No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ರಂಗಾಯಣ – ವಾರಾಂತ್ಯ ನಾಟಕ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 12, 2021
in ಶಿವಮೊಗ್ಗ, Small Bytes
0
ಶಿವಮೊಗ್ಗ ರಂಗಾಯಣ: ತಂತ್ರಜ್ಞರು ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ರಂಗಾಯಣವು ತಿಂಗಳ ವಾರಾಂತ್ಯ ನಾಟಕ ಪ್ರದರ್ಶನ ಮಾಲಿಕೆಯಡಿ ಸಂಸ್ಕೃತ ಭವನದಲ್ಲಿ ಫೆ. 13 ಮತ್ತು 14ರ ಸಂಜೆ 6:30ಕ್ಕೆ ತಹತಹ ಹಾಗೂ ಹಕ್ಕಿಕಥೆ ನಾಟಕ ಪ್ರದರ್ಶನ ಆಯೋಜಿಸಿದೆ.

ಫೆ.13ರ ಶನಿವಾರ ತಹತಹ:
ಮೈಸೂರಿನ ನಾಟ್ಯಲೇಖ ರಂಗಸಮೂಹ ಹಾಗೂ ದ ನೈಟಿಂಗಲ್ & ದ ರೋಸ್‌ಥಿಯೇಟರ್ ಅಸೋಸಿಯೇಷನ್ ಸಹಯೋಗದಲ್ಲಿ ಆಸ್ಕರ್ ವೈಲ್ಡ್‌ನ ಪ್ರೇಮಪತ್ರಗಳನ್ನು ಹಾಗೂ ಹೆನ್ರಿಕ್‌ಇಬ್ಸನ್‌ನ ಫೋಸ್ಟ್ಸ ನಾಟಕಗಳನ್ನು ಆಧರಿಸಿ ಸಂಗೀತ ಮತ್ತು ನೃತ್ಯವನ್ನು ಪ್ರಧಾನವಾಗಿಟ್ಟು ಕೊಂಡ “ತಹತಹ” ನಾಟಕ ಸುಮಾರು 1.15 ಗಂಟೆಯ ಈ ರಂಗ ಪ್ರಯೋಗವನ್ನು ಅಮಿತ್ ಜೆ.ರೆಡ್ಡಿ ಇವರು ನಿರ್ದೇಶಿಸಿರುತ್ತಾರೆ. ಸಂಗೀತ ಅನುಶ್ ಎ. ಶೆಟ್ಟಿ ಇವರದ್ದಾಗಿರುತ್ತದೆ. ಬೆಳಕಿನ ವಿನ್ಯಾಸವನ್ನು ಮಹೇಶ್‌ಕಲ್ಲತ್ತಿ ಮತ್ತು ಮಂಜುನಾಥ್ ಹಿರೇಮಠ್ ನಿರ್ವಹಿಸಿದ್ದಾರೆ. ಅಪರೂಪದ ಈ ರಂಗಪ್ರಯೋಗವನ್ನು ದಿವ್ಯ ಎನ್. ನಿರ್ಮಿಸಿದ್ದಾರೆ.


ಫೆ.14ರ ಭಾನುವಾರ ಹಕ್ಕಿಕಥೆ:
ಶಿವಮೊಗ್ಗ ರಂಗಾಯಣ ಪ್ರಸ್ತುತಿಯ ‘ಹಕ್ಕಿಕಥೆ’ ನಾಟಕದ ನಿರ್ದೇಶನ ಗಣೇಶ್ ಮಂದಾರ್ತಿ ಮತ್ತು ಶ್ರವಣ್ ಹೆಗ್ಗೋಡು ಇವರದಾಗಿದೆ. ರವಿಕುಮಾರ್ ಬೆಣ್ಣೆ ಮತ್ತು ಎಂ.ಯು. ರಾಘವೇಂದ್ರ ಪ್ರಭು ಇವರ ಸಂಗೀತ ನಿರ್ವಹಣೆ, ಪಪ್ಪೆಟ್ ವಿನ್ಯಾಸ ಮತ್ತು ತಯಾರಿಕೆ ಶ್ರವಣ್ ಹೆಗ್ಗೋಡು ಮತ್ತು ಗಗನ್‌ಕುಮಾರ್, ರಂಗಸಜ್ಜಿಕೆ ಮತ್ತು ಪರಿಕರದಲ್ಲಿ ಮಧುಸೂದನ್ ಕೊಡಗು ಮತ್ತು ಪ್ರಶಾಂತ್‌ಕುಮಾರ್, ಬೆಳಕಿನ ವಿನ್ಯಾಸದಲ್ಲಿ ಪೃಥ್ವಿನ್ ಉಡುಪಿ, ಬೆಳಕಿನ ನಿರ್ವಹಣೆ ಶಂಕರ್ ಕೆ ಬೆಳಲಕಟ್ಟೆ ಇವರದಾಗಿದೆ.

ಹಕ್ಕಿಕಥೆ ನಾಟಕದ ಕಥಾ ಸಾರಾಂಶ:
ಪ್ರಕೃತಿಯ ಇತರ ಜೀವಿಗಳ ಸಹಜ ಬದುಕಿನ ಮೇಲೆ ಮನುಷ್ಯನ ಹಸ್ತಕ್ಷೇಪ ಎಂಥದ್ದು ಮತ್ತು ಅದಕ್ಕೆ ಪ್ರಕೃತಿ ಕೊಡುವ ತಿರುಗೇಟಿನ ಉತ್ತರ ಯಾವ ತರಹವಿರಬಹುದು ಎಂಬುದನ್ನು ಈ ನಾಟಕ ನಮಗೆ ಮನಗಾಣಿಸುತ್ತದೆ. ತನ್ನ ಬದುಕು ಮಾತ್ರ ಮನುಷ್ಯನಿಗೆ ಮುಖ್ಯವೆನಿಸಿದಾಗ ಆತ ಉಳಿದ ಜೀವಿಗಳ ಬದುಕನ್ನು ಅಸಡ್ಡೆಯಿಂದ ನೋಡತೊಡಗುತ್ತಾನೆ. ಪ್ರಕೃತಿಯ ಸಹಜತೆಗೆ ಅಡ್ಡಿ ಬರುತ್ತಾನೆ.


ಹಕ್ಕಿಯ ಸುಂದರ ಬದುಕು ಸಹ್ಯಾದ್ರಿಯದಟ್ಟ ಹಸಿರಿನಲ್ಲಿ ಪ್ರಾರಂಭವಾಗುತ್ತದೆ. ಆದರೆ ಆ ಪಶ್ಚಿಮ ಘಟ್ಟಗಳ ಮೇಲಾಗುವ ಮನುಷ್ಯನಯಂತ್ರ ದಾಳಿಗೆ ಹೆದರಿ ಹಕ್ಕಿಗಳು ಕಾಡು ಬಿಡುತ್ತವೆ. ಅಲ್ಲಿಂದ ಶುರುವಾಗುವ ಆ ಜೀವಿಗಳ ಬದುಕು ದಾರುಣ ವಾಗುತ್ತಾ ಬರುವ ಚಿತ್ರಣ ಈ ನಾಟಕದಲ್ಲಿದೆ. ಕಾರ್ಖಾನೆಯ ವಿಷದ ಹೊಗೆ, ಡೈನಾಮೇಟ್‌ಗಳ ಸ್ಫೋಟ, ಮುಳುಗಡೆಯ ಪ್ರದೇಶಗಳಿಂದಾಗುವ ಆವಾಂತರ ಹೀಗೆ ಒಂದಾದ ಮೇಲೊಂದು ಅವಘಡಗಳಿಗೆ ಸಿಲುಕಿ ಹಕ್ಕಿಗಳು ಸಾಯುತ್ತವೆ.

ಕೊನೆಯಲ್ಲಿ ಮರಗಳ ಕೇಡಿಗೆ ಹೆದರಿ ಮೊಬೈಲ್ ಟವರುಗಳ ಮೇಲೆ ಗೂಡುಕಟ್ಟುವ ಸ್ಥಿತಿ, ಮನುಷ್ಯನ ಆಧುನಿಕ ಬದುಕಿನ ಕ್ರೌರ್ಯವನ್ನು ವ್ಯಂಗ್ಯವಾಗಿ ತೋರಿಸುತ್ತದೆ. ಅಲ್ಲಿಗೂ ಬರುವ ಮನುಷ್ಯನ ಸ್ವಾರ್ಥ ಬುದ್ಧಿಗೆ ಪ್ರಕೃತಿ ತನ್ನದೇ ರೀತಿಯಲ್ಲಿ ಉತ್ತರಿಸಿ ಬಿಡುತ್ತದೆ. ಹಕ್ಕಿಯ ಸ್ಥಾನದಲ್ಲಿ ನೀವು ಯಾರನ್ನೇ, ಯಾವುದನ್ನೇ ಇಟ್ಟರೂ ಇದು ಅವರ ಅಥವಾ ಅದರ ಕತೆಯಾಗಿ ಬಿಡುತ್ತದೆ. ಪ್ರೇಮದಿಂದ ಮಾತ್ರ ಪರಿವರ್ತನೆ ಸಾಧ್ಯ. ಬೇರೆ ಮಾರ್ಗವೇ ಇಲ್ಲ ಎಂಬುವುದು ಈ ನಾಟಕದ ಕಥಾ ಸಾರಾಂಶ.

ಈ ನಾಟಕ ಪ್ರದರ್ಶನಕ್ಕೆ 20ರೂ.ಗಳ ಪ್ರವೇಶಧನ ಇರುತ್ತದೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಆಗಮಿಸಿ ನಾಟಕವನ್ನು ವೀಕ್ಷಿಸಿ ರಂಗ ಚಟುವಟಿಕೆಗಳನ್ನು ಪ್ರೋತಾಹಿಸಬೇಕೆಂದು ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ರಂಗಾಯಣಶಿವಮೊಗ್ಗ_ನ್ಯೂಸ್
Share211Tweet123Send
Previous Post

ಗಮನಿಸಿ! ಫೆ.13ರ ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಶಿವಮೊಗ್ಗ: ತುಂಗಾ ನದಿಯಲ್ಲಿ 2.50 ಲಕ್ಷ ಮೀನು ಮರಿ ಬಿತ್ತನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ತುಂಗಾ ನದಿಯಲ್ಲಿ 2.50 ಲಕ್ಷ ಮೀನು ಮರಿ ಬಿತ್ತನೆ

ಶಿವಮೊಗ್ಗ: ತುಂಗಾ ನದಿಯಲ್ಲಿ 2.50 ಲಕ್ಷ ಮೀನು ಮರಿ ಬಿತ್ತನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

April 14, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

April 14, 2026
ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL