Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರದಿಂದ ರಾಜ್ಯದ ಗೌರವ ಹೆಚ್ಚಿದೆ: ಡಿ.ಎಸ್. ಅರುಣ್

December 10, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಾಜ್ಯ ಸರ್ಕಾರ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಪಶುಗಳ ಸಂರಕ್ಷಣೆ ಮಸೂದೆ 2020ಗೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿರುವುದು ರಾಜ್ಯ ಅಖಂಡ ಗೌರವವನ್ನು ಹೆಚ್ಚಿಸಿದೆ ಎಂದು ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಸಂತಸ ವ್ಯಕ್ತಪಡಿಸಿದರು.

ಈ ಕುರಿತಂತೆ ಕಲ್ಪ ಮೀಡಿಯಾ ಹೌಸ್ ಜೊತೆಯಲ್ಲಿ ಮಾತನಾಡಿದ ಅವರು, ಈ ಕಾನೂನು ಜಾರಿಗೆ 2016ರಲ್ಲಿ ಪ್ರಯತ್ನವಾಗಿದ್ದರೂ, ಹಿನ್ನಡೆಯುಂಟಾಗಿತ್ತು. ಆದರೆ ಈಗ 2020ರಲ್ಲಿ ಈ ಮಸೂದೆ ಅನುಮೋದನೆಗೊಂಡಿರುವುದು ನಮ್ಮೆಲ್ಲರಿಗೂ ಸಂತೋಷ ಮಾತ್ರವಲ್ಲ ರೋಮಾಂಚನವನ್ನುಂಟು ಮಾಡಿದೆ. ಈ ಒಂದು ಐತಿಹಾಸಿಕ ನಿರ್ಧಾರದಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಗೌರವ ಹೆಚ್ಚಾಗಿದೆ ಎಂದರು.

ಹಿಂದೂ ಸಮಾಜವನ್ನು ಕಟ್ಟಲು ಗೋಹತ್ಯೆ ನಿಷೇಧವಾಗಬೇಕು ಎಂಬುದು ಗಾಂಧಿವಾದದ ಕಾಲದಿಂದಲೂ ಇತ್ತು. ಈಗ ಅದು ರಾಜ್ಯದಲ್ಲಿ ಜಾರಿಯಾಗಿರುವುದು ಕೋಟ್ಯಂತರ ಗೋಪ್ರೇಮಿಗಳಿಗೆ ಹಾಗೂ ಸಮಸ್ತ ಹಿಂದೂಗಳಿಗೆ ಅತೀವ ಸಂತೋಷವನ್ನು ತಂದಿದೆ. ಇಂತಹ ಐತಿಹಾಸಿಕ ಕ್ಷಣಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಪ್ರಭು ಚೌಹಾಣ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಹಾಗೂ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಪತ್ನಿ ಸಹಿತ ಭೇಟಿ ನೀಡಿದ ಅರುಣ್ ಅವರು, ಗೋಮಾತೆಗೆ ಪೂಜೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: D S ArunKannada News WebsiteLatest News KannadaLocal NewsMalnad NewsShimogaShivamoggaShivamogga NewsTheKarnatakaPreventionofSlaughterandPreservationofCattleBill2020ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಪಶುಗಳ ಸಂರಕ್ಷಣೆ ಮಸೂದೆ 2020ಗೋಹತ್ಯೆ ನಿಷೇಧಡಿ.ಎಸ್. ಅರುಣ್ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮಶಿವಮೊಗ್ಗ
Previous Post

ಕಾರ್ತಿಕ ದೀಪೋತ್ಸವ ಪ್ರಯುಕ್ತ ಸ್ನೇಹಜೀವಿ ಬಳಗದಿಂದ ಹೊಸೂರು ಗ್ರಾಮದಲ್ಲಿ ಅನ್ನ ಸಂತರ್ಪಣೆ

Next Post

ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯತೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯತೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!