Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ನೋಟಾ ಚಲಾವಣೆ ಬೇಡ: ನಿವೃತ್ತ ಡಿವೈಎಸ್’ಪಿ ವಿಶಿಷ್ಠ ಜಾಗೃತಿಗೆ ವ್ಯಾಪಕ ಪ್ರಶಂಸೆ

March 27, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಯ ಸಂಭ್ರಮ ಹಾಗೂ ಬಿಸಿಯಲ್ಲಿ ದೇಶ ಮುಳುಗೇಳುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡುವಂತೆ ಚುನಾವಣಾ ಆಯೋಗ ಸೇರಿದಂತೆ ಬಹಳಷ್ಟು ಖಾಸಗೀ ಸಂಸ್ಥೆಗಳೂ ಸಹ ಪ್ರಚಾರ ಮಾಡುತ್ತಾ, ಜನರಲ್ಲಿ ಜಾಗೃತಿ ಮೂಡಿಸುತ್ತಿವೆ.

ಮತದಾನ ಮಾಡುವ ವಿಚಾರದಲ್ಲಿ ನೋಡುವುದಾದರೆ, ಒಂದು ಕ್ಷೇತ್ರದಲ್ಲಿ ಸ್ಫರ್ಧಿಸಿರುವ ಯಾವುದೇ ಅಭ್ಯರ್ಥಿಗೆ ನನಗೆ ಮತದಾನ ಮಾಡಲು ಇಚ್ಛೆಯಿಲ್ಲ ಎಂದಾದರೆ, ಯಾರಿಗೂ ಇಲ್ಲ ಅಂದರೆ ನೋಟಾ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವುದು ತಿಳಿದೇ ಇದೆ.


ಯಾವುದೇ ಅಭ್ಯರ್ಥಿಗಳು ನನಗೆ ಇಷ್ಟವಾಗಲಿಲ್ಲ ಎಂದು ಮತದಾನದಿಂದ ದೂರ ಉಳಿದರೆ, ಅವರ ನಕಲಿ ಮತದಾನವಾಗುವ ಆತಂಕವಿದೆ. ಹೀಗಾಗಿಯೇ ಭಾರತದಲ್ಲಿ ಕೇಂದ್ರ ಚುನಾವಣಾ ಆಯೋಗ 2009ರಲ್ಲಿ ’ನೋಟಾ’ ಪದ್ದತಿಯನ್ನು ಜಾರಿಗೆ ತಂದಿತು.

ಇತ್ತೀಚಿನ ವರ್ಷಗಳಲ್ಲಿ ಈ ನೋಟಾಗೆ ಮತದಾನ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂತಹ ಮತದಾನ ಯಾವುದಕ್ಕೂ ಬಾರದೇ ವ್ಯರ್ಥವಾಗುತ್ತಿರುವುದೇ ಹೆಚ್ಚು. ಹೀಗಾಗಿ, ಇದನ್ನು ತಡಗಟ್ಟಿ ಯೋಗ್ಯ ವ್ಯಕ್ತಿಗೆ ಮತದಾನ ಮಾಡಿ ಎಂದು ಶಿವಮೊಗ್ಗದಲ್ಲಿ ನಿವೃತ್ತ ಡಿವೈಎಸ್’ಪಿ ಒಬ್ಬರು ವಿಶಿಷ್ಠ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಭದ್ರತಾ ಇಲಾಖೆಯಲ್ಲಿ ಡಿವೈಎಸ್’ಪಿ ಆಗಿ ದೇಶ ಸೇವೆ ಮಾಡಿ ಪ್ರಸ್ತುತ ವಿಶ್ರಾಂತ ಜೀವನ ನಡೆಸುತ್ತಿರುವ ರಾಮಚಂದ್ರ ಮಾಳದೇವರ ಅವರೇ ಈ ರೀತಿ ಜಾಗೃತಿ ಮೂಡಿಸುತ್ತಿರುವ ದೇಶಪ್ರೇಮಿ.


’ದಯವಿಟ್ಟು ನೋಟಾ ಮತದಾನ ಮಾಡಬೇಡಿ’-ಪ್ರಜಾಪ್ರಭುತ್ವವೆಂಬ ದೇಗುಲಕ್ಕೆ ಯೋಗ್ಯ ವ್ಯಕ್ತಿಯನ್ನು ಚುನಾಯಿಸಲು ಪ್ರತಿಯೊಬ್ಬರೂ ನಿಮ್ಮ ಹಕ್ಕು ಎಂಬ ಮತ ಚಲಾಯಿಸಿ. ನಿಮ್ಮಿಂದ ಮತದಾನ, ದೇಶದ ಸುಭದ್ರ ಸರ್ಕಾರದ ಸೋಪಾನ. ಮತದಾನ ದಿನ ರಜೆಯೆಂದ ವಿನೋದ ವಿಹಾರ ಬೇಡ ಎಂಬ ಸಾಲುಗಳನ್ನು ತಮ್ಮ ಕಾರಿನ ಮೇಲೆ ವಿಭಿನ್ನವಾಗಿ ಮುದ್ರಿಸಿಕೊಂಡಿರುವ ರಾಮಚಂದ್ರ ಅವರು, ತಾವು ತೆರಳಿದೆಡೆಯೆಲ್ಲಾ ಇದನ್ನು ಜನರಿಗೆ ಹೇಳುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ತಮ್ಮ ಕಾರಿನ ಎರಡೂ ಭಾಗದಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಇದನ್ನು ಬರೆಸಿದ್ದಾರೆ.


ಈ ಕುರಿತಂತೆ ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ಅವರು, ಚುನಾವಣೆ ಬಗ್ಗೆ ಜನರಲ್ಲಿ ಇನ್ನೂ ಬಹಳಷ್ಟು ಅರಿವು ಮೂಡಬೇಕಾದ ಅಗತ್ಯವಿದೆ. ಹೀಗಾಗಿ, ಈ ನಿಟ್ಟಿನಲ್ಲಿ ಏನನ್ನಾದರೂ ಮಾಡಬೇಕು ಎಂಬ ತುಡಿತದ ಫಲವಾಗಿಯೇ ಈ ಭಿತ್ತಿ ಪ್ರಚಾರ ಎನ್ನುತ್ತಾರೆ.


ಇದೇ ನಿಟ್ಟಿನಲ್ಲಿ ನೋಟಾ ಚಲಾವಣೆಯಿಂದ ತಮ್ಮ ಹಕ್ಕನ್ನು ಬೇರೆಯವರು ಚಲಾಯಿಸದಂತೆ ತಡೆಯಲು ಸಾಧ್ಯವಾಗುತ್ತದೆಯೇ ಹೊರತು, ಚಲಾಯಿಸಿದ ಮತ ದೇಶಕ್ಕೆ ಉತ್ತಮ ನಾಯಕನನ್ನು ಆಯ್ಕೆ ಮಾಡುವಲ್ಲಿ ಯಾವುದೇ ರೀತಿಯಲ್ಲಿ ಪ್ರಯೋಜನಕ್ಕೆ ಬಾರದೇ ಹೋಗುತ್ತದೆ. ಒಬ್ಬೊಬ್ಬ ಅಭ್ಯರ್ಥಿಗಳಲ್ಲಿ ಒಂದೊಂದು ರೀತಿಯ ಇಷ್ಟವಾಗುವ ಹಾಗೂ ಇಷ್ಟವಾಗದೇ ಇರುವ ಗುಣಗಳಿರುವುದು ಸಹಜ. ಆದರೆ, ಲೋಕಸಭೆಯಂತಹ ಚುನಾವಣೆಯಲ್ಲಿ ದೇಶಕ್ಕೆ ಬಲಿಷ್ಠ ನಾಯಕನ ಆಯ್ಕೆ ಮಾಡುವ ಗುರುತರವಾದ ಜವಾಬ್ದಾರಿ ಪ್ರತಿ ಮತದಾರನ ಮೇಲಿರುತ್ತದೆ. ಹೀಗಾಗಿ, ನೀವು ಚಲಾಯಿಸುವ ಮತ ನೋಟಾ ಆಗಿ, ಅದು ವ್ಯರ್ಥವಾಗುವ ಬದಲಾಗಿ ದೇಶಕ್ಕೆ ಬಲಿಷ್ಠ ನಾಯಕನ ಆಯ್ಕೆಗೆ ಪೂರಕವಾಗಿ ಮತದಾನ ಮಾಡಿ ಎಂದು ಮನವಿ ಮಾಡುತ್ತಾರೆ.


ಇನ್ನು, ಲೋಕಸಭಾ ಚುನಾವಣೆಯೆನ್ನುವುದು ದೇಶದ ಅತಿದೊಡ್ಡ ಹಬ್ಬ ಎನ್ನುವ ಜೊತೆಯಲ್ಲಿ ಪ್ರಜಾಪ್ರಭುತ್ವದ ಸೌಂದರ್ಯವನ್ನು ವೃದ್ಧಿಸಲು ಸಾರ್ವಜನಿಕರಿಗೆ ದೊರೆಯುವ ಒಂದು ದೊಡ್ಡ ಅವಕಾಶ. ಇಂತಹ ಚುನಾವಣೆ ದಿನ ಸಾರ್ವತ್ರಿಕ ರಜೆಯಿರುವ ಕಾರಣ ಮೋಜು ಮಸ್ತಿ ಮಾಡಲು ತೆರಳಬೇಡಿ. ಬದಲಾಗಿ, ಪ್ರತಿಯೊಬ್ಬರೂ ಮತದಾನ ಮಾಡಿ. ಅದರಲ್ಲೂ ನೋಟಾ ಚಲಾವಣೆ ಮಾಡದೇ, ಯೋಗ್ಯ ಹಾಗೂ ಬಲಿಷ್ಠ ನಾಯಕನ ಆಯ್ಕೆಗಾಗಿ ಮತದಾನ ಮಾಡಿ ಎಂದು ಮನವಿ ಮಾಡಿದ್ದಾರೆ.


ರಾಮಚಂದ್ರ ಅವರ ಈ ಸಾಮಾಜಿಕ ಹಾಗೂ ದೇಶದ ಕಳಕಳಿಯ ಈ ಪ್ರಯತ್ನಕ್ಕೆ ಸಿಹಿಮೊಗ್ಗೆ ವಿಶ್ರಾಂತ ನೌಕರರ ಸಂಯುಕ್ತ ಸಂಘದ ಗೌರವಾಧ್ಯಕ್ಷ ನಿವೃತ್ತ ಡಿಸಿಎಫ್ ರವಿಕುಮಾರ್, ಅಧ್ಯಕ್ಷ ಪಿ.ಒ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಟಿ. ಶ್ರೀನಿವಾಸ ರಾವ್, ನಿವೃತ್ತ ಅಧಿಕಾರಿಗಳಾದ ಶಿವಶಂಕರ್, ಡಾ.ಸುಧೀಂದ್ರ, ಮಂಜುನಾಥ್ ಶರ್ಮಾ, ಎನ್.ಎಸ್. ಕುಮಾರ್ ಸೇರಿದಂತೆ ಸಂಘದ ಎಲ್ಲ ಸದಸ್ಯರು ಕೈ ಜೋಡಿಸಿದ್ದಾರೆ. ರಾಮಚಂದ್ರ ಮಾಳದೇವರ ಅವರು ಸಂಘದ ಸದಸ್ಯರೂ ಸಹ ಆಗಿದ್ದಾರೆ.

(ಲೇಖನ: ಡಾ.ಸುಧೀಂದ್ರ)

Tags: Kannada ArticleLoksabha election 2019Malnad NewsNOTARamachandra MaladevaraRetd DYSPShivamogggaನೋಟಾ ಮತದಾನಪ್ರಜಾಪ್ರಭುತ್ವಮತದಾನರಾಮಚಂದ್ರ ಮಾಳದೇವರಲೋಕಸಭಾ ಚುನಾವಣೆ-2019ಸಿಹಿಮೊಗ್ಗೆ ವಿಶ್ರಾಂತ ನೌಕರರ ಸಂಯುಕ್ತ ಸಂಘ
Previous Post

ಏನಿದು 3 ನಿಮಿಷದಲ್ಲಿ ದೇಶದ ಶಕ್ತಿ ಅನಾವರಣಗೊಳಿಸಿದ ಮಿಷನ್ ಶಕ್ತಿ ಯೋಜನೆ? ಇಲ್ಲಿದೆ ಮಾಹಿತಿ

Next Post

ಹೊನ್ನಾವರ: ಕೈಯಲ್ಲೇ ಕಿತ್ತು ಬರುತ್ತಿದೆ ‘ನಗರೆ ಕ್ರಾಸ್’ ಡಾಂಬಾರ್ ರಸ್ತೆ, ಸ್ಥಳೀಯರ ಛೀಮಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊನ್ನಾವರ: ಕೈಯಲ್ಲೇ ಕಿತ್ತು ಬರುತ್ತಿದೆ 'ನಗರೆ ಕ್ರಾಸ್' ಡಾಂಬಾರ್ ರಸ್ತೆ, ಸ್ಥಳೀಯರ ಛೀಮಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!