Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗ ರಸ್ತೆ ಸುರಕ್ಷತೆ ಕಿರುಚಿತ್ರ ಸ್ಪರ್ಧೆ: ಸೀಸೆ ಪ್ರಥಮ, ಜಾಗೃತ ದ್ವಿತೀಯ

March 24, 2019
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ: ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಆಯೋಜಿಸಲಾಗಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ಎಸ್. ಭಾರದ್ವಾಜ್‌ರವರ ನಿರ್ದೇಶನ ಸೀಸೆ ಪ್ರಥಮ ಬಹುಮಾನದೊಂದಿಗೆ ಹತ್ತು ಸಾವಿರ ರೂಪಾಯಿಗಳ ನಗದು ಪುರಸ್ಕಾರಕ್ಕೆ ಪಾತ್ರವಾಗಿದೆ.

ರೋಟರಿ ಕ್ಲಬ್ ಜಿಲ್ಲೆ 3182 ಹಾಗೂ ರೋಟರಿ ವಲಯ 10 ಮತ್ತು 11ರ ಎಲ್ಲ ಕ್ಲಬ್‌ಗಳು, ಶಿವಮೊಗ್ಗ ಬೆಳ್ಳಿಮಂಡಲ, ಅಂಬೆಗಾಲು ಕಿರುಚಿತ್ರ ಸ್ಪರ್ಧೆ, ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜಗಳ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿತ್ತು.

ವಿಕಾಸ್ ಚಕ್ರವರ್ತಿಯವರ ನಿರ್ದೇಶನದ ಜಾಗೃತ ದ್ವಿತೀಯ ಬಹುಮಾನದೊಂದಿಗೆ ಏಳು ಸಾವಿರದ ಐನೂರು ರೂ.ಗಳ ನಗದು ಹಾಗೂ ಶರತ್‌ಚಂದ್ರರವರ ನಿರ್ದೇಶನದ ಯೋಚಿಸಿ ಕಿರುಚಿತ್ರ ತೃತೀಯ ಬಹುಮಾನದೊಂದಿಗೆ ಐದು ಸಾವಿರ ರೂಪಾಯಿಗಳ ನಗದು ಪುರಸ್ಕಾರ ಗಳಿಸಿದೆ.

ಪ್ರಸನ್ನರವರ ನಿರ್ದೇಶನದ ಸ್ಪೂರ್ತಿ, ಹರ್ಷರವರ ನಿರ್ದೇಶನದ ಪಾಲಿಸಿ ಚಿತ್ರಗಳು ಸಮಾಧಾನಕರ ಬಹುಮಾನದ ಜೊತೆಗೆ ತಲಾ ಎರಡು ಸಾವಿರ ರೂಪಾಯಿಗಳ ನಗದು ಪುರಸ್ಕಾರಕ್ಕೆ ಪಾತ್ರವಾಗಿವೆ.

ಕಂಟ್ರಿ ಕ್ಲಬ್ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ, ಈ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದ ರೋಟರಿ ಜಿಲ್ಲಾ ರಾಜ್ಯಪಾಲ ಅಭಿನಂದನ್ ಎ. ಶೆಟ್ಟಿ, ಸಾರ್ವಜನಿಕರಲ್ಲಿ ಅದರಲ್ಲಿಯೂ ವಿಶೇಷವಾಗಿ ಇಂದಿನ ಯುವ ಸಮೂಹದಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಕ್ರಿಯಾಶೀಲ ಯುವಕರು ಕಿರುಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವುದು ಗಮನಾರ್ಹ ಎಂದರು.

ಈ ಕಿರುಚಿತ್ರಗಳನ್ನು, ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಚಲನಚಿತ್ರ ಮಂದಿರಗಳು, ಮಾಲ್‌ಗಳಲ್ಲಿ ಪ್ರದರ್ಶಿಸುವುದರ ಮೂಲಕ, ಸಮಾಜದಲ್ಲಿ ಅರಿವು ಮೂಡಿಸುವುದರ ಜೊತೆಗೆ ಕಿರುಚಿತ್ರಗಳ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಪ್ರೋತ್ಸಾಹಿಸಲಾಗುವುದು ಎಂದ ಅವರು, ಶಿವಮೊಗ್ಗೆಯ ಎಲ್ಲ ರೋಟರಿ ಕ್ಲಬ್‌ಗಳು ಹಾಗೂ ಸಹಭಾಗಿತ್ವದ ಸಂಘಟನೆಗಳು ಈ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದೆ ಎಂದು ಪ್ರಶಂಸಿಸಿದರು.

ಶಿವಮೊಗ್ಗ ಬೆಳ್ಳಿಮಂಡಲದ ಕಾರ್ಯಾಧ್ಯಕ್ಷ ಡಿ.ಎಸ್. ಅರುಣ್ ಮಾತನಾಡಿ, ಶಿವಮೊಗ್ಗ ಬೆಳ್ಳಿಮಂಡಲವು ಅಂಬೆಗಾಲು ಹೆಸರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಿರುಚಿತ್ರ ಸ್ಪರ್ಧೆಯನ್ನು ಅತ್ಯಂತ ಸಂಘಟನಾತ್ಮಕವಾಗಿ ನಡೆಸುತ್ತಿದ್ದು, ಗಣನೀಯ ಸಂಖ್ಯೆಯಲ್ಲಿ ಯುವಕ ಯುವತಿಯರು ಪಾಲ್ಗೊಳ್ಳುತ್ತಿದ್ದಾರೆ. ಪ್ರತೀ ವರ್ಷ ಇದನ್ನು ಒಂದು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿಯ ಪ್ರಮುಖರಾದ ಡಿ. ಎನ್. ರಮೇಶ್, ಗಣೇಶ್ ಭಟ್, ಜಿ.ಎನ್. ಪ್ರಕಾಶ್, ರಾಜಾರಾಮ್ ಭಟ್, ಎಂ. ಜಿ. ರಾಮಚಂದ್ರ ಮೂರ್ತಿ, ಧನರಾಜ್, ವೀರಣ್ಣ ಹುಗ್ಗಿ, ಕೆಪಿಎಸ್ ಸ್ವಾಮಿ ಹಾಗೂ ರೋಟರಿ ಜಿಲ್ಲಾ ವ್ಯಾಪ್ತಿಯ 14 ರೋಟರಿಗಳ ಅಧ್ಯಕ್ಷರು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಜಿ. ವಿಜಯಕುಮಾರ್‌ರವರು ನಿರೂಪಿಸಿ, ರವೀಂದ್ರ ನಾಥ ಐತಾಳ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ವಸಂತ ಹೋಬಳಿದಾರ್‌ರಿಂದ ಪ್ರಾಸ್ತಾವಿಕ, ತೀರ್ಪುಗಾರರ ಪರವಾಗಿ ವೈದ್ಯರವರಿಂದ ಕಿರುಚಿತ್ರಗಳ ವಿಶ್ಲೇಷಣೆ ಹಾಗೂ ಕೆಪಿಎಸ್ ಸ್ವಾಮಿ ಅವರಿಂದ ವಂದನಾರ್ಪಣೆ ನಡೆಯಿತು.

ಇದೇ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಕಿರು ಚಿತ್ರಗಳ ಪ್ರದರ್ಶನ ನಡೆದು ಗಮನ ಸೆಳೆಯಿತು.

(ವರದಿ: ಡಾ.ಸುಧೀಂದ್ರ)

Tags: Kannada MoviesKannada NewsKannada Short MovieRotary ClubShivamoggaಜಾಗೃತ ಕಿರುಚಿತ್ರರಸ್ತೆ ಸುರಕ್ಷತೆ ಕಿರುಚಿತ್ರ ಸ್ಪರ್ಧೆರೋಟರಿ ಕ್ಲಬ್ಶಿವಮೊಗ್ಗಶಿವಮೊಗ್ಗ ಬೆಳ್ಳಿಮಂಡಲಸೀಸೆ ಕಿರುಚಿತ್ರ
Previous Post

ಶಿವಮೊಗ್ಗದಲ್ಲಿ ವ್ಯಾಸರಾಯರ ಪುಣ್ಯ ದಿನಾಚರಣೆ

Next Post

ಲೋಕಪಾಲ್ ರಾಷ್ಟ್ರದ ಮಹಾಜನತೆಗೆ ಸಂದ ಜಯ: ರವಿಕಿಶನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲೋಕಪಾಲ್ ರಾಷ್ಟ್ರದ ಮಹಾಜನತೆಗೆ ಸಂದ ಜಯ: ರವಿಕಿಶನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!