No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಪತ್ರಕರ್ತ ಪ್ರಮೋದ್ ಮಳ್ಳಿಗಟ್ಟಿ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆಗೆ ಸಿಎಂಗೆ ಮನವಿ

kalpa News by kalpa News
February 16, 2021
in ಶಿವಮೊಗ್ಗ
0
ನಾಳೆ ಪತ್ರಿಕಾ ದಿನಾಚರಣೆ: ಆಯುಷ್ ಕಿಟ್, ಮಾಸ್ಕ್, ಗುರುತಿನ ಚೀಟಿ ವಿತರಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹಿರಿಯ ಪತ್ರಕರ್ತರಾಗಿದ್ದ ದಿ. ಪ್ರಮೋದ್ ಮಳ್ಳಿಗಟ್ಟಿಯವರ ಹೆಸರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವನ್ನು ಸ್ಥಾಪಿಸಿ, ಈ ಮೂಲಕ ಮುಂದಿನ ತಲೆಮಾರು, ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿ, ಸಮರ್ಥರಾಗಿ ತೊಡಗಿಕೊಳ್ಳುವಂತೆ ಪ್ರೇರೇಪಿಸಲು ಅನುವು ಮಾಡಿಕೊಡುವಂತೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದೆ.

ಇಂದು ಬೆಳಿಗ್ಗೆ ಸೋಗಾನೆ ಬಳಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆಯ ವೇಳೆ, ನಗರದ ಪತ್ರಕರ್ತರು, ಮಾಧ್ಯಮದ ಪ್ರತಿನಿಧಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಯಿತು.


ಶಿವಮೊಗ್ಗೆಯಲ್ಲಿ ಪ್ರಮೋದ್ ಮಳ್ಳಿಗಟ್ಟಿಯವರು, ಪತ್ರಕರ್ತರಾಗಿ ತಮ್ಮದೇ ಛಾಪು ಮೂಡಿಸಿದವರು. ಪ್ರಜಾವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯವನ್ನು ಆರಂಭಿಸಿದ ಇವರು, ನಂತರ ಡೆಕ್ಕನ್ ಹೆರಾಲ್ಡ್ ಹಾಗೂ ದ ಹಿಂದೂ ಪತ್ರಿಕೆಯಲ್ಲಿ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸಿದವರು. ವಿಶೇಷವೆಂದರೆ, ದ ಹಿಂದೂ ಪತ್ರಿಕೆಯಲ್ಲಿ ಸುದೀರ್ಘವಾದ ಸೇವಾ ಅವಧಿಯನ್ನು ಅವರು ಶಿವಮೊಗ್ಗೆಯಲ್ಲಿಯೇ ಕಳೆದಿದ್ದರು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಕಳಕಳಿಯ ವರದಿಗಾರಿಕೆಗೆ ಹೆಸರಾಗಿದ್ದ ಪ್ರಮೋದ್‌ರವರು, ಅಂದು ಚಂದ್ರಗುತ್ತಿಯಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯನ್ನು ನಿಷೇಧಗೊಳಿಸುವಲ್ಲಿ ಇವರ ವರದಿಗಾರಿಕೆಯೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿತ್ತು ಎಂದರೆ ಖಂಡಿತಾ ಉತ್ರ್ಪೇಕ್ಷೆಯಲ್ಲ. ರಾಜಕೀಯ ವಿಶ್ಲೇಷಣೆ, ವಿಶೇಷ ಲೇಖನಗಳ ಮಾಲೆ ಹಾಗೂ ಬಹಳ ಮುಖ್ಯವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ವರದಿಗಾರಕೆಗೂ ಸಹ ಇವರು ಹೆಸರುವಾಸಿಯಾಗಿದ್ದರು. ಅನೇಕಾನೇಕ ಪ್ರತಿಭೆಗಳನ್ನು ಪ್ರಮೋದ್‌ರವರು ತಮ್ಮ ಲೇಖನಗಳ ಮೂಲಕ ನಾಡಿಗೆ ಪರಿಚಯಿಸಿದ್ದರು ಎಂದಿದ್ದಾರೆ.


ಸಾಮಾಜಿಕ ಕಳಕಳಿಯ ಹಾಗೂ ನೈಜ ಪತ್ರಕರ್ತ ಹೇಗಿರಬೇಕು ಎಂಬುದಕ್ಕೆ ಉದಾಹರಣೆಯಾಗಿ, ಇಂದಿನ ತಲೆಮಾರಿನ ಪತ್ರಕರ್ತರಿಗೆ ಆದರ್ಶರಾಗಿದ್ದ ಪ್ರಮೋದ್ ಮಳ್ಳಿಗಟ್ಟಿಯವರ ಹೆಸರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸಿ, ಆ ಮೂಲಕ ಭವಿಷ್ಯದ ಪತ್ರಕರ್ತರ eನದ ಉನ್ನತೀಕರಣ, ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪೂರಕವಾದ ಶೈಕ್ಷಣಿಕ ವಾತಾವರಣ ಸೃಷ್ಟಿಸಲು ಅನುವು ಮಾಡಿಕೊಡುವಂತೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಿನಂತಿಸಿದೆ.

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಕೂಡಾ ಪ್ರತೀ ವರ್ಷ ಛಾಯಾಚಿತ್ರಕ್ಕಾಗಿ ವಿಶೇಷ ಸಾಧನೆ ಮಾಡಿದ ಪತ್ರಕರ್ತರನ್ನು ಗುರುತಿಸಿ, ಪ್ರಮೋದ್ ಮಳ್ಳಿಗಟ್ಟಿಯವರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಬಹುಮುಖ ವರದಿಗಾರಿಕೆಯ ಇವರ ಸಾಧನೆಯನ್ನು ಗುರುತಿಸಿ, ಪ್ರಮೋದ್‌ರವರಿಗೆ ಮಾಧ್ಯಮ ಅಕಾಡೆಮಿಯು ಪ್ರಶಸ್ತಿ ನೀಡಿ ಗೌರವಿಸಿದೆ ಎನ್ನಲಾಗಿದೆ.

ಈ ಬಾರಿಯ ಮುಂಗಡ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಅಗತ್ಯ ಅನುದಾನವನ್ನು ಪ್ರಕಟಿಸಿ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರಮೋದ್ ಮಳ್ಳಿಗಟ್ಟಿ ಅಧ್ಯಯನ ಪೀಠವನ್ನು ಸ್ಥಾಪಿಸಬೇಕೆಂದು ಮನವಿ ಮಾಡಿದ್ದಾರೆ. ಹಾಗೂ ಈ ಪೀಠ ಸ್ಥಾಪನೆ ಮತ್ತು ಅದರ ಸಮಗ್ರ ರೂಪು ರೇಷೆ ಸಿದ್ದಪಡಿಸುವಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸರ್ಕಾರ ಹಾಗೂ ಕುವೆಂಪು ವಿಶ್ವವಿದ್ಯಾಲಯದೊಂದಿಗೆ ಕೈಜೋಡಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ, ಹಿರಿಯ ಪತ್ರಕರ್ತ ಎನ್. ಆರ್. ವೆಂಕಟೇಶ್, ಸಂಪಾದಕರ ಸಂಘದ ಎಚ್.ಎನ್. ಮಂಜುನಾಥ್ ಸೇರಿದಂತೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಪದಾಧಿಕಾರಿಗಳು, ನಗರದ ಬಹುತೇಕ ಎಲ್ಲ ಪತ್ರಕರ್ತರು, ವಿದ್ಯುನ್ಮಾನ ಮಾಧ್ಯಮದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShimoga JornalistShivamoggaShivamogga NewsSWJAಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ರಾಮ ಜೊಯಿಸ್ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

Next Post

ಗಮನಿಸಿ: ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL