Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅವಶ್ಯ: ವಸಂತ ಕುಮಾರ್

February 22, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಆಧುನಿಕ ಜೀವನ ಶೈಲಿಯು ನಮ್ಮ ದೈಹಿಕ ಹಾಗೂ ಮಾನಸಿಕ ಒತ್ತಡಕ್ಕೆ ಕಾರಣವಾಗಿದ್ದು, ಇದರ ನಿವಾರಣೆಗೆ ಯೋಗ ಮತ್ತು ಧ್ಯಾನ ಸರಳ ಮಾರ್ಗವಾಗಿದೆ ಎಂದು ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಕೆ.ವಿ. ವಸಂತಕುಮಾರ್ ಹೇಳಿದರು.

ಅವರು ನಗರದ ರಾಮಕೃಷ್ಣ ಗುರುಕುಲ ವಸತಿ ಶಾಲೆ ಸಭಾಂಗಣದಲ್ಲಿ ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಶನ್, ಆರ್ಟ್ ಆಫ್ ಲಿವಿಂಗ್, ಪರೋಪಕಾರಂ ಹಾಗೂ ರಾಮಕೃಷ್ಣ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸೂರ್ಯಥಾನ್ -2021 ಆವೃತ್ತಿಯ 108 ಸೂರ್ಯ ನಮಸ್ಕಾರಗಳ ಯೋಗ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಆರೋಗ್ಯ, ದೇಹ ಭಕ್ತಿ, ದೇಶ ಭಕ್ತಿ , ಗುರುಭಕ್ತಿ ಜಾಗೃತಿಗಾಗಿ ಯೋಗ ಅವಶ್ಯವಾಗಿದ್ದು, ಅನಭವಿ ಯೋಗ ಶಿಕ್ಷಕರಲ್ಲಿ ಯೋಗಾಭ್ಯಾಸ ಕಲಿಕೆ ಮಾಡಬೇಕು ಎಂದು ತಿಳಿಸಿದರು.

ಫಿಟ್ ಇಂಡಿಯಾ ಮತ್ತು ರಥ ಸಪ್ತಮಿ ಅಂಗವಾಗಿ ರಾಮಕೃಷ್ಣ ಗುರುಕುಲ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಮತ್ತು ಯೋಗಾಸಕ್ತರನ್ನು ತೊಡಗಿಸಿಕೊಂಡು 108 ಸೂರ್ಯ ನಮಸ್ಕಾರಗಳ ಸೂರ್ಯಥಾನ್ ಮತ್ತು ರಥಸಪ್ತಮಿ ಮಹತ್ವದ ಬಗ್ಗೆ ಉಪನ್ಯಾಸವನ್ನು ಆಯೋಜಿಸಿರುವುದು ಸುತ್ಯರ್ಹ ಎಂದರು.


ನಗರದಲ್ಲಿ ಅನೇಕ ಯೋಗ ತರಬೇತಿ ಕೇಂದ್ರಗಳಿದ್ದು, ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಶನ್ ಅನೇಕ ವರ್ಷಗಳಿಂದ ಉಚಿತವಾಗಿ ಯೋಗ ತರಗತಿ ನಡೆಸಿಕೊಂಡು ಬರುತ್ತಿದೆ ಹಾಗೂ ಸಾರ್ವಜನಿಕರಲ್ಲಿ ಯೋಗದ ಅರಿವು ಮೂಡಿಸಲು ರಥಸಪ್ತಮಿ ಪ್ರಯುಕ್ತ ಸಹಸ್ರಾರು ವಿದ್ಯಾರ್ಥಿಗಳನ್ನು ಸೇರಿಸಿ ನಿರಂತರವಾಗಿ 7 ವರ್ಷಗಳಿಂದ ಸೂರ್ಯಥಾನ್ ಎಂಬ 108 ಸೂರ್ಯ ನಮಸ್ಕಾರಗಳ ಜನಪ್ರಿಯ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಆಯೋಜಿಸುತಿದ್ದು, ಇದರ ಮೂಲಕ ಯೋಗ ಪಸರಿಸುವ ಉತ್ತಮ ಕೆಲಸ ಮಾಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.

ಸೂರ್ಯಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಣಾದ ಯೋಗ ಫೌಂಡೇಷನ್ ವತಿಯಿಂದ ಉಚಿತವಾಗಿ ಟಿ ಷರ್ಟ್ ಮತ್ತು ಪ್ರಮಾಣಪತ್ರಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಯೋಗವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲು ಹುರಿದುಂಬಿಸುತ್ತಿದೆ ಎಂದರು.

ಪರೋಪಕಾರಂ ಶ್ರೀಧರ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಮಾತೆ ಶಾರದಾದೇವಿ ಅವರ ಆದರ್ಶ ನುಡಿಗಳನ್ನು ಸದಾ ನೆನಪಿಸಿಕೊಂಡು ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ರಥ ಸಪ್ತಮಿ ಹಾಗೂ ಸೂರ್ಯ ನಮಸ್ಕಾರ ಮಹತ್ವದ ಕುರಿತು ಪೇಸ್ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಡಾ. ಮೈತ್ರೇಯಿ ಆದಿತ್ಯ ಪ್ರಸಾದ್ ಉಪನ್ಯಾಸ ನೀಡಿದರು.

ಕಣಾದ ಯೋಗ ಸಂಸ್ಥೆಯ ಕಾರ್ಯದರ್ಶಿ ಯೋಗಾಚಾರ್ಯ ಅನಿಲ್ ಕುಮಾರ್ ಎಚ್. ಶೆಟ್ಟರ್ ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರಗಳ ಯೋಗ ಶಿಕ್ಷಣ ನೀಡಿದರು. ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರದಲ್ಲಿ ಪಾಲ್ಗೊಂಡಿದ್ದರು.

ಆರ್ಟ್ ಆಫ್ ಲಿವಿಂಗ್‌ನ ಶಬರೀಶ್ ಕಣ್ಣನ್ ಸತ್ಸಂಗ ಮತ್ತು ಧ್ಯಾನ ನಡೆಸಿಕೊಟ್ಟರು. ರಾಮಕೃಷ್ಣ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಉಪಸ್ಥಿತರಿದ್ದರು.

ಮಮತಾ ಯತೀಶ್ ಸ್ವಾಗತಿಸಿ, ರಾಮಕೃಷ್ಣ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ವಂದಿಸಿದರು. ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವು ವಂದೇ ಮಾತರಂ ಸಮೂಹ ಗಾಯನದೊಂದಿಗೆ ಮುಕ್ತಾಯವಾಯಿತು. ತ್ಯಾಗರಾಜ ಮಿತ್ಯಾಂತ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSuryathaanYogaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ? || 21.02.2021 to 27.02.2021

Next Post

ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ: ಮನೆಗಳ್ಳತನ ಆರೋಪಿ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ: ಮನೆಗಳ್ಳತನ ಆರೋಪಿ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!