Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

11.70 ಕೋಟಿ ರೂ. ವೆಚ್ಚದಲ್ಲಿ ನ್ಯಾಷನಲ್ ಸೈನ್ಸ್ ಮ್ಯೂಸಿಯಂ ನಿರ್ಮಾಣ: ಎಲ್ಲಿ ಗೊತ್ತಾ?

February 4, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನ್ಯಾಷನಲ್ ಸೈನ್ಸ್ ಮ್ಯೂಸಿಯಂ (ಎನ್‍ಎಸ್‍ಸಿಎಂ) ಆರಂಭಿಸಲಾಗುತ್ತಿದ್ದು, ಇದಕ್ಕೆ 11.70 ಕೋಟಿ ರೂ. ವೆಚ್ಚವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಖೇಲೋ ಇಂಡಿಯಾ ವತಿಯಿಂದ ಕ್ರೀಡಾ ಸಂಕಿರಣ ಇಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ ಇದಕ್ಕೆ ಪರ ಹಾಗೂವಿರೋಧ ವ್ಯಕ್ತವಾಗಿದ್ದರಿಂದಾಗಿ ಕ್ರೀಡಾ ಸಂಕಿರಣವನ್ನು ಕೈ ಬಿಡಲಾಗಿದೆ. ಆಕಾಡೆಮಿಕ್ ಉದ್ದೇಶದಿಂದ ಸೈನ್ಸ್ ಮ್ಯೂಸಿಯಂ ಆರಂಭಿಸಲಾಗುತ್ತದೆ ಎಂದರು.
ಇದಕ್ಕಾಗಿ ಮೊದಲಿನಿಂದಲೂ ಯತ್ನ ನಡೆಸಲಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ 2ನೇ ವರ್ಗದ ಮ್ಯೂಸಿಯಂ ಆರಂಭಕ್ಕೆ ಅನುಮತಿ ನೀಡಿದೆ. 11.70 ಕೋಟಿ ಸ್ಥಾಪನಾ ವೆಚ್ಚ ಹಾಗೂ 3.50 ಕೋಟಿ ಒಟ್ಟು 15.20 ಕೋಟಿ ರೂ. ಸರ್ಕಾರ ಮಂಜೂರು ಮಾಡಿದೆ. ಮೊಬೈಲ್ ಆ್ಯಪ್‍ಮಾಡಲು, ಸಂಶೋಧನಾ ಚಟುವಟಿಕೆ ಕೈಗೊಳ್ಳಲು ಇದು ಸಹಾಯವಾಗಲಿದೆ. ವರ್ಗ 1 ಕ್ಕೆ ಇದನ್ನು ಉನ್ನತೀಕರಿಸಲು ಯತ್ನಿಸಲಾಗುತ್ತದೆ ಎಂದರು.

ಖೇಲೋ ಇಂಡಿಯಾ ವತಿಯಿಂದ ಕ್ರೀಡಾ ಸಂಕಿರಣವನ್ನು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಪಕ್ಕದಲ್ಲಿ ಸುಮಾರು 25 ಎಕರೆ ಜಾಗವಿದ್ದು, ಅಲ್ಲಿ ಸ್ಥಾಪಿಸುವ ಬಗ್ಗೆ ಚಿಂತನೆ ನಡೆದಿದೆ. ಇದು ಸುಮಾರು 70 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ ಎಂದರು.
ಅಂತಿಮ ಸಿದ್ಧತೆ :
ವಿಮಾನ ನಿಲ್ದಾಣ ಉದ್ಘಾಟನೆಗೆ ಸಂತಿಮ ಸಿದ್ಧತೆ ನಡೆದಿದ್ದು, ನಿಲ್ದಾಣಕ್ಕೆ ಪರವಾನಿಗೆ ನೀಡುವ ಡಿಜಿಸಿಎ ಸಂಸ್ಥೆಯವರು ಮುಂದಿನ ವಾರ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಫೆ.27 ಕ್ಕೆ ಲೋಕಾರ್ಪಣೆ ಸಂಬಂಧ ಇನ್ನೂ
ಕೇಂದ್ರದಿಂದ ಯಾವುದೇ ಲಿಖಿತ ಮಾಹಿತಿ ಬಂದಿಲ್ಲ ಎಂದರು.

