಗೆ ಎಂದು ಬುದ್ದಿ ಹೇಳುತ್ತಿದ್ದರು. ಧನುಷ್ ತಾಯಿ ಆತನಿಗೆ ಕೆಲಸಕ್ಕೆ ಹೋಗು ಎಂದು ಒತ್ತಾಯ ಮಾಡುತ್ತಿದ್ದರು. ಇದರಿಂದ ಮನನೊಂದ ಧನುಷ್ ಇದಕ್ಕೆಲ್ಲಾ ತನ್ನ ದೊಡ್ಡಮ್ಮನೇ ಕಾರಣ ಎಂದು ಸಿಟ್ಟಿಗೆದ್ದು, ತನ್ನ ಸ್ನೇಹಿತ ವಿನಯ್ ಜೊತೆಗೂಡಿ ಗದಗಕ್ಕೆ ತೆರಳಿ ತನ್ನ ದೊಡ್ಡಮ್ಮನ ಮನೆಯಲ್ಲೇ ರಾತ್ರಿ ಉಳಿದಿದ್ದಾನೆ. ಮುಂಜಾನೆ ವೇಳೆ ಯಾರೂ ಇಲ್ಲದ ಸಮಯದಲ್ಲಿ ರುಬ್ಬುವ ಗುಂಡು ಕಲ್ಲಿನಿಂದ ಪುಷ್ಪಾ ಅವರ ತಲೆ ಜಜ್ಜಿ, ಕುತ್ತಿಗೆ ಕುಯ್ದು ಹತ್ಯೆ ಮಾಡಿ, ಮೈಮೇಲಿನ ಬಂಗಾರದ ಆಭರಣಗಳನ್ನು ಹೊತ್ತೊಯ್ದಿದ್ದರು.


ಅಂತಿವಾಗಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಗದಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆಯಾದ ಪುಷ್ಪಾ ಅವರು ಶಿವಮೊಗ್ಗದ ನಾಗರಾಜ ಶೆಟ್ಟರ್ ಅವರ ಅತ್ತೆ(ಪತ್ನಿಯ ತಾಯಿ).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsCrime NewsGadagKannada News WebsiteLatest News KannadaLocal NewsPolice NewsShimogaShivamoggaShivamogga Newsಗದಗಭೀಕರ ಹತ್ಯೆಶಿವಮೊಗ್ಗ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.19-20ರಂದು ಶಿವಮೊಗ್ಗ ಗ್ರಾಮಾಂತರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Next Post

ಭದ್ರಾವತಿಯಲ್ಲಿ ಪದವಿ ಕಾಲೇಜು ತರಗತಿ ಆರಂಭ: ನಿಯಮ ಪಾಲನೆ, ಹಾಜರಾತಿ ಮಾತ್ರ ಕ್ಷೀಣ

kalpa News

kalpa News

Next Post
ಭದ್ರಾವತಿಯಲ್ಲಿ ಪದವಿ ಕಾಲೇಜು ತರಗತಿ ಆರಂಭ: ನಿಯಮ ಪಾಲನೆ, ಹಾಜರಾತಿ ಮಾತ್ರ ಕ್ಷೀಣ

ಭದ್ರಾವತಿಯಲ್ಲಿ ಪದವಿ ಕಾಲೇಜು ತರಗತಿ ಆರಂಭ: ನಿಯಮ ಪಾಲನೆ, ಹಾಜರಾತಿ ಮಾತ್ರ ಕ್ಷೀಣ

Leave a Reply Cancel reply

Your email address will not be published. Required fields are marked *

No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL