Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ಉದಯಾಚಾರ್’ಗೆ ಟಾಪ್ ಪರ್ಫಾಮಿಂಗ್ ಪೋಸ್ಟ್‌’ಮ್ಯಾನ್ 2020 ಪ್ರಶಸ್ತಿಯ ಗೌರವ

ಭದ್ರಾವತಿ ಮಾತ್ರವಲ್ಲ ಇಡಿಯ ಜಿಲ್ಲೆಯ ಗೌರವ ಹೆಚ್ಚಿಸಿದ ಉಕ್ಕಿನ ನಗರಿಯ ಅಂಚೆ ನೌಕರ

October 16, 2020
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಗರದ ಉದಯಾಚಾರ್ ಅವರಿಗೆ ಅಂಚೆ ಇಲಾಖೆ ನೀಡುವ ಪ್ರತಿಷ್ಠಿತ ‘2020ರ ಟಾಪ್ ಪರ್ಫಾಮಿಂಗ್ ಪೋಸ್ಟ್‌’ಮ್ಯಾನ್ 2020 ಪ್ರಶಸ್ತಿಯ ಗೌರವ ಸಂದಿದೆ.

ಮುಖ್ಯ ಅಂಚೆ ಕಚೇರಿಯಲ್ಲಿ ಸಾರ್ಟಿಂಗ್ ಪೋಸ್ಟ್‌ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿರುವ ಉದಯಾಚಾರ್ ಅವರ ಸಮಗ್ರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ತಮ್ಮ ಸೇವಾ ಪರತೆಗಾಗಿ ಇವರು ಅಂಚೆ ಪ್ರಾದೇಶಿಕ ವಲಯದಲ್ಲಿಯೇ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.


ಅತ್ಯಂತ ಸರಳ, ಸಜ್ಜನಿಕೆ ವ್ಯಕ್ತಿತ್ವದ ಇವರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಎತ್ತಿದ ಕೈ. ಸಾರ್ಟಿಂಗ್ ಪೋಸ್ಟ್‌ ಮ್ಯಾನ್ ಆಗಿ ತಮ್ಮದಷ್ಟೇ ಕರ್ತವ್ಯವನ್ನು ನಿರ್ವಹಿಸದೇ ಇಲಾಖೆಗೆ ಸಂಬಂಧಿಸಿ ಇತರೆ ಕಾರ್ಯಗಳು ಹಾಗೂ ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲೂ ಸಹ ಹಲವಾರು ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಅಂಚೆ ಎಟಿಎಂ ಸೆಂಟರ್’ಗಳಲ್ಲಿ ವಯೋವೃದ್ಧರು, ಅಂಗವಿಲಕರು ಹಾಗೂ ಅನಕ್ಷರಸ್ಥರು ಬಂದ ವೇಳೆ ಸ್ವತಃ ತಾವೇ ಹೋಗಿ ಅವರಿಗೆ ಸಹಾಯ ಮಾಡುವುದು ಮಾತ್ರವಲ್ಲದೇ ಅವರಿಗೆ ಸಾಧ್ಯವಾದಷ್ಟು ತಿಳುವಳಿಕೆ ನೀಡುವ ಕಾರ್ಯ ಮಾಡುತ್ತಾರೆ. ಪ್ರಮುಖವಾಗಿ ವೃದ್ಧಾಪ್ಯ ವೇತನಗಳನ್ನು ಸಂಬಂಧಿಸಿದವರು ಪಡೆಯಲು ಸಹಾಯ ಮಾಡುವುದು, ಆಧಾರ್ ಕಾರ್ಡ್, ಆರ್’ಡಿ ಸೇರಿದಂತೆ ಅಂಚೆ ಇಲಾಖೆಯಲ್ಲಿ ಸೇವೆ ಪಡೆಯುವ ಅಗತ್ಯವಿರುವ ಗ್ರಾಹಕರಿಗೆ ಸ್ವಯಂ ಪ್ರೇರಿತರಾಗಿ ಸಹಾಯ ಮಾಡುವ ಮೂಲಕ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ.


ತಮ್ಮ ನಿಗದಿತ ಕರ್ತವ್ಯವನ್ನು ಹೊರತುಪಡಿಸಿಯೂ ಸಹ ಗ್ರಾಹಕರ ಸೇವೆಗಾಗಿ ಸದಾ ಸಿದ್ದವಿರುವ ಉದಯಾಚಾರ್ ಅವರನ್ನು ಗುರುತಿಸಿರುವ ಇಲಾಖೆ ಈ ಒಂದು ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ.

ಇವರ ಕರ್ತವ್ಯ ಬದ್ದತೆ ಹಾಗೂ ಸೇವಾ ಮನೋಭಾವನೆ ಇತರರಿಗೆ ಮಾದರಿಯಾಗಲಿ ಎಂದು ಹಾರೈಸುತ್ತಾ, ಉದಯಾಚಾರ್ ಅವರನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiIndia PostKannada News WebsiteLatest News KannadaLocal NewsMalnad NewsPost OfficePostal ATMShimogaShivamoggaShivamogga NewsSorting PostmenTop Performing Postmenಅಂಚೆ ಇಲಾಖೆಅಂಚೆ ಎಟಿಎಂಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Previous Post

ಅಡಿಕೆ ಬೆಳೆಗಾರರ ಹಿತ ಕಾಯುವಂತೆ ಸಿಎಂಗೆ ಶಾಸಕ ಹಾಲಪ್ಪ, ಆರಗ ಜ್ಞಾನೇಂದ್ರ ಮನವಿ

Next Post

CM Yeddyurappa three days district tour from 18th, Driving to Various Development Works

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

CM Yeddyurappa three days district tour from 18th, Driving to Various Development Works

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!