ವಿಮಾನ ನಿಲ್ದಾಣ ಸಂಪೂರ್ಣ ನಿರ್ವಹಣೆಯನ್ನು ರಾಜ್ಯ ಸರ್ಕಾರವೇ ಮಾಡಲಿದೆ. ವಿಮಾನ ಮಾರ್ಗಗಳನ್ನು ಇಂಡಿಗೋ ಮತ್ತು ಸ್ಟಾರ್ ಏರ್‍ಲೈನ್ಸ್ ನಿರ್ವಹಿಸಲಿದೆ ಎಂದ ಅವರು, ವಿಮಾನ ನಿಲ್ದಾಣದಲ್ಲಿ ಉದ್ಯೋಗವೆಂದು ಜಾಲತಾಣಗಳಲ್ಲಿ ನಕಲಿ ಜಾಹೀರಾತು ನೀಡಿರುವುದು ಗಮನಕ್ಕೆ ಬಂದಿದೆ. ಇದನ್ನು ನಂಬಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಯುವ ಸಮೂಹ ಮೋಸ ಹೋಗಬಾರದು. ನಕಲಿ ಜಾಹೀರಾತು ನೀಡಿದವರ ಮೇಲೆ ಕ್ರಮ ಜರುಗಿಸಲಾಗುತ್ತದೆ ಎಂದರು.
ವಿಮಾನ ನಿಲ್ದಾಣ ಮುನ್ನ ಸಂತ್ರಸ್ತರಿಗೆ ನಿವೇಶನ ನೀಡಲಾಗುತ್ತದೆ. ನಿವೇಶನಕ್ಕಾಗಿ ಸಂತ್ರಸ್ತರು ಅನಗತ್ಯವಾಗಿ ಪ್ರತಿಭಟನೆ ನಡೆಸುವುದು ಬೇಡ. ನಿವೇಶನ ನೀಡಿಕೆ ಸರ್ಕಾರದಿಂದ ವಿಳಂಬವಾಗಿಲ್ಲ. ಬದಲಾಗಿ ನ್ಯಾಯಾಲಯಕ್ಕೆ ಹೋಗಿರುವುದರಿಂದ ತಡವಾಗಿದೆ ಉದ್ಘಾಟನೆಗು ಮುನ್ನಾ ಎಲ್ಲಾ ಸಂತ್ರಸ್ತರಿಗು ನಿವೇಶನ ಒದಗಿಸಲಾಗುವುದು ಎಂದರು.

ಕಾಯಕವೇ ಕೈಲಾಸ ನಮ್ಮ ಮಂತ್ರವಾಗಿದ್ದು, ವಿಶ್ವದೆಲ್ಲೆಡೆ ಆರ್ಥಿಕ ಸಂಕಷ್ಟ ಇದ್ದರೂ ಆರ್ಥಿಕ ಸಮಚಿತ್ತದ ಬಜೆಟ್‍ನ್ನು ಮಂಡಿಸಲಾಗಿದೆ. ಅಭಿವೃದ್ಧಿಯಲ್ಲಿ 5ನೇ ಸ್ಥಾನಕ್ಕೇರಿದ್ದೇವೆ. ಯುರೋಪ್ ರಾಷ್ಟ್ರಗಳನ್ನು ಭಾರತ ಹಿಂದಕ್ಕೆ ತಳ್ಳಿದೆ. ಇದೆಲ್ಲ ಪ್ರಧಾನಿಯವರ ದೂರದೃಷ್ಟಿ ಕಾರಣ ಎಂದರು.
ಪಿ.ಎಂ. ಕಲ್ಯಾಣ ಯೋಜನೆಗೆ 3.5 ಲಕ್ಷ ಕೋಟಿ ಕಾಯ್ದಿರಿಸಲಾಗಿದೆ. 11 ಕೋಟಿ ಮನೆ ಕಟ್ಟಲು ಸಂಕಲ್ಪ ಮಾಡಲಾಗಿದೆ. ಆಹಾರ ಕ್ಷೇತ್ರಕ್ಕೆ, ಕೃಷಿ ಕ್ಷೇತ್ರಕ್ಕೆ, ಉದ್ಯೋಗ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಲಾಗಿದ್ದು, ಮುಂದಿನ 25 ವರ್ಷಗಳಲ್ಲಿ ಭಾರತ ಉಜ್ವಲ ನಕ್ಷತ್ರದಂತೆ ಹೊಳೆಯುವ ಗುರಿಯಿಟ್ಟುಕೊಂಡು ಮಧ್ಯಮ, ಬಡವರ್ಗ ಹಾಗೂ ಪರಿಶಿಷ್ಟ ಜಾತಿ ಪಂಗಡಗಳು ಹಾಗೂ ರೈತರಿಗೆ ಅನುಕೂಲವಾಗುವಂತೆ ಬಜೆಟ್ ಮಂಡಿಸಲಾಗಿದ್ದು, ಜಿಡಿಪಿ 3.3 ಆಗಲಿದೆ. ಪರಿಸರ ಕಾಳಜಿ ತಂತ್ರಜ್ಞಾನಕ್ಕೆ ಆಧ್ಯತೆ ಹಸಿರು ಉದ್ಯೋಗ, ಸಿರಿಧಾನ್ಯಕ್ಕೆ ಆಧ್ಯತೆ, ಸಾವಯವ ಗೊಬ್ಬರ ಕೃಷಿ, ಶ್ರೀ ಅನ್ನ ಯೋಜನೆ, ಸ್ವಯಂ ಉದ್ಯೋಗಕ್ಕೆ ಆಧ್ಯತೆ, 87 ಲಕ್ಷ ಸ್ತ್ರೀ ಶಕ್ತಿ ಸಂಘಗಳಿಗೆ 2ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ, ಸಹಕಾರಿ ಕ್ಷೇತ್ರಕ್ಕೆ ಆಧ್ಯತೆ, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಹಾಗೂ ರೈಲ್ವೆಗೆ 2.5 ಲಕ್ಷ ಕೋಟಿ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ವಿಶೇಷ ಅನುದಾನ ನೀಡಿದ ಕೇಂದ್ರ ಸರ್ಕಾರಕ್ಕೆ ಮತ್ತು ವಿತ್ತ ಸಚಿವೆ ನಿರ್ಮಲ ಸೀತಾರಾಮ್, ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕ ಕೆ.ಬಿ.ಅಶೋಕ್‍ನಾಯ್ಕ, ಪ್ರಮುಖರಾದ ಎಸ್.ಎಸ್. ಜ್ಯೋತಿಪ್ರಕಾಶ್, ಶಿವರಾಜ್, ಅಣ್ಣಪ್ಪ, ಬಿ.ಕೆ. ಶ್ರೀನಾಥ್, ಹರಿಕೃಷ್ಣ, ಚಂದ್ರಶೇಖರ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMP RaghavendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಇವರು ಮನುಷ್ಯರಾ? ರಾಕ್ಷಸರಾ? 3 ವರ್ಷದ ಕೂಸಿನ ಮೇಲೆ ಸಾಮೂಹಿಕ ಅತ್ಯಾಚಾರ

Next Post

ವಿಐಎಸ್‌ಎಲ್ ಉಳಿಸಿ ಶಿವಮೊಗ್ಗ ಜಿಲ್ಲೆಯ ಜನರ ಋಣ ತೀರಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಐಎಸ್‌ಎಲ್ ಉಳಿಸಿ ಶಿವಮೊಗ್ಗ ಜಿಲ್ಲೆಯ ಜನರ ಋಣ ತೀರಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!