Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕತಾರ್’ನಿಂದ ಆಗಮಿಸಿ ಪ್ರಧಾನಿ ಮೋದಿಗಾಗಿ ಮತ ಚಲಾಯಿಸಿದ ಶಿವಮೊಗ್ಗದ ಯುವತಿ

April 23, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ: ದೇಶದಾದ್ಯಂತ ಮೂರನೆಯ ಹಂತದ ಚುನಾವಣೆ ಇಂದು ಯಶಸ್ವಿಯಾಗಿ ನಡೆದಿದ್ದು, ಶಿವಮೊಗ್ಗವೂ ಸಹ ದಾಖಲೆ ಮತದಾನಕ್ಕೆ ಸಾಕ್ಷಿಯಾಗಿದೆ. ಇಂತಹ ಮತದಾನದಲ್ಲಿ ಕತಾರ್’ನಿಂದ ಆಗಮಿಸಿದ ನಗರದ ಯುವತಿಯೊಬ್ಬರು ಮತ ಚಲಾವಣೆ ಮಾಡಿ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ನಗರದ ಡಾ. ರವಿ ಪೈ ಹಾಗೂ ಕಿರಣ್ ಪೈ ದಂಪತಿ ಪುತ್ರಿ ನಿವೇದಿತಾ ಪೈ ಅವರು ಕತಾರ್’ನ ದೋಹಾದಲ್ಲಿ ನೆಲೆಸಿದ್ದಾರೆ. ಇಂದು ತಮ್ಮ ಮತ ಚಲಾವಣೆ ಮಾಡುವ ಉದ್ದೇಶದಿಂದ ಕತಾರ್’ನಿಂದ ನಗರಕ್ಕೆ ಆಗಮಿಸಿ ತಮ್ಮ ಪೋಷಕರೊಂದಿಗೆ ಮತಗಟ್ಟೆ ಸಂಖ್ಯೆ 190ರಲ್ಲಿ ಮತ ಚಲಾವಣೆ ಮಾಡಿದ್ದಾರೆ.

ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ನಿವೇದಿತಾ, 60 ವರ್ಷಗಳಲ್ಲಿ ಕಾಣದ ಅಭಿವೃದ್ಧಿಯ ಹಾದಿಯನ್ನು ದೇಶ ಕಳೆದ ಐದು ವರ್ಷದಲ್ಲಿ ಕಾಣುತ್ತಿದೆ. 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ ಅವರ ಆಡಳಿತ ದೇಶವನ್ನು ಸುಭದ್ರಗೊಳಿಸುವ ಜೊತೆಯಲ್ಲಿ ಭಾರತವನ್ನು ವಿಶ್ವಗುರುವಾಗಿಸುವತ್ತ ಕೊಂಡೊಯ್ಯುತ್ತಿದೆ ಎಂದರು.


ಐದು ವರ್ಷದಿಂದ ವಿಶ್ವದ ಗಮನ ಸೆಳೆಯುತ್ತಿರುವ ಭಾರತದ ಅಭಿವೃದ್ಧಿಗೆ ವಿಶ್ವಸಂಸ್ಥೆ, ಐಎಂಎಫ್ ಸೇರಿದಂತೆ ಜಾಗತಿಕ ಮಟ್ಟದ ಸಂಸ್ಥೆಗಳು ಪ್ರಶಂಸೆ ವ್ಯಕ್ತಪಡಿಸಿರುವುದೇ ಸಾಕ್ಷಿಯಾಗಿದೆ ಎನ್ನುತ್ತಾರೆ ನಿವೇದಿತಾ.

ನೋಟು ಅಮಾನ್ಯೀಕರಣದಂತಹ ನಿರ್ಧಾರದಿಂದ ಕೆಲ ಕಾಲ ಜನರಿಗೆ ತೊಂದರೆಯಾಗಿದ್ದರೂ, ದೇಶದ ಅಭಿವೃದ್ಧಿಯ ದೃಷ್ಠಿಯಿಂದ ಇಂತಹ ಸಾಹಸಕ್ಕೆ ಕೈಹಾಕಿದ ಪ್ರಧಾನಿ ಮೋದಿ, ಸರ್ಜಿಕಲ್ ಸ್ಟ್ರೈಕ್ ನಡೆಸುವ ಮೂಲಕ ಶತ್ರು ರಾಷ್ಟ್ರ ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡುವ ಜೊತೆಯಲ್ಲೇ ಭಾರತದ ತಾಕತ್ತು ಎಂತಹುದ್ದು ಎಂಬುದನ್ನು ವಿಶ್ವಕ್ಕೇ ತೋರಿಸಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು.

ಇಂತಹ ಅಭಿವೃದ್ಧಿಯ ಪಥದ ರಥ ಗುರಿಯನ್ನು ಮುಟ್ಟಬೇಕು ಎಂದರೆ ಕೇವಲ ಐದು ವರ್ಷ ಸಾಲುವುದಿಲ್ಲ. ಇದಕ್ಕಾಗಿ ಇನ್ನೊಂದು ಅವಧಿ ಮೋದಿಯವರಿಗೆ ಬೇಕಿದೆ. ಇಂತಹ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯ ಮತವೂ ಸಹ ಮಹತ್ವವನ್ನು ಪಡೆದುಕೊಳ್ಳುತ್ತದೆ. ಹೀಗಾಗಿ, ನನ್ನ ಮತ ಚಲಾವಣೆ ಮೂಲಕ ದೇಶದ ಅಭಿವೃದ್ಧಿಯನ್ನು ಬೆಂಬಲಿಸಬೇಕು ಎಂಬ ಒಂದೇ ಉದ್ದೇಶದಿಂದ ನನ್ನ ನಗರಕ್ಕೆ ಆಗಮಿಸಿ, ನನ್ನ ಹಕ್ಕನ್ನು ಚಲಾಯಿಸಿದ್ದೇನೆ ಎನ್ನುತ್ತಾರೆ.

ಒಂದು ಮತ ಚಲಾವಣೆಗಾಗಿ ಕತಾರ್’ನಿಂದ ಆಗಮಿಸಿ, ಪ್ರಜಾಪ್ರಭುತ್ವದ ಸೌಂದರ್ಯವನ್ನು ಇಮ್ಮಡಿಗೊಳಿಸಿದ ಇವರ ಕೆಲಸಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

(ವರದಿ: ಡಾ.ಸುಧೀಂದ್ರ, ಶಿವಮೊಗ್ಗ)

Tags: DohaKannada NewsLok Sabha election 2019Malnad NewsPM Narendra ModiQatarShivamoggaಕತಾರ್ಪ್ರಜಾಪ್ರಭುತ್ವಪ್ರಧಾನಿ ನರೇಂದ್ರ ಮೋದಿಲೋಕಸಭೆ ಚುನಾವಣೆ 2019
Previous Post

ಜರ್ಮನಿಯಿಂದ ಆಗಮಿಸಿ ದೇಶದ ಅಭಿವೃದ್ದಿಗೆ ಮತ ಚಲಾಯಿಸಿದ ಭದ್ರಾವತಿ ದಂಪತಿಗೆ ವ್ಯಾಪಕ ಪ್ರಶಂಸೆ

Next Post

ಈಕೆಯ ಪಾದಧೂಳಿಗೂ ನೀ ಸಮವಲ್ಲ: ನೆಟ್ಟಿಗರಿಂದ ರಮ್ಯಾಗೆ ಫುಲ್ ಕ್ಲಾಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈಕೆಯ ಪಾದಧೂಳಿಗೂ ನೀ ಸಮವಲ್ಲ: ನೆಟ್ಟಿಗರಿಂದ ರಮ್ಯಾಗೆ ಫುಲ್ ಕ್ಲಾಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